ಹೊನ್ನಾವರ:||ಇಚ್ಚಾ ಶಕ್ತಿಯ ಕೊರತೆ|| ನೆರೆ ಸಂತ್ರಸ್ಥರ ತಪ್ಪದ ಗೋಳು| ದೇವರು ಕೊಟ್ಟರೂ ಪೂಜಾರಿ ಕೊಡ? ಎನ್ನುವುದು ಇಲ್ಲಿ ಸತ್ಯವಾಗಿದೆ. ಹಕ್ಕು ಪತ್ರಕ್ಕಾಗಿ 75 ವರ್ಷಗಳಿಂದ ಕಾದಿರುವ ಶರಾವತಿ ಸಂತ್ರಸ್ಥರು. ಇದು ತಾಲೂಕಿನ ಹೆರಂಗಡಿ ಗ್ರಾಮದ ಅಳ್ಳಂಕಿ & ಹೆರಂಗಡಿ ಭಾಗದ ನೆರೆ ಸಂತ್ರಸ್ಥರ ವ್ಯಥೆಯ ಕಥೆ ಇದು. ಸರಕಾರದಿಂದಲೇ ನದಿ ತೀರದ ಜನರನ್ನು ಸುರಕ್ಷಿತ ಎತ್ತರದ ಅರಣ್ಯ ಭೂಮಿಗೆ ಶಾಶ್ವತವಾಗಿ ಸ್ಥಳಾಂತರಿಸಲ್ಪಟ್ಟವರ ಗೋಳಿನ ಕಥೆ ಇದು.ಜಡ್ಡುಗಟ್ಟಿದ … [Read more...] about ನೆರೆ ಸಂತ್ರಸ್ಥರ ತಪ್ಪದ ಗೋಳು
ಗ್ರಾಮ
ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ
ಹಳಿಯಾಳ:ಮಹಾತ್ಮಾ ಗಾಂಧಿ ಗ್ರಾಮ, ನಿರ್ಮಲ ಗ್ರಾಮ ಪುರಸ್ಕಾರ ಪಡೆದಿರುವ ಮಧ್ಯ, ಗುಟಕಾ ಮುಕ್ತ ಗ್ರಾಮದಲ್ಲಿ ದಿ.29, 30 ಎರಡು ದಿನಗಳ ಕಾಲ ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ ವಿಶಿಷ್ಠ ರೀತಿಯಲ್ಲಿ ಗ್ರಾಮೀಣ ಸೊಗಡನ್ನು ಬಿಂಬಿಸುವ ನಿಟ್ಟಿನಲ್ಲಿ ಹಾಗೂ ವಿಜೃಂಭಣೆಯಿಂದ ನಡೆಸಲು ಸಿದ್ದತೆಗಳು ಅಂತಿಮ ಹಂತದಲ್ಲಿದ್ದು ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಪಟ್ಟಣದಿಂದ 5 ಕೀಮಿ ಅಂತರದಲ್ಲಿರುವ ತೇರಗಾಂವ … [Read more...] about ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ
ಶಾಲಾಮಕ್ಕಳಿಗೆ ಪೊರೈಕೆ ಮಾಡಲಾಗುತ್ತಿದ್ದ. ಹಾಲಿನ ಪೌಡರ್ ಅಕ್ರಮವಾಗಿ ಮಾರಾಟ
ಕುಮಟಾ:ಶಾಲಾ ಮಕ್ಕಳಿಗೆ ನೀಡುವ ಹಾಲಿನ ಪೌಡರ್ ಅನ್ನು ಅಕ್ರಮವಾಗಿ ಮಾರಾಟ ಮಾಡುತಿದ್ದ ಸಂದರ್ಭ ದಲ್ಲಿ ಸ್ಥಳೀಯರೇ ದಾಳಿ ನಡೆಸಿದ ಘಟನೆ ಕುಮಟದಲ್ಲಿ ನಡೆದಿದೆ.ಕಳೆದ ಹಲವು ವರ್ಷಗಳಿಂದ ಶಾಲಮಕ್ಕಳಿಗೆ ಬಿಸಿಯೂಟದ ದಾನ್ನ ಸರಬರಾಜು ಮಾಡುವ ಗುತ್ತಿಗೆ ಪಡೆದಿದ್ದ ರಾಮ ನಾಯ್ಕ ಎಂಬುವ ವ್ಯಕ್ತಿ ಅಕ್ರಮ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.ಕುಮಟಾದ ಬಾಡ ಗ್ರಾಮದ ನಿವಾಸಿ ಯಾದ ಈತ ಕುಮಟ ತಾಲೂಕಿನ ಕಿರಾಣಿ ಅಂಗಡಿಯೊಂದಕ್ಕೆ ಹಾಲಿನ ಪೌಂಡರ್ ಅಕ್ರಮವಾಗಿ ಮಾರಾಟ … [Read more...] about ಶಾಲಾಮಕ್ಕಳಿಗೆ ಪೊರೈಕೆ ಮಾಡಲಾಗುತ್ತಿದ್ದ. ಹಾಲಿನ ಪೌಡರ್ ಅಕ್ರಮವಾಗಿ ಮಾರಾಟ