• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜಾಗೃತಿ

ಪಾರಂಪರಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಆಂದೋಲನ

September 15, 2017 by Sachin Hegde Leave a Comment

ಕಾರವಾರ:ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಸ್ವಚ್ಛ ಭಾರತ ಮಿಷಿನ್‍ನಡಿ ಸಪ್ಟೆಂಬರ್ 16 ರಿಂದ ಸಪ್ಟೆಂಬರ್ 30 ರವರೆಗೆ ಎಲ್ಲಾ ಪಾರಂಪರಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಆಂದೋಲನ ಹಮ್ಮಿಕೊಳ್ಳಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಮತ್ತು ನಗರ ಪ್ರದೇಶದಲ್ಲಿ ನಗರ ಸಂಸ್ಥೆಯ ಸಹಯೋಗದಿಂದ ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ ಕಾಪಾಡುವ ಹಾಗೂ ಜಾಗೃತಿ ಮೂಡಿಸಲಾಗುವುದು. ಪ್ರವಾಸಿ ಮಿತ್ರರ ಸಹಯೋಗದಿಂದ ಅರಿವು ಮೂಡಿಸುವ ಕಾರ್ಯಕ್ರಮ, ಶಾಲಾ … [Read more...] about ಪಾರಂಪರಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಆಂದೋಲನ

ಮಲೇರಿಯಾ ಮಾಸಾಚಾರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಜಾಗೃತಿ ಜಾಥಾ ಮೆರವಣಿಗೆ

June 15, 2017 by Sachin Hegde Leave a Comment

ಕಾರವಾರ:ಮಲೇರಿಯಾ ಮಾಸಾಚಾರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಮೆರವಣಿಗೆಗೆ ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರಕಾರಿ ಜಿ.ಎನ್.ಎಮ್ ನರ್ಸಿಂಗ್ ಕಾಲೇಜು, ಆಝಾದ ಯೂತ್ ಕ್ಲಬ್, ಕೆ.ಡಿ.ಸಿ.ಸಿ ಸಂಸ್ಥೆ, ಬಾಪೂಜಿ ನರ್ಸಿಂಗ್ ವಿದ್ಯಾಲಯ ಮತ್ತು … [Read more...] about ಮಲೇರಿಯಾ ಮಾಸಾಚಾರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಜಾಗೃತಿ ಜಾಥಾ ಮೆರವಣಿಗೆ

ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಜಾಗೃತಿ ಜಾಥಾ

June 1, 2017 by Sachin Hegde Leave a Comment

ಕಾರವಾರ:ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಮೆರವಣಿಗೆಯನ್ನು ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರಕಾರಿ ಜಿ.ಎನ್.ಎಮ್ ನರ್ಸಿಂಗ್ ಕಾಲೇಜು, ಆಝಾದ ಯೂತ್ ಕ್ಲಬ್, ಕೆ.ಡಿ.ಸಿ.ಸಿ ಸಂಸ್ಥೆ, ಬಾಪೂಜಿ ನರ್ಸಿಂಗ್ ವಿದ್ಯಾಲಯ ಮತ್ತು ಜನವಿಕಾಸ ಸೇವಾ ಸಂಸ್ಥೆ ಇವರ ಸಂಯುಕ್ತ … [Read more...] about ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಜಾಗೃತಿ ಜಾಥಾ

ಜಾಗೃತಿ ಕಾರ್ಯಕ್ರಮ

May 29, 2017 by Sachin Hegde Leave a Comment

ಕಾರವಾರ:ವಿವಿಧ ಇಲಾಖೆಗಳ ಆಶ್ರಯದಲ್ಲಿ ಅಮದಳ್ಳಿಯ ಬಂಟದೇವ ಯುವಕ ಸಂಘದವರು ವಿವಿಧಡೆ ಕೃಷಿ ಸಾಧನೆ ಕುರಿತು ಸಾಂಸ್ಕøತಿಕ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಿದರು. ಸಾತಗೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ತಾಲೂಕಾ ಪಂಚಾಯತ ಅಧ್ಯಕ್ಷೆ ಪ್ರಮೀಳಾ ನಾಯ್ಕ ತಮಟೆ ಬಾರಿಸುವ ಮೂಲಕ ಉದ್ಘಾಟಿಸಿದರು. ಮಂಜುನಾಥ ಕೆ ಮುದ್ಘೇಕರ್ ನೇತೃತ್ವದಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಕೃಷಿಗೆ ಸರ್ಕಾರ ನೀಡುತ್ತಿರುವ ಸಾಲ-ಸೌಲಭ್ಯಗಳು, ತರಬೇತಿ-ಮಾರ್ಗದರ್ಶನಗಳು, ಕೃಷಿಯಲ್ಲಿ … [Read more...] about ಜಾಗೃತಿ ಕಾರ್ಯಕ್ರಮ

ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ,ಸುದ್ದಿಗೊಷ್ಟಿಯಲ್ಲಿ ಆರೋಗ್ಯಾಧಿಕಾರಿ ಅಶೋಕಕುಮಾರ ಹೇಳಿಕೆ

May 27, 2017 by Sachin Hegde Leave a Comment

ಕಾರವಾರ:ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ ಜರುಗಿಸಲು ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅಶೋಕಕುಮಾರ ಹೇಳಿದರು. ಶುಕ್ರವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು ಡೇಂಗ್ಯು, ಮಲೆರಿಯಾ, ಹಂದಿ ಜ್ವರ, ಇಲಿ ಜ್ವರ, ಚಿಕನ್‍ಗುನ್ಯಾ ಸೇರಿದಂತೆ ವಿವಿಧ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಆಂದೋಲನವನ್ನು ಹಮ್ಮಿಕೊಂಡಿರುವ ಬಗ್ಗೆ ತಿಳಿಸಿದರು. ಈಗಾಗಲೇ ಗ್ರಾಮ ಪಂಚಾಐತ ಸದಸ್ಯರಿಗೆ ಹಾಗೂ ವಿವಿಧ ಸಿಬ್ಬಂದಿಗೆ ಆರೋಗ್ಯ … [Read more...] about ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ,ಸುದ್ದಿಗೊಷ್ಟಿಯಲ್ಲಿ ಆರೋಗ್ಯಾಧಿಕಾರಿ ಅಶೋಕಕುಮಾರ ಹೇಳಿಕೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar