• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜಾತಿ

ಕಾರ್ಯಕರ್ತರೇ ಬಿಜೆಪಿ ಪಕ್ಷದ ಶಕ್ತಿಯಾಗಿದ್ದು ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಾಗುವುದು – ಓಮಪ್ರಕಾಶ ಮಾಥುರ

May 3, 2018 by Yogaraj SK Leave a Comment

ಹಳಿಯಾಳ:-  ಬಿಜೆಪಿ ಪಕ್ಷ ಯಾವುದೇ ಧರ್ಮ, ಜಾತಿ, ನಾಯಕನ ಪಕ್ಷ ಅಲ್ಲ ಇದು ಕಾರ್ಯಕರ್ತರ ಪಕ್ಷವಾಗಿದ್ದು ಕಾರ್ಯಕರ್ತರ ಶ್ರಮದಿಂದಲೇ ಇಂದು ಜಗತ್ತಿನಲ್ಲಿಯೇ ಬಿಜೆಪಿ ಅತಿದೊಡ್ಡ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದೆ ಎಂದು ಬಿಜೆಪಿ ಪಕ್ಷ ರಾಷ್ಟ್ರೀಯ ಉಪಾಧ್ಯಕ್ಷ ಓಮಪ್ರಕಾಶ ಮಾಥುರ ಹೇಳಿದರು.  ಕರ್ನಾಟಕ ವಿಧಾನ ಸಭೆ ಚುನಾವಣೆ ಹಿನ್ನೆಲೆ ಗುರುವಾರ ಸಾಯಂಕಾಲ ಪಟ್ಟಣದ ಬಿಜೆಪಿ ಕಾರ್ಯಾಲಯಕ್ಕೆ ಹಠಾತ್‍ನೆ ಭೇಟಿ ನೀಡಿದ ಅವರು ಬಿಜೆಪಿ ಕಾರ್ಯಕರ್ತರು, ಬೂತ ಪ್ರಮುಖರು, ಮಂಡಳ … [Read more...] about ಕಾರ್ಯಕರ್ತರೇ ಬಿಜೆಪಿ ಪಕ್ಷದ ಶಕ್ತಿಯಾಗಿದ್ದು ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಾಗುವುದು – ಓಮಪ್ರಕಾಶ ಮಾಥುರ

ಕಾಂಗ್ರೇಸ್ ಪಕ್ಷ ರಾಜ್ಯದಿಂದ ತೊಲಗಲಿದ್ದು ಕ್ಷೇತ್ರದಲ್ಲಿ ದೇಶಪಾಂಡೆ ಸೋಲು ಖಚಿತ – ಸುನೀಲ್ ಹೆಗಡೆ

April 30, 2018 by Yogaraj SK Leave a Comment

ಹಳಿಯಾಳ:- ಜಾತಿ, ಜಾತಿಯಲ್ಲಿ, ಧರ್ಮ-ಧರ್ಮಗಳಲ್ಲಿ ಒಡಕು ಮೂಡಿಸಿ ಕಳೆದ 6 ದಶಕಗಳಿಂದ ಓಟಬ್ಯಾಂಕ್ ರಾಜಕಾರಣ ಮಾಡುತ್ತಾ ಬಂದಿರುವ ಕಾಂಗ್ರೇಸ್ ಪಕ್ಷ ಈ ಬಾರಿ ರಾಜ್ಯದಿಂದ ತೊಲಗಲಿದ್ದು ಕ್ಷೇತ್ರದಲ್ಲಿ ಆರ್.ವಿ.ದೇಶಪಾಂಡೆ ಸೋಲು ಖಚಿತ ಎಂದು ಹಳಿಯಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.  ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಬಿಡುವಿಲ್ಲದಂತೆ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಹೆಗಡೆ ಈಗಾಗಲೇ 2 ಸುತ್ತಿನ ಪ್ರಚಾರವನ್ನು … [Read more...] about ಕಾಂಗ್ರೇಸ್ ಪಕ್ಷ ರಾಜ್ಯದಿಂದ ತೊಲಗಲಿದ್ದು ಕ್ಷೇತ್ರದಲ್ಲಿ ದೇಶಪಾಂಡೆ ಸೋಲು ಖಚಿತ – ಸುನೀಲ್ ಹೆಗಡೆ

ಜಾತಿ ಆಧಾರಿತ ವ್ಯಕ್ತಿಗಳ ಆಯ್ಕೆ ಬೇಡ ನಮಗೆ ಧರ್ಮ ಸಂರಕ್ಷಣೆ ಮಾಡುವ ಸಮರ್ಥ ನಾಯಕತ್ವ ಅವಶ್ಯಕತೆ ಇದೆ; ಹಿಂದು ಧರ್ಮ ರಕ್ಷಣಾ ಸಮಿತಿ

April 13, 2018 by Gaju Gokarna Leave a Comment

ಹೊನ್ನಾವರ :ಧರ್ಮ ರಕ್ಷಣಾ ಸಮಿತಿಯ ಸುಧೀರ್ಗ ಇತಿಹಾಸದಲ್ಲಿ ಕಂಡು ಕೇಳರಿಯದ ಘಟನೆ ಸಂಭವಿಸಿ ಈ ಕುಕೃತ್ಯದ ವಿರುದ್ದ ಜಾತಿ, ಮತ ಪಂಥ ಮರೆತು ಹೊನ್ನಾವರದ ಸಮಸ್ತ ಜನತೆ ಒಕ್ಕೊರಲಿನಿಂದ ಖಂಡಿಸಿದ್ದು ಇಡಿ ದೇಶಾದ್ಯಂತ ಸುದ್ದಿಯಾಗಿರುತ್ತದೆ. ಜನತೆಯ ಒತ್ತಾಯಕ್ಕೆ ಮಣಿದು ಘನ ಸರಕಾರದವರು ಈ ಘಟನೆಯನ್ನು ನ್ಯಾಯಯುತ ತನಿಖೆಗೆ ಸಿಬಿಐ ಕೈ ವಹಿಸಿದೆ. ಸಿಬಿಐ ವಹಿಸಿ 4 ತಿಂಗಳಾದರೂ ಈ ತನಕ ಯಾವುದೇ ತನಿಖೆ ಕಾರ್ಯಾರಂಭಗೊಳ್ಳಲಿಲ್ಲ ಹೊನ್ನಾವರ ಜನತೆ ಇದರಿಂದ … [Read more...] about ಜಾತಿ ಆಧಾರಿತ ವ್ಯಕ್ತಿಗಳ ಆಯ್ಕೆ ಬೇಡ ನಮಗೆ ಧರ್ಮ ಸಂರಕ್ಷಣೆ ಮಾಡುವ ಸಮರ್ಥ ನಾಯಕತ್ವ ಅವಶ್ಯಕತೆ ಇದೆ; ಹಿಂದು ಧರ್ಮ ರಕ್ಷಣಾ ಸಮಿತಿ

ಕಾಂಗ್ರೇಸ್ ಸರ್ಕಾರ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಭವಿಷ್ಯ ನುಡಿದ ಆರ್.ವಿ.ದೇಶಪಾಂಡೆ

March 13, 2018 by Yogaraj SK Leave a Comment

ಹಳಿಯಾಳ:- ಕಾಂಗ್ರೇಸ್ ಸರ್ಕಾರ ಯಾವುದೇ ಜಾತಿ, ಮತ, ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುತ್ತಿಲ್ಲ ರಾಜ್ಯದ ಎಲ್ಲಾ ವರ್ಗದ ಜನರ ಶ್ರೇಯೋಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು ಆರೋಗ್ಯ, ಶಿಕ್ಷಣ ಹಾಗೂ ಆರ್ಥಿಕ ಭದ್ರತೆಗೆ ಹಲವಾರು ಯೋಜನೆ ಮೂಲಕ, ಸಹಾಯ, ಸಾಲ ಸೌಲಭ್ಯ ನೀಡಿ ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ರಾಜ್ಯದಲ್ಲಿ ಅಭಿವೃದ್ದಿ  ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.  ಮಂಗಳವಾರ ತಾಲೂಕಿನ ಅಗಸಲಕಟ್ಟಾ ಗ್ರಾಮ ಹಾಗೂ ವಾಡಾ … [Read more...] about ಕಾಂಗ್ರೇಸ್ ಸರ್ಕಾರ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಭವಿಷ್ಯ ನುಡಿದ ಆರ್.ವಿ.ದೇಶಪಾಂಡೆ

ಎಲ್ಲರೂ ಒಗ್ಗಟ್ಟಿನಿಂದ ಜೀವನ ಸಾಗಿಸಿದಾಗ ಮಾತ್ರ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ನೆಲೆಸಲು ಸಾಧ್ಯ

February 1, 2018 by Yogaraj SK Leave a Comment

ಹಳಿಯಾಳ:  ಜಾತಿ, ಧರ್ಮಗಳು ಕೇವಲ ದಾಖಲೆಗಾಗಿ ಮಾತ್ರ ಎನ್ನುವುದನ್ನು ಅರಿತು, ಎಲ್ಲರೂ ಒಗ್ಗಟ್ಟಿನಿಂದ ಜೀವನ ಸಾಗಿಸಿದಾಗ ಮಾತ್ರ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ನೆಲೆಸಲು ಸಾಧ್ಯವೆಂದು ಹಳಿಯಾಳ ಮಿಲಾಗ್ರಿಸ್ ಚರ್ಚನ ಫಾ.ಜ್ಞಾನಪ್ರಕಾಶರಾವ್ ಅಭಿಪ್ರಾಯಟ್ಟರು.  ಸೌಹಾರ್ದತೆಗಾಗಿ  ಕರ್ನಾಟಕ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ  ಹಳಿಯಾಳ ಪಟ್ಟಣದ ಶಿವಾಜಿ ವೃತ್ತದಲ್ಲಿ ನಡೆದ ಮಾನವ ಸಪರಳಿಯಲ್ಲಿ ಪಾಲ್ಗೊಂಡು ಅವರು ಶಾಂತಿಯ ಸಂದೇಶ ಸಾರಿದರು.  ಶಾಂತಿ, ಸಹಬಾಳ್ವೆ, ದ್ವೇಷ … [Read more...] about ಎಲ್ಲರೂ ಒಗ್ಗಟ್ಟಿನಿಂದ ಜೀವನ ಸಾಗಿಸಿದಾಗ ಮಾತ್ರ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ನೆಲೆಸಲು ಸಾಧ್ಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar