ಹೊನ್ನಾವರ: ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ,ಭಾರತೀಯ ಮಜ್ದೂರ್ ಸಂಘ ಸಂಯೋಜಿತದಲ್ಲಿ ವಿಶ್ವಕರ್ಮ ಸ್ಮರಣೆಯೊಂದಿಗೆ ರಾಜ್ಯ ಮಟ್ಟದ ಕಟ್ಟಡ ಕಾರ್ಮಿಕ ಸಂಘದ ಪದಾಧಿಕಾರಿಗಳ ಮತ್ತು ರಾಜ್ಯ ಕಾರ್ಯಕಾರಣಿ ಒಂದು ದಿನದ ಸಭೆ ನಡೆಯಿತು .ಪಟ್ಟಣದ ಕಿಂತಾಲಕೇರಿ ಸುವರ್ಣಕಾರರ ಕೋ-ಆಪರೇಟಿವ್ ಸೊಸೈಟಿಯ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತ ಮಾತೆಯ ಮತ್ತ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸ ದೀಪ ಬೆಳಗಿಸುವ ಮೂಲಕ ಗಣ್ಯರು … [Read more...] about ಕಟ್ಟಡ ಕಾರ್ಮಿಕರ ಸಂಘದ ರಾಜ್ಯ ಕಾರ್ಯಕಾರಣಿ ಸಭೆ