• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜನರ

ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು;ಡಿಸೆಂಬರ್ 7 ರಂದು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ

November 27, 2017 by Sachin Hegde Leave a Comment

ಹಳಿಯಾಳ :- ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬರ್  ದಿ.7 ರಂದು  ಹಳಿಯಾಳದಲ್ಲಿ ಶಂಕುಸ್ಥಾಪನೆ ನೇರವೆರಿಸಲಿದ್ದು ಈ ಕಾರ್ಯಕ್ರಮಕ್ಕೆ ರೈತರು ಪಾದಯಾತ್ರೆಯ ಮೂಲಕ, ಸ್ವಯಂ ಪ್ರೇರಣೆಯಿಂದ ಅಭಿಮಾನದಿಂದ ಆಗಮಿಸಬೇಕೆಂದು  ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಕರೆ ನೀಡಿದರು.  ಪಟ್ಟಣದ ಬಾಬು ಜಗಜ್ಜೀವನರಾಮ ಸಭಾಭವನದಲ್ಲಿ ನಡೆದ ಹಳಿಯಾಳ-ಜೋಯಿಡಾ ಕ್ಷೇತ್ರದ ಕಾಂಗ್ರೇಸ್ … [Read more...] about ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು;ಡಿಸೆಂಬರ್ 7 ರಂದು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ

ಬದುಕುವ_ಹಕ್ಕು_ನಮಗೂ_ಇದೆ‌

October 21, 2017 by Sachin Hegde Leave a Comment

ಭಾರತ ಕೃಷಿ ಪ್ರಧಾನ ದೇಶ. ಕೃಷಿಗೆ ಗೋವು ಅಗತ್ಯ. ಹೀಗಾಗಿಯೇ ಇಲ್ಲಿ ಗೋವಿಗೆ ಇತರೆಲ್ಲ ಪ್ರಾಣಿಗಳಿಗಿಂತ ಹೆಚ್ಚು ಬೆಲೆ. ಗೋವಿನ ಹಾಲು ಬಿಡಿ ರೈತನಾದವ ಗೋಮೂತ್ರ ಮತ್ತು ಸಗಣಿಯನ್ನೂ ಕೃಷಿಗೆ ಬಳಸಿಕೊಳ್ಳುವುದರಿಂದ ಅವನು ಅದನ್ನು ದೇವರೆಂದು ಕರೆದು ಆರಾಧಿಸಿದ. ನೇರವಾಗಿ ಹೇಳಬೇಕೆಂದರೆ ಗೋವು ನಮಗೆ ಮಾತೃ ಸ್ವರೂಪಿ. ಭಾರತ ಗೋವಿನ ಕಲ್ಪನೆಯನ್ನು ಬಿಟ್ಟು ಬದುಕಲು ಸಾಧ್ಯವೇ ಇಲ್ಲ. ಗೋವು ಮಾತ್ರವೇ ಅಲ್ಲ, ಗೋವಿನ ಮೂತ್ರವೂ ಪವಿತ್ರತೆಯ ಕಲ್ಪನೆಯೇ. ಹಾಗಾಗಿ ಗೋವನ್ನು ಅಕ್ರಮವಾಗಿ … [Read more...] about ಬದುಕುವ_ಹಕ್ಕು_ನಮಗೂ_ಇದೆ‌

ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು;ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ

August 10, 2017 by Sachin Hegde Leave a Comment

ಹಳಿಯಾಳ :ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣಕ್ಕೆ ಪಾಲಿಟೆಕ್ನಿಕ್ ಕಾಲೇಜು (ತಾಂತ್ರಿಕ ಮಹಾವಿದ್ಯಾಲಯ) ಮಂಜೂರಿ ಮಾಡಲಾಗಿದ್ದು ಇದಕ್ಕಾಗಿ 8 ಕೋಟಿ ರೂ. ಸರ್ಕಾರ ಮಂಜೂರಿ ಮಾಡಿದ್ದು ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು ಕಾಲೇಜು ನಿರ್ಮಾಣಕ್ಕೆ ಸೂಕ್ತ ನಿವೇಶನದ ಹುಡುಕಾಟದಲ್ಲಿದ್ದು ಮುಂದಿನ ಕೇಲವೆ ದಿನಗಳಲ್ಲಿ ನಿವೇಶನ ಪಡೆದು ಕಾಲೇಜ್ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿ ಇಲ್ಲಿಯ ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು;ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ

ಮೃತದೇಹ ಪತ್ತೆ

July 23, 2017 by Sachin Hegde Leave a Comment

ಹಳಿಯಾಳ;ನದಿಗೆ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ ಪಟ್ಟಣದ ಗಾಂಧಿಕೇರಿ ನಿವಾಸಿ ಗೌತಮ ಪರಶುರಾಮ್ ಕುರಿಯಾರ್ (20)ನ ಮೃತದೇಹ 22 ಗಂಟೆಗಳ ಬಳಿಕ ಭಾನುವಾರ ಮಧ್ಯಾಹ್ನ ಪತ್ತೆಯಾಗಿದೆ. ಪಟ್ಟಣದಿಂದ 3 ಕೀಮಿ ಅಂತರದಲ್ಲಿರುವ ಕಳಸಾಪೂರ ಗ್ರಾಮದ ನದಿಯಲ್ಲಿ ಘಟನೆ ಸಂಭವಿಸಿತ್ತು ಪೋಲಿಸರು ಮತ್ತು ಅಗ್ನಿಶಾಮಕ ದಳದವರು ಹಾಗೂ ಮುಳುಗು ತಜ್ಞರು ಸ್ಥಳೀಯ ಜನರ ಸಹಕಾರದೊಂದಿಗೆ ರಾತ್ರಿ ಈಡಿ ಕಾರ್ಯಾಚರಣೆ ನಡೆಸಿದರೂ ಮೃತದೇಹ ಪತ್ತೆಯಾಗಿರಲಿಲ್ಲ ಬಳಿಕ ಭಾನುವಾರ … [Read more...] about ಮೃತದೇಹ ಪತ್ತೆ

ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ

May 19, 2017 by Ganapati Hegde Leave a Comment

ನೈಋತ್ಯ ರೈಲ್ವೇ ವಲಯ ಕಾರವಾರ -ಯಶವಂತಪುರ ಎಕ್ಸ್‌ಪ್ರಸ್‌ ಹಗಲು ರೈಲಿನ (ನಂ. 16515/516) ಸಂಚಾರ ಮಾರ್ಗ ಬದಲಾವಣೆ ಮಾಡುವ ಮೂಲಕ ಕರಾವಳಿ ಜನರ ಕಣ್ಣಿಗೆ ಮಣ್ಣೆರಚಿಸುವ ಪ್ರಯತ್ನ ಮಾಡಿದೆ.ಏಕೆಂದರೆ, ಕಾರವಾರ-ಯಶವಂತಪುರ ಹಗಲು ರೈಲುಮಾರ್ಗ ಬದಲಾವಣೆ ಮಾಡುವ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಬೇಕು ಎಂಬುದು ಕರಾವಳಿ ಜನರ ಪ್ರಮುಖ ಬೇಡಿಕೆಯಾಗಿತ್ತು. ಅಂದರೆ, ತುಮಕೂರು ಮಾರ್ಗವಾಗಿ ಸಂಚರಿಸುವ ಈ ರೈಲು ಅನ್ನು ಕುಣಿಗಲ್‌ - ಚನ್ನರಾಯಪಟ್ಟಣ ಮಾರ್ಗವಾಗಿ … [Read more...] about ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar