• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಚಿಕಿತ್ಸೆ

ಜನಪರ ಸೇವೆಗೆ ಮೊದಲ ಆಧ್ಯತೆ ನೀಡಿದ್ದೇವೆ-ತಸ್ವರ್ ಸೌದಗರ್

May 23, 2017 by Sachin Hegde Leave a Comment

ದಾಂಡೇಲಿ :ಅಂಜುಮಾನ್ ಫಲಾಹುಲ್ ಮುಸ್ಲಿಮಿನ್ ಸಂಸ್ಥೆಯು ಸಮುದಾಯವನ್ನು ಸದೃಢಗೊಳಿಸುವುದರ ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣದ ಸಂಕಲ್ಪವನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ನಮ್ಮ ಅವಧಿಯಲ್ಲಿ ಜನಪರ ಸೇವೆಗೆ ಮೊದಲ ಆಧ್ಯತೆ ನೀಡಿದ್ದೇವೆಯೆಂದು ನಗರದ ಅಂಜುಮನ್ ಫಲಾಹುಲ್ ಮುಸ್ಲಿಮಿನ್ ಸಂಸ್ಥೆಯ ನಿರ್ಗಮಿತ ಅಧ್ಯಕ್ಷ ತಸ್ವರ್ ಸೌದಗರ್ ಅವರು ಹೇಳಿದರು. ಅವರು ಮಂಗಳವಾರ ನಗರದ ಸ್ಟೇಟ್ ಎಂಪೊರಿಯಂ ವನತಿ ಗೃಹದಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದರು. ಈ … [Read more...] about ಜನಪರ ಸೇವೆಗೆ ಮೊದಲ ಆಧ್ಯತೆ ನೀಡಿದ್ದೇವೆ-ತಸ್ವರ್ ಸೌದಗರ್

ಪಾದಚಾರಿ ಮಹಿಳೆಗೆ ಲಾರಿ ಡಿಕ್ಕಿ: ಮಹಿಳೆ ಸಾವು

May 21, 2017 by Gaju Gokarna Leave a Comment

ಹೊನ್ನಾವರ:ಭಟ್ಕಳ ಸರ್ಕಲ್ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ. ತಾಲೂಕಿನ ಮಾಳಕೋಡದ ಕೆಳಗಿನ ಇಡಗುಂಜಿ ನಿವಾಸಿ ಸುಮಲತಾ ಮಾಬ್ಲೇಶ್ವರ ಭಟ್ಟ (46) ಗಂಭೀರವಾಗಿ ಗಾಯಗೊಂಡ ಮಹಿಳೆ. ಇವರು ತಮ್ಮ ಕೆಲಸ ಕಾರ್ಯದ ನಿಮಿತ್ತ ಪಟ್ಟಣಕ್ಕೆ ಆಗಮಿಸಿದ್ದರು. ಈ ವೇಳೆ ರಾಷ್ತ್ರೀಯ ಹೆದ್ದಾರಿ ಬದಿಯಲ್ಲಿ ಹೋಗುತ್ತಿರುವಾಗ ಲಾರಿ ಚಾಲಕ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಈ ಅವಘಡ ಸಂಭವಿಸಿದೆ … [Read more...] about ಪಾದಚಾರಿ ಮಹಿಳೆಗೆ ಲಾರಿ ಡಿಕ್ಕಿ: ಮಹಿಳೆ ಸಾವು

`ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ

April 26, 2017 by Gaju Gokarna Leave a Comment

ಹೊನ್ನಾವರ: `ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ, ಉಚಿತ ಸಲಹೆ ಮತ್ತು ಶೇ. 25ರ ರಿಯಾಯತಿಯಲ್ಲಿ ಎಲ್ಲಾ ಬಗೆಯ ಆಧುನಿಕ ದಂತ ಚಿಕಿತ್ಸೆ ಪಡೆಯಲು ಜನಸಾಮಾನ್ಯರಿಗೆ ಉಚಿತ ದಂತ ಆರೋಗ್ಯ ಕಾರ್ಡ ನೀಡಲಾಗುವುದು' ಎಂದು ಮಾರ್ಕೇಟಿಂಗ್ ವಿಭಾಗದ ಪ್ರತಿನಿಧಿ ಅನಿಲ್ ಜೇಕಬ್ ತಿಳಿಸಿದರು. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿಕಿತ್ಸೆ ಪಡೆಯುವ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿ ಅವರು ಮಾತನಾಡಿದರು. ಮಣಿಪಾಲದ ಪ್ರಥಮ … [Read more...] about `ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ

ಎಪ್ರಿಲ್ 13 ರಂದು ಹೊನ್ನಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

April 9, 2017 by Ganapati Hegde Leave a Comment

ಹೊನ್ನಾವರ:ಎಪ್ರಿಲ್ 13 ರಂದು ಹೊನ್ನಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ.... ಕೆ.ಎಸ್.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ,ಮಂಗಳೂರು ಇದರ ವೈದ್ಯರುಗಳು ಎಪ್ರಿಲ್ 13 ರಂದು ಬೆಳಿಗ್ಗೆ 10 ರಿಂದ ಹೊನ್ನಾವರ ತಾಲೂಕಾ ಅಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಿದ್ದಾರೆ. ವಿವಿಧ ವಿಮಾ ಯೋಜನೆಗಳು ಅನ್ವಯವಾಗುವವರಿಗೆ ಉಚಿತ ಚಿಕಿತ್ಸೆ ದೊರೆಯಲಿದೆ. ಮಾವಿನಕುರ್ವಾ ಅಭಿವೃದ್ಧಿ ಸಮಿತಿ, ಶರಾವತಿ ಸೇವಾ ಪ್ರತಿಷ್ಠಾನ ಹಾಗೂ ರೋಟರಿ ಕ್ಲಬ್ ಇವುಗಳು … [Read more...] about ಎಪ್ರಿಲ್ 13 ರಂದು ಹೊನ್ನಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಹೊಲಕ್ಕೆ ಬಂದ ಆಡುಗಳನ್ನು ಓಡಿಸಿದಕ್ಕೆ ಕಬ್ಬಿಣದ ರಾಡಿನಿಂದ ಕುಟುಂಬದ ಮೇಲೆ ಹಲ್ಲೆ

April 6, 2017 by Ganapati Hegde Leave a Comment

ಮಂಗಳೂರು : ಕೃಷಿಕ ಕುಟುಂಬಕ್ಕೆ ಕುಲಕ್ಷ ಕಾರಣಕ್ಕೆ ಮಾರಾಣಾಂತಿಕ ಹಲ್ಲೆ ಮಾಡಿದ ಘಟನೆ ತಲಪಾಡಿ ಕಿನ್ಯಾ ಬೆಳರಿಂಗೆಯಲ್ಲಿ ವರದಿ ಆಗಿದೆ . ತಲಪಾಡಿ ನಿವಾಸಿ ಹಮೀದ್ ಅವರಿಗೆ ಸೇರಿದ ಆಡುಗಳು ಪುಷ್ಪ ಅವರ ಹೊಲಕ್ಕೆ ನುಗ್ಗಿದ್ದಾಗ ಆಡುಗಳನ್ನು ಪುಷ್ಪ ಓಡಿಸಿದ್ದಾರೆ .ಈ ಬಗ್ಗೆ ಕುಪಿತಗೊಂಡ ಹಮೀದ್ ,ಪುತ್ರ ಫತಾಕ್ ಮತ್ತು ಸಹಚರರು ಅಕ್ರಮ ಕೂಟ ಸೇರಿ ಎಕಾ ಏಕಿ ಪುಷ್ಪ ಅವರ ಮನೆಗೆ ನುಗ್ಗಿ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದ್ದಾರೆ .ಗಾಯಾಳು ದೇರಳಕಟ್ಟೆ ಆಸ್ಪತ್ರೆಗೆ ದಾಖಲು … [Read more...] about ಹೊಲಕ್ಕೆ ಬಂದ ಆಡುಗಳನ್ನು ಓಡಿಸಿದಕ್ಕೆ ಕಬ್ಬಿಣದ ರಾಡಿನಿಂದ ಕುಟುಂಬದ ಮೇಲೆ ಹಲ್ಲೆ

« Previous Page

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar