• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಚುನಾವಣೆ

ಕಾಯ್ಕಿಣೆ ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ ಮಾಜಿ ಶಾಸಕರ ತಂಡ ಗೆಲುವಿನ ಕೇಕೆ

February 17, 2020 by Vishwanath Shetty Leave a Comment

ಭಟ್ಕಳ: ವ್ಯವಸಾಯ ಸೇವಾ ಸಹಕಾರಿ ಸಂಘ ಕಾಯ್ಕಿಣಿಯ ಚುನಾವಣೆಯಲ್ಲಿ ಹಾಲಿ ಆಡಳಿತ ಮಂಡಳಿಯಲ್ಲಿರುವ ಎಲ್ಲಾ ೧೨ ಸದಸ್ಯರು ಮರು ಆಯ್ಕೆಯಾಗುವ ಮೂಲಕ ಶಾಸಕ ಸುನಿಲ್ ನಾಯ್ಕ ಅವರ ಗುಂಪಿಗೆ ತೀವ್ರ ಹಿನ್ನೆಡೆಯಾಗಿದೆ.ತಾಲೂಕಿನ ಕಾಯ್ಕಿಣಿ ವ್ಯವಸಾಯ ಸೇವಾ ಸಹಕಾರಿ ಸಂಘದ ಚುನಾವಣೆಯು ಈ ಹಿಂದೆಯೇ ನಿಗದಿಯಾಗಿದ್ದರೂ ಕೂಡಾ ಮಾಜಿ ಶಾಸಕ ಮಂಕಾಳ ವೈದ್ಯ ಹಾಗೂ ಹಾಲಿ ಶಾಸಕ ಸುನಿಲ್ ನಾಯ್ಕ ಅವರ ರಾಜಕೀಯ ಆಟದಿಂದಾಗಿ ಚುನಾವಣೆಯೇ ಮುಂದೂಡಲ್ಪಟ್ಟಿತ್ತಲ್ಲದೇ ಚುನಾವಣಾಧಿಕಾರಿಯನ್ನು ಅಮಾನತ್ತು … [Read more...] about ಕಾಯ್ಕಿಣೆ ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ ಮಾಜಿ ಶಾಸಕರ ತಂಡ ಗೆಲುವಿನ ಕೇಕೆ

ಭಟ್ಕಳ-ಹೊನ್ನಾವರ ಹಾಗೂ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು;ಕಾರ್ಯಕರ್ತರಿಂದ‌ ಸಂಭ್ರಮಾಚರಣೆ

May 16, 2018 by Gaju Gokarna Leave a Comment

BJP MLA Sunil Naik ,Sunil Naik

ಹೊನ್ನಾವರ: ಭಟ್ಕಳ-ಹೊನ್ನಾವರ ಹಾಗೂ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸಿದೆ.ಈ ಹಿನ್ನಲೆ À ಬಿಜೆಪಿ ಕಾರ್ಯಕರ್ತರು ಸಂಭ್ರಮದಿಂದ ವಿಜಯೋತ್ಸವ ಆಚರಿಸಿದರು. ಭಟ್ಕಳದ ಬಿಜೆಪಿ ಅಭ್ಯರ್ಥಿ ಸುನಿಲ್ ನಾಯ್ಕ ಹಾಗೂ ಕುಮಟಾ ಬಿಜೆಪಿ ಅಭ್ಯರ್ಥಿ ದಿನಕರ್ ಶೆಟ್ಟಿ ಗೆಲುವಿನ ಫಲಿತಾಂಶ ಹೊರ ಬೀಳುತ್ತಲೇ ಗ್ರಾಮೀಣ ಪ್ರದೇಶಗಳಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಟೆಂಪೋ,ರಿಕ್ಷಾ,ದ್ವಿಚಕ್ರ ವಾಹನಗಳಲ್ಲಿ ಆಗಮಿಸಿ ಪಟ್ಟಣದ … [Read more...] about ಭಟ್ಕಳ-ಹೊನ್ನಾವರ ಹಾಗೂ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು;ಕಾರ್ಯಕರ್ತರಿಂದ‌ ಸಂಭ್ರಮಾಚರಣೆ

‘’ವಿಕಲಚೇತನರ ನಡೆ, ಮತದಾನ ಕೇಂದ್ರದ ಕಡೆ, ಹಾಗೂ ಎಲ್ಲರನ್ನೊಳಗೊಂಡ ಚುನಾವಣೆ (ಮತದಾನ) ಜಾಥಾ’’

March 22, 2018 by Gaju Gokarna Leave a Comment

Honnavar_vikala_Chetanar_Jata_Varadi--2.b

ಹೊನ್ನಾವರ . ಜಿಲ್ಲಾಡಳಿತ ಉತ್ತರ ಕನ್ನಡ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಾರವಾರ, ತಾಲೂಕಾ ಆಡಳಿತ ತಾಲೂಕಾ ಪಂಚಾಯತ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ಹೊನ್ನಾವರ ಪಟ್ಟಣ ಪಂಚಾಯತದಿಂದ ಜಾಥಾವನ್ನು ಏರ್ಪಡಿಸಲಾಯಿತು. ಪಟ್ಟಣ ಪಂಚಾಯತ ಅಧ್ಯಕ್ಷರು, ತಹಶೀಲ್ದಾರರು, ಕಾರ್ಯನಿರ್ವಾಹಣಾಧಿಕಾರಿಗಳು, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಾಥಾಕ್ಕೆ ಚಾಲನೆ ನೀಡಿದರು. … [Read more...] about ‘’ವಿಕಲಚೇತನರ ನಡೆ, ಮತದಾನ ಕೇಂದ್ರದ ಕಡೆ, ಹಾಗೂ ಎಲ್ಲರನ್ನೊಳಗೊಂಡ ಚುನಾವಣೆ (ಮತದಾನ) ಜಾಥಾ’’

“ಶ್ರೇಷ್ಠ ಭಾರತ ” ಕಲ್ಪನೆ ಅಂದರೆ ಅಭಿವೃದ್ಧಿಯೊಂದೇ ಅಲ್ಲ

September 25, 2017 by Gaju Gokarna Leave a Comment

ಹೊನ್ನಾವರ;"ಶ್ರೇಷ್ಠ ಭಾರತ " ಕಲ್ಪನೆ ಅಂದರೆ ಅಭಿವೃದ್ಧಿಯೊಂದೇ ಅಲ್ಲ. ಇಲ್ಲಿನ ಹಿಂದೂ ಸಂಪ್ರದಾಯಗಳು, ನಮ್ಮ ಶ್ರೇಷ್ಠ ಪರಂಪರೆ, ಋಷಿಮುನಿಗಳು ನೀಡಿದ ಆಧ್ಯಾತ್ಮ ಚಿಂತನೆಗಳ ಮೂಲಕ ಸುಖ ಸಂಮೃದ್ಧಿಯಿರುವ ನಾಡು ಭಾರತವಾಗಬೇಕು. ಬ್ರಷ್ಟಾಚಾರ, ಬಡತನ ದೂರವಾಗಿ ಎಲ್ಲರೂ ಸನ್ಮಾರ್ಗದಲ್ಲಿ ನಡೆಯುವ ಪ್ರೇರಣೆ ಸಿಗುವಂತಾಗಬೇಕು. ರಾಜಕಾರಣ ಮತ್ತು ರಾಜಕಾರಣಿಗಳು ತತ್ವ ಸಿದ್ಧಾಂತಕ್ಕೆ ಬದ್ಧರಾಗಬೇಕು. ಅದಕ್ಕೆ ನಮ್ಮ ಪಕ್ಷದ ಯುವ ನಾಯಕರು ಚುನಾವಣೆನಲ್ಲಿ ಆಯ್ಕೆಯಾಗುವುದಾದರೆ … [Read more...] about “ಶ್ರೇಷ್ಠ ಭಾರತ ” ಕಲ್ಪನೆ ಅಂದರೆ ಅಭಿವೃದ್ಧಿಯೊಂದೇ ಅಲ್ಲ

ಪ.ಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪ

August 23, 2017 by Gaju Gokarna Leave a Comment

ಹೊನ್ನಾವರ `ಹೊನ್ನಾವರ ಪ.ಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪದ ದೂರಿನ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿಗಳು ಅಧ್ಯಕ್ಷ, ಉಪಾಧ್ಯಕ್ಷ ಸೇರಿ ಮೂವರ ಸದಸ್ಯತ್ವ ಊರ್ಜಿತಗೊಳಿಸಿ ಆದೇಶ ಹೊರಡಿಸಿರುವುದು ಸತ್ಯಕ್ಕೆ ಸಂದ ಜಯವಾಗಿದೆ' ಎಂದು ಪ.ಪಂ ಅಧ್ಯಕ್ಷೆ ಜೈನಾಬಿ ಸಾಬ್ ಹೇಳಿದರು. ನಾವು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ನಾವು ಯಾವುದೇ ಪಕ್ಷದ ಚುನಾವಣಾ ವಿಪ್ ಉಲ್ಲಂಘನೆ ಮಾಡಿಲ್ಲ. ಆದರೂ ಮಾಜಿ ಬ್ಲಾಕ್ ಕಾಂಗ್ರೆಸ್ … [Read more...] about ಪ.ಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar