• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಚಾಲನೆ

ಘನತಾಜ್ಯ ವಿಲೇವಾರಿ ಘಟಕಕ್ಕೆ ಸಚಿವ ಶಿವರಾಮ ಹೆಬ್ಬಾರ್ ಶಂಕುಸ್ಥಾಪನೆ

June 29, 2021 by Yogaraj SK Leave a Comment

ಶಿರಸಿ : ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ ಗುಡ್ನಾಪುರ ಗ್ರಾಮದಲ್ಲಿ ಗಿಡಗಳನ್ನು ನೆಟ್ಟು ನೀರುಣಿಸುವುದರ ಮೂಲಕವಾಗಿ ವನ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ನಂತರ ಬನವಾಸಿಯಲ್ಲಿ ಸುಮಾರು 15 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಘನತಾಜ್ಯ ವಿಲೇವಾರಿ ಘಟಕದ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾದ ಶ್ರೀ ವೆಂಕಟೇಶ … [Read more...] about ಘನತಾಜ್ಯ ವಿಲೇವಾರಿ ಘಟಕಕ್ಕೆ ಸಚಿವ ಶಿವರಾಮ ಹೆಬ್ಬಾರ್ ಶಂಕುಸ್ಥಾಪನೆ

ಬಸ್ ಚಾಲಕನ ನೀರ್ಲಕ್ಷ್ಯತನದ ಚಾಲನೆ ತಪ್ಪಿದ ಭಾರಿ ಅನಾಹುತ

December 16, 2019 by Yogaraj SK Leave a Comment

BUS STAND accident

ಹಳಿಯಾಳ :- ಕೆಎಸ್ ಆರ್‍ಟಿಸಿ ಚಾಲಕನ ಅತಿವೇಗ ಹಾಗೂ ನೀರ್ಲಕ್ಷ್ಯತನದಿಂದ ಸಂಭವಿಸುತ್ತಿದ್ದ ದೊಡ್ಡ ಅಪಘಾತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ್ದು ಪುರಸಭೆ ಸದಸ್ಯನೊರ್ವ ಹಾಗೂ ಆತನ ಮಗ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶನಿವಾರ ಮಧ್ಯಾಹ್ನ ಹಳಿಯಾಳದ ಬಸ್ ನಿಲ್ದಾಣದಲ್ಲಿ ನಡೆದಿದೆ. ಹಳಿಯಾಳದ ಪುರಸಭೆಯ ಬಿಜೆಪಿಯ ಚುನಾಯಿತ ಸದಸ್ಯ ಚಂದ್ರಕಾಂತ ಕಮ್ಮಾರ ಅವರ 4 ವರ್ಷದ ಪುತ್ರ ಶ್ಲೋಕನೊಂದಿಗೆ ಹಳಿಯಾಳ ಬಸ್ ನಿಲ್ದಾಣಕ್ಕೆ ಬಂದು ಬೆಳಗಾವಿ … [Read more...] about ಬಸ್ ಚಾಲಕನ ನೀರ್ಲಕ್ಷ್ಯತನದ ಚಾಲನೆ ತಪ್ಪಿದ ಭಾರಿ ಅನಾಹುತ

ಮಂಕಿ ಹೊಬಳಿ ಮಟ್ಟದ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ

July 2, 2019 by Vishwanath Shetty Leave a Comment

ಕೃಷಿ ಇಲಾಖೆ ಹಾಗೂ ಕೃಷಿಗೆ ಸಂಭದಿಸಿದ ಇಲಾಖೆಗಳ ಆಶ್ರಯದಲ್ಲಿ 2019-20 ನೇ ಶಾಲಿನ ಮಂಕಿ ಹೋಬಳಿ ಮಟ್ಟದ "" ಕೃಷಿ ಅಭಿಯಾನ "" ಇಲಾಖೆಯ ನಡಿಗೆ ರೈತರ ಮನೆ ಬಾಗಿಲಿಗೆ "" ಎಂಬ ಶಿರ್ಷಿಕೆಯಡಿ ಕಾರ್ಯಕ್ರಮದ ಚಾಲನೆ ನೀಡುವ ಕಾರ್ಯಕ್ರಮ ಹೊನ್ನಾವರ ತಾಲೂಕಿನ ಬಳ್ಕೂರಿನ ಗ್ರಾಮ ಪಂಚಾಯತಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ನಂತರ ನಡೆದ ಸಭಾ … [Read more...] about ಮಂಕಿ ಹೊಬಳಿ ಮಟ್ಟದ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ

ಹಳಿಯಾಳದ‌ ಲಯನ್ಸ್‌ ಹೆಲ್ತ್ ಕೇರ್ ಸೆಂಟರ್ ನಲ್ಲಿ 7 ದಿನಗಳ ಕಾಲ ನಡೆಯಲಿರುವ ಆಕ್ಯೂಪ್ರಶರ್ ಮತ್ತು ಸುಜೋಕ್ ತೆರಪಿ‌ ಚಿಕಿತ್ಸೆ‌ ಶಿಬಿರಕ್ಕೆ ಚಾಲನೆ

November 22, 2018 by Yogaraj SK Leave a Comment

Lions club shibira

ಹಳಿಯಾಳ:- ಹಳಿಯಾಳ ಲಯನ್ಸ್ ಕ್ಲಬ್ ನವರ ಆಶ್ರಯದಲ್ಲಿ ಪಟ್ಟಣದ ಧಾರವಾಡ ರಸ್ತೆಯಲ್ಲಿರುವ ಲಯನ್ಸ್ ಹೆಲ್ತಕೇರ್ ಸೆಂಟರ್‍ನಲ್ಲಿ 7 ದಿನಗಳ ಕಾಲ ನಡೆಯಲಿರುವ ಆಕ್ಯೂಪ್ರಶರ್ ಮತ್ತು ಸುಜೋಕ್ ತೆರೆಪಿ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಲಾಯಿತು. ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಅವರು ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ ಲಯನ್ಸ್ ಕ್ಲಬ್‍ನ ಸಾಮಾಜಿಕ ಕಾರ್ಯಗಳು ಎಲ್ಲರಿಗೂ ಮಾದರಿಯಾಗಿವೆ. ಆರೋಗ್ಯದ ವಿಷಯದಲ್ಲಿ ಲಯನ್ಸ್‍ನವರ ಕಾರ್ಯ ನಿಜಕ್ಕೂ ಶ್ಲಾಘನಾರ್ಹ ಎಲ್ಲ ತರಹದ ಆರೋಗ್ಯ … [Read more...] about ಹಳಿಯಾಳದ‌ ಲಯನ್ಸ್‌ ಹೆಲ್ತ್ ಕೇರ್ ಸೆಂಟರ್ ನಲ್ಲಿ 7 ದಿನಗಳ ಕಾಲ ನಡೆಯಲಿರುವ ಆಕ್ಯೂಪ್ರಶರ್ ಮತ್ತು ಸುಜೋಕ್ ತೆರಪಿ‌ ಚಿಕಿತ್ಸೆ‌ ಶಿಬಿರಕ್ಕೆ ಚಾಲನೆ

ಕೃಷಿ ಅಭಿಯಾನಕ್ಕೆ ಚಾಲನೆ- ವಿವಿಧ ಕೃಷಿ ಪರಿಕರಗಳ ವಿತರಿಸಿದ ಸಚಿವ ಆರ್.ವಿ.ದೇಶಪಾಂಡೆ

July 3, 2018 by Yogaraj SK Leave a Comment

ಕೃಷಿ ಅಭಿಯಾನಕ್ಕೆ ಚಾಲನೆ- ವಿವಿಧ ಕೃಷಿ ಪರಿಕರಗಳ ವಿತರಿಸಿದ ಸಚಿವ ಆರ್.ವಿ.ದೇಶಪಾಂಡೆ ,Krishi abhiyana chalane

ಹಳಿಯಾಳ:- ಪಟ್ಟಣದ ಮಿನಿ ವಿಧಾನ ಸೌಧದ ಆವರಣದಲ್ಲಿ ಕಂದಾಯ, ಕೌಶಲ್ಯಾಭಿವೃದ್ದಿ ಹಾಗೂ ಜಿವನೊಪಾಯ ಇಲಾಖೆಗಳ ಸಚಿವ  ಆರ್ ವ್ಹಿ ದೇಶಪಾಂಡೆ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದರು.  ಈ ಸಂದರ್ಭಲ್ಲಿ ಅವರು ಕೃಷಿ ಅಭಿಯಾನ ಯೊಜನೆಯಡಿಯಲ್ಲಿ ತಾಲೂಕಿನ ರೈತರಿಗೆ ಕೃಷಿಗಾಗಿ ಅಗತ್ಯವಿರುವ ರೊಟೊವೆಟರ, ಮಿನಿ ಟ್ಯಾಕ್ಟರ, ಬ್ಯಾಟರಿ ಸ್ಪ್ರೆಯರ್ ಹಾಗೂ ಮುಂತಾದ ಕೃಷಿ ಪರಿಕರಗಳನ್ನು ಕೃಷಿ ಇಲಾಖೆಯಿಂದ ಆಯ್ದ ಫಲಾನುಭವಿಗಳಿಗೆ ವಿತರಿಸಿದರು.  ಬಳಿಕ ಮಾತನಾಡಿದ ಅವರು ಸರ್ಕಾರ ಕೃಷಿಗಾಗಿ … [Read more...] about ಕೃಷಿ ಅಭಿಯಾನಕ್ಕೆ ಚಾಲನೆ- ವಿವಿಧ ಕೃಷಿ ಪರಿಕರಗಳ ವಿತರಿಸಿದ ಸಚಿವ ಆರ್.ವಿ.ದೇಶಪಾಂಡೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar