• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜಿಲ್ಲಾ

ರಾಮಕ್ಷತ್ರಿಯ ಸೇವಾಶ್ರೀ ಪ್ರಶಸ್ತ್ರಿ ಪ್ರಧಾನ ಹಾಗೂ ಸಾಧಕರಿಗೆ ಸನ್ಮಾನ

January 14, 2020 by Vishwanath Shetty Leave a Comment

ಹೊನ್ನಾವರ: ರಾಮಕ್ಷತ್ರಿಯ ನೌಕರರರು ವೃತ್ತಿಯನ್ನು ಅತ್ಯಂತ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿ ವೃತ್ತಿ ಪಾವಿತ್ರತೆಯನ್ನು ಕಾಪಾಡಿಕೊಂಡು ಇತರ ಸಮಾಜ ಗುರುತಿಸುವಂತಹ ಕಾರ್ಯ ಮಾಡಬೇಕು ಎಂದು ಜಿಲ್ಲಾ ಬ್ರಷ್ಟಾಚಾರ ನಿಗ್ರಹದಳದ ಎಸಿಬಿ ಶ್ರೀಕಾಂತ ಕೆ ಹೇಳಿದರು. ತಾಲೂಕಿನ ಪಾಲ್ಗೊಂಡು ಅವರು ಮಾತನಾಡಿದರು. ಸಮಾಜದ ವಿದ್ಯಾರ್ಥಿಗಳು ಹೆಚ್ಚಚ್ಚು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಸರ್ಕಾರದ ಉನ್ನತ ಹುದ್ದೆಯನ್ನು ಪಡೆಯುವಲ್ಲಿ ಶ್ರಮವಹಿಸಬೇಕು ಎಂದು ಸಲಹೆ … [Read more...] about ರಾಮಕ್ಷತ್ರಿಯ ಸೇವಾಶ್ರೀ ಪ್ರಶಸ್ತ್ರಿ ಪ್ರಧಾನ ಹಾಗೂ ಸಾಧಕರಿಗೆ ಸನ್ಮಾನ

ಕ್ರಾಂತಿರಂಗ ಇದು ಯಾವುದೇ ರಾಜಕೀಯ ಪ್ರೇರಿತ ಸಂಘಟನೆಯಲ್ಲ;ಮಂಚೇಗೌಡ

May 28, 2018 by Gaju Gokarna Leave a Comment

ಹೊನ್ನಾವರ .ಕರ್ನಾಟಕ ಕ್ರಾಂತಿರಂಗದ ವತಿಯಿಂದ ಉತ್ತರ ಕನ್ನಡ ಜಿಲ್ಲಾ ಎರಡನೇ ವರ್ಷದ ನಾಡಹಬ್ಬ ಪಟ್ಟಣದ ನ್ಯೂಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ನಡೆಯಿತು. ದಂಡಿನದುರ್ಗಾ ದೇವಸ್ದಾನದಿಂದ ಹೊರಟ ಭವ್ಯ ಮೆರವಣೆಗೆ ಜೊತೆ ಬೈಕ್ ರ್ಯಾಲಿ ಕಾಲೇಜು ಸರ್ಕಲ್ ವರೆಗೆ ಬಂದು ನ್ಯೂ ಇಂಗ್ಲೀಷ್ ಸ್ಕೂಲ್ ಆವರಣದವರೆಗೆ ಸಂಚಾರ ನಡೆಸಿತು. ಕರ್ನಾಟಕ ಕ್ರಾಂತಿರಂಗದ ರಾಜ್ಯಾಧ್ಯಕ್ಷ ಮಂಚೇಗೌಡ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ “ಕ್ರಾಂತಿರಂಗ ಇದು ಯಾವುದೇ … [Read more...] about ಕ್ರಾಂತಿರಂಗ ಇದು ಯಾವುದೇ ರಾಜಕೀಯ ಪ್ರೇರಿತ ಸಂಘಟನೆಯಲ್ಲ;ಮಂಚೇಗೌಡ

ನಾಳೆ ಸುಬ್ರಹ್ಮಣ್ಯದಲ್ಲಿ ಜಿಲ್ಲಾ ಸಂಸ್ಕೃತ ಸಮ್ಮೇಳನ

February 8, 2018 by Sachin Hegde Leave a Comment

ಹೊನ್ನಾವರ : ಭಾರತದ ಹೆಮ್ಮೆ ಸಂಸ್ಕೃತ ಭಾಷೆಯ ಪ್ರಚಾರ ಪ್ರಸಾರಕ್ಕಾಗಿಯೇ ಸಮರ್ಪಿತವಾಗಿ ಶ್ರಮಿಸುತ್ತಿರುವ ಅಂತಾರಾಷ್ಟ್ರಿಯ ಸಂಸ್ಥೆ ಸಂಸ್ಕೃತ ಭಾರತಿಯು ೯-೨-೨೦೧೮, ಶನಿವಾರದಂದು ತಾಲೂಕಿನ ಶ್ರೀ ಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಒಂದು ದಿನದ ಜಿಲ್ಲಾ ಸಮ್ಮೇಳನವನ್ನು ಆಯೋಜಿಸಿದೆ. ಸಮ್ಮೇಳನದ ಉದ್ಘಾಟನೆಯನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ನಿಕಟಪೂರ್ವ ಕುಲಪತಿಗಳಾದ ಪ್ರೊ. ಮಲ್ಲೇಪುರಂ ಜಿ ವೆಂಕಟೇಶ ನೆರವೇರಿಸಲಿದ್ದು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಭಾಷಾ … [Read more...] about ನಾಳೆ ಸುಬ್ರಹ್ಮಣ್ಯದಲ್ಲಿ ಜಿಲ್ಲಾ ಸಂಸ್ಕೃತ ಸಮ್ಮೇಳನ

ಕರ್ನಾಟಕ ಯುವ ಸೇನಾ ಸಂಘದ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗಫೂರ್ ಸಾಬ್ ಮಮ್ಮದ್ ಸಾಬ್ ನೇಮಕ

November 18, 2017 by Gaju Gokarna Leave a Comment

ಹೊನ್ನಾವರ:`ಸತ್ಯಕ್ಕಾಗಿ ಸಂಘಟನೆ, ನ್ಯಾಯಕ್ಕಾಗಿ ಹೋರಾಟ' ಸಿದ್ಧಾಂತ ಹಾಗೂ ಉದ್ದೇಶಕ್ಕಾಗಿ ರಚನೆಗೊಂಡಿರುವ ಕರ್ನಾಟಕ ಯುವ ಸೇನಾ ಸಂಘದ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗಫೂರ್ ಸಾಬ್ ಮಮ್ಮದ್ ಸಾಬ್ ನೇಮಕಗೊಂಡಿದ್ದಾರೆ. ಸಂಘಟನೆಯ ರಾಜ್ಯಾಧ್ಯಕ್ಷ ಶ್ರೀನಾಥ ಪವಾರ್, ಮಹಿಳಾ ರಾಜ್ಯಾಧ್ಯಕ್ಷೆ ಚೈತ್ರ ಗೌಡ, ಜಿಲ್ಲಾಧ್ಯಕ್ಷ ಮೆಹಬೂಬ ಅಲಿ, ಯುವ ಅಧ್ಯಕ್ಷ ಸಂತೋಷ್ ನಾಯ್ಕ, ಜಿಲ್ಲಾ ಮಹಿಳಾ ಅಧ್ಯಕ್ಷೆ ರೋಷನಿ ಭಟ್ ಇವರ ಆದೇಶದ ಮೇರೆಗೆ ನೇಮಕಗೊಳಿಸಿ ಸಂಘಟಣೆ ಬಲಗೊಳಿಸಿ … [Read more...] about ಕರ್ನಾಟಕ ಯುವ ಸೇನಾ ಸಂಘದ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗಫೂರ್ ಸಾಬ್ ಮಮ್ಮದ್ ಸಾಬ್ ನೇಮಕ

ಡಿಸೆಂಬರ್ 8ರಿಂದ 10ರ ವರೆಗೆ “ಕರಾವಳಿ ಉತ್ಸವ

November 1, 2017 by Sachin Hegde Leave a Comment

ಕಾರವಾರ: ಡಿಸೆಂಬರ್ 8ರಿಂದ 10ರ ವರೆಗೆ "ಕರಾವಳಿ ಉತ್ಸವ" ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಮಂಗಳವಾರ ಸಂಜೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ನಡೆಸಿದ ಸಭೆಯಲ್ಲಿ ಕರಾವಳಿ ಉತ್ಸವದ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಲಾಯಿತು. ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಕರಾವಳಿ ಉತ್ಸವ ಹಾಗೂ ಉತ್ಸವದ ಅಂಗವಾಗಿ ನಡೆಸಬೇಕಾದ ಚಟುವಟಿಕೆಗಳ ಕುರಿತು ಚರ್ಚೆ ನಡೆಸಿದರು. ನಂತರ ಡಿಸೆಂಬರ್ 8, 9, 10ರಂದು ಉತ್ಸವ ಆಯೋಜಿಸುವ ಕುರಿತು … [Read more...] about ಡಿಸೆಂಬರ್ 8ರಿಂದ 10ರ ವರೆಗೆ “ಕರಾವಳಿ ಉತ್ಸವ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar