• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜನ

ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ

August 17, 2017 by Sachin Hegde Leave a Comment

ಕಾರವಾರ:ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಬದಲು ಬಡವರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು. ಬುಧವಾರ ಉತ್ತರ ಕನ್ನಡ ಜಿಲ್ಲಾ ಪ್ರವಾಸ ನಡೆಸಿದ ಅವರು, ಕಾರವಾರದಲ್ಲಿ ಜಿಲ್ಲಾಧಿಕಾರಿ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಅವರಿಂದ ವಿವಿಧ ಮಾಹಿತಿ ಪಡೆದ ನಂತರ ಮಾದ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ದ … [Read more...] about ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ

ಏಳು ತಿಂಗಳ ಅವದಿಯಲ್ಲಿ ಜಿಲ್ಲೆಯ ಹೆದ್ದಾರಿಯಲ್ಲಿ 326 ಅಪಘಾತ

August 2, 2017 by Sachin Hegde Leave a Comment

ಕಾರವಾರ: ಕಳೆದ ಏಳು ತಿಂಗಳ ಅವದಿಯಲ್ಲಿ ಜಿಲ್ಲೆಯ ಹೆದ್ದಾರಿಯಲ್ಲಿ 326 ಅಪಘಾತ ಸಂಭವಿಸಿದೆ. ಪರಿಣಾಮ 310 ಜನ ಸಾವನಪ್ಪಿದ್ದಾರೆ. ಕಾರವಾರದಿಂದ ಭಟ್ಕಳ ಹಾಗೂ ಬಾಳೆಗುಳಿಯಿಂದ ಹುಬ್ಬಳ್ಳಿ ಮಾರ್ಗವಾಗಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಜಿಲ್ಲೆಯನ್ನು ಹಾದು ಹೋಗಿದ್ದು, ಕಳೆದ ಐದು ವರ್ಷಗಳಲ್ಲಿ ಈ ವರ್ಷವೇ ಅಧಿಕ ಅಪಘಾತಗಳು ನಡೆದಿವೆ. … [Read more...] about ಏಳು ತಿಂಗಳ ಅವದಿಯಲ್ಲಿ ಜಿಲ್ಲೆಯ ಹೆದ್ದಾರಿಯಲ್ಲಿ 326 ಅಪಘಾತ

ಉಚಿತ ಕಾನೂನು ಸಲಹಾ ಕೇಂದ್ರದ ಉದ್ಘಾಟನೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ

August 1, 2017 by Sachin Hegde Leave a Comment

ಕಾರವಾರ:ಎಚ್.ಐ.ವಿ ಪೀಡಿತರಿಗೂ ಜನ ಸಾಮಾನ್ಯರಂತೆ ಎಲ್ಲಾ ಹಕ್ಕುಗಳಿದ್ದು ಅದನ್ನು ಪಡೆದುಕೊಳ್ಳಲು ಕಾನೂನಿನ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜಿಲ್ಲಾ ಆಸ್ಪತ್ರೆಯ ಎ.ಆರ್.ಟಿ. ಕೇಂದ್ರದಲ್ಲಿ ಉಚಿತ ಕಾನೂನು ಸಲಹಾ ಕೇಂದ್ರವನ್ನು ಆರಂಭಿಸಿದೆ. ಪ್ರತಿ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಉಚಿತ ಕಾನೂನಿನ ಸಲಹೆಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.ಜಿಲ್ಲಾ … [Read more...] about ಉಚಿತ ಕಾನೂನು ಸಲಹಾ ಕೇಂದ್ರದ ಉದ್ಘಾಟನೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ

ಚಿರತೆ ಪ್ರತ್ಯಕ್ಷ : ಜನರಲ್ಲಿ ಆತಂಕ

July 30, 2017 by Sachin Hegde Leave a Comment

ಕೊಳಗೆ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಚಿರತೆ ಓಡಾಡುತ್ತಿರುವುದು ಕಂಡು ಬಂದಿದ್ದರಿಂದ ಸ್ಥಳೀಯರು ಆತಂಕ ವ್ಯಕ್ತಪಡಿಸಿದರು. ಈ ಹಿನ್ನಲೆಯಲ್ಲಿ ಅರಣ್ಯಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿರತೆ ಓಡಾಡಿರುವ ಕುರುಹುಗಳು ಪತ್ತೆಯಾಗಿದೆ. ಕೆಲವೆಡೆ ಚಿರತೆಯ ಹೆಜ್ಜೆ ಗುರುತುಗಳು ಕಂಡು ಬಂದಿವೆ. ಈ ಭಾಗದಲ್ಲಿ ಚಿರತೆ ಓಡಾಡುವುದನ್ನು ಸ್ಥಳೀಯ ಜನ ಪ್ರತ್ಯಕ್ಷವಾಗಿ ನೋಡಿದ್ದು, ಆತಂಕ ವ್ಯಕ್ತಪಡಿಸಿದರು. ಅಲ್ಲಲ್ಲಿ ಜಾನುವಾರಗಳು ಹಲ್ಲೆಗೊಳಗಾಗಿರುವುದು … [Read more...] about ಚಿರತೆ ಪ್ರತ್ಯಕ್ಷ : ಜನರಲ್ಲಿ ಆತಂಕ

ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ

July 11, 2017 by Gaju Gokarna Leave a Comment

ಜೆ. ಡಿ. ನಾಯ್ಕ ಅಭಿಮಾನಿ ಸಂಘದ ಆಶ್ರಯದಲ್ಲಿ ಭಟ್ಕಳದಲ್ಲಿ ಸಪ್ಟಂಬರ್ 24 ರಂದು ನಡೆಯಲಿರುವ ನಾಗರಿಕ ಸೇವೆಗಳು ಗಗನ ಕುಸುಮವಲ್ಲ ತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಹೊನ್ನಾವರ ತಾಲೂಕಿನ ವಿದ್ಯಾರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳುವವಂತೆ ತಿಳುವಳಿಕೆ ನೀಡಲು ಪೂರ್ವಭಾವಿ ಸಭೆ ಡ್ರೀಮ್ ಟೀಮ್ ಹೊನ್ನಾವರ, ಲಯನ್ಸ್, ರೋಟರಿ ಕ್ಲಬ್‍ಗಳ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆಯಿತು. ಜೆ.ಡಿ.ನಾಯ್ಕ ಅಭಿಮಾನಿ ಸಂಘದ ಅಧ್ಯಕ್ಷ … [Read more...] about ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar