• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜನಜಾಗೃತಿ

ಕಾರ ರ್ಯಾಲಿಯ ಮೂಲಕ ಮಹಿಳಾ ಕ್ಯಾನ್ಸರ್ ಕುರಿತು ಜನಜಾಗೃತಿ

April 30, 2018 by Yogaraj SK Leave a Comment

ಹಳಿಯಾಳ:- ಮಹಿಳಾ ಕ್ಯಾನ್ಸರ ತೊಂದರೆ ಕುರಿತು ಜಾಗೃತಿ ಮೂಡಿಸುವ ಸಂದೇಶದೊಂದಿಗೆ ಮುಂಬಯಿಯ ಟಾಟಾ  ಮೆಮೋರಿಯಲ್ ಆಸ್ಪತ್ರೆಯ ಸಹಕಾರದಿಂದ ಟೈಮ್ಸಗ್ರೂಫ್ ನವರು “ಟೈಮ್ಸ್ ವುಮೇನ್ಸ್ ಕಾರ ರ್ಯಾಲಿ”ಯನ್ನು ಆಯೋಜಿಸಿದ್ದು ಈ ರ್ಯಾಲಿಯು ಸೋಮವಾರ ಹಳಿಯಾಳ ಪಟ್ಟಣದ ರುಡಸೇಟ್‍ಗೆ ಭೆಟಿ ನೀಡಿ ಮುಂದೆ ಸಾಗಿತು.  ಸುಮಾರು 600 ಕಿ.ಮಿ. ಕ್ರಮಿಸುವ ರ್ಯಾಲಿ ಬೆಂಗಳೂರು, ಶಿವಮೊಗ್ಗ,  ಶಿರಸಿ, ಯಲ್ಲಾಪೂರ, ಹಳಿಯಾ¼,À ದಾಂಡೇಲಿ ಮೂಲಕ ಗೋವಾ ತಲುಪಲಿದೆ. ಇಲ್ಲಿಯವರೆಗೆ ಈ ಗ್ರೂಪ ಅಂದಾಜು 500 … [Read more...] about ಕಾರ ರ್ಯಾಲಿಯ ಮೂಲಕ ಮಹಿಳಾ ಕ್ಯಾನ್ಸರ್ ಕುರಿತು ಜನಜಾಗೃತಿ

ಬೇಟಿ ಬಚಾವೂ-ಬೇಟಿ ಪಡಾವೋ ಜನಜಾಗೃತಿ ಕಾರ್ಯಕ್ರಮ

October 21, 2017 by Sachin Hegde Leave a Comment

ಕಾರವಾರ:ಅಮದಳ್ಳಿಯ ಬಂಟದೇವ ಯುವಕ ಸಂಘದವರು ವಿಯಪುರದ ವಿವಿಧಡೆ ನಡೆಸಿಕೊಟ್ಟ ಬೀದಿ ನಾಟಕ ಗಮನ ಸೆಳೆಯಿತು. ಭಾರತ ಸರ್ಕಾರದ ಸಂಗೀತ ಮತ್ತು ನಾಟಕ ವಿಭಾಗ, ಮಹಿಳಾ ಮತ್ತು ಮಕ್ಕಳ ಆಭಿವೃದ್ದಿ ಸಚೀವಾಲಯ, ಮಹಿಳಾ ಮತ್ತು ಮಕ್ಕಳ ಆಭಿವೃದ್ದಿ ಇಲಾಖೆ ವಿಜಯಪುರ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಾರಗಳ ಕಾಲ ವಿಜಯಪುರದ ವಿವಿಧಡೆ "ಬೇಟಿ ಬಚಾವೂ-ಬೇಟಿ ಪಡಾವೋ" ಜನಜಾಗೃತಿ ಕಾರ್ಯಕ್ರಮ ನಡೆಯಿತು. ವಿಯಪುರ ನಗರದ ಅಸಗರಗಲ್ಲಿ, ಹಿಟ್ಟಿನಹಳ್ಳಿ, ಮಹಾಲ ಬಾಗಾಯತ ದರ್ಗಾ, ಭೂತನಾಳ, … [Read more...] about ಬೇಟಿ ಬಚಾವೂ-ಬೇಟಿ ಪಡಾವೋ ಜನಜಾಗೃತಿ ಕಾರ್ಯಕ್ರಮ

ಪ್ಲಾಸ್ಟಿಕ್ ದ್ವಜ ಬಳಸದಂತೆ ಆಗ್ರಹ

August 11, 2017 by Sachin Hegde Leave a Comment

ಕಾರವಾರ: ಅಗಸ್ಟ್ 15ರ ಸ್ಪಾತಂತ್ರ್ಯೋತ್ಸವ ದಿನಾಚರಣೆ ವೇಳೆ ಪ್ಲಾಸಿಕ್ ಧ್ವಜದ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನಗೆ ಮನವಿ ಸಲ್ಲಿಸಿದರು. ಸ್ಪಾತಂತ್ರ್ಯೋತ್ಸವ ದಿನಾಚರಣೆಯನ್ನು ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ ಈ ಸಂಭ್ರಮದಲ್ಲಿ ಬಳಸಿದ ಪ್ಲಾಸ್ಟಿಕ್, ಕಾಗದದ ರಾಷ್ಟ್ರಧ್ವಜವನ್ನು ಎಲ್ಲೆಂದರಲ್ಲಿ ಬಿಸಾಡಲಾಗುತ್ತದೆ. ಪ್ಲಾಸ್ಟಿಕ್ ಬೇಗ … [Read more...] about ಪ್ಲಾಸ್ಟಿಕ್ ದ್ವಜ ಬಳಸದಂತೆ ಆಗ್ರಹ

ಭಯೋತ್ಪಾದಕ ದಾಳಿ ಖಂಡಿಸಿ;ಪ್ರಧಾನ ಮಂತ್ರಿಗಳಿಗೆ ಮನವಿ

July 25, 2017 by Sachin Hegde Leave a Comment

ಹಳಿಯಾಳ:ಅಮರನಾಥ ಯಾತ್ರಿಗಳ ಮೇಲೆ ಭಯೋತ್ಪಾದಕ ದಾಳಿ ನಡೆಸಿ ಭಕ್ತರ ಮಾರಣಹೊಮ ಮಾಡಿರುವ ಪಾಕಿಸ್ತಾನ ಪ್ರಚೋದಿತ ಭಯೋತ್ಪಾದಕರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಹಾಗೂ ಪಾಕಿಸ್ತಾನಕ್ಕೆ ನೀಡಿರುವ ಮೊಸ್ಟ್ ಫೇವರ್ಡ ನೇಷನ್ ಶ್ರೇಣಿಯನ್ನು ತೆಗೆದು ಹಾಕಲಿ ಎಂದು ರಾಷ್ಟ್ರೀಯ ಹಿಂದೂ ಆಂದೋಲನ ಹಾಗೂ ಹಿಂದೂ ಜನಜಾಗೃತಿ ಸಮೀತಿ ತಹಶೀಲ್ದಾರ್ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಮಂಗಳವಾರ ಇಲ್ಲಿಯ ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹಿಂಜ … [Read more...] about ಭಯೋತ್ಪಾದಕ ದಾಳಿ ಖಂಡಿಸಿ;ಪ್ರಧಾನ ಮಂತ್ರಿಗಳಿಗೆ ಮನವಿ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar