• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜಿಲ್ಲಾಡಳಿತ

ಶಾಲಾ ಬಾಲಕಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರನ್ನು ಬಿಡುಗಡೆಗೊಳಿಸುವಂತೆ ಮಾಗೋಡದ ಮಹಿಳಾ ವಾಹಿನಿಯ ನೂರಾರು ಮಹಿಳೆಯರ ಆಗ್ರಹ

March 14, 2018 by Gaju Gokarna Leave a Comment

ಹೊನ್ನಾವರ;`ಮೂರು ತಿಂಗಳುಗಳ ಹಿಂದೆ ತಾಲೂಕಿನ ಮಾಗೋಡನಲ್ಲಿ ನಡೆದ ಶಾಲಾ ಬಾಲಕಿಗೆ ಚಾಕು ಇರಿತದ ಪ್ರಕರಣಕ್ಕೆ ಸಂಬಂಧಿ ಪೊಲೀಸರು ಅಮಾಯಕರನ್ನು ಬಲಿಪಶು ಮಾಡಲಾಗುತ್ತಿದೆ.ಗಣೇಶ ನಾಯ್ಕ ಮೇಲೆ ಹಾಕಿದ ಪೋಕ್ಸೋ ಪ್ರಕರಣವನ್ನು ಕೈ ಬಿಟ್ಟು ಅವನನ್ನು ಬಂಧನ ಮುಕ್ತಗೊಳಿಸಬೇಕು.ಪ್ರಕರಣದಲ್ಲಿ ಅರೋಪಿಗಳಾದ ಐ.ವಿ. ಹೆಗಡೆ ಹಾಗೂ ಗಿರೀಶ ಬಾಗಿಲ ವೈದ್ಯ ಹಾಗೂ 70ಕ್ಕೂ ಹೆಚ್ಚು ಜನರ ಮೇಲೆ ದಾಖಲಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳಬೇಕು. 10 ದಿನದಲ್ಲಿ ಈ ಎಲ್ಲಾ ಬೇಡಿಕೆಗಳನ್ನು … [Read more...] about ಶಾಲಾ ಬಾಲಕಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರನ್ನು ಬಿಡುಗಡೆಗೊಳಿಸುವಂತೆ ಮಾಗೋಡದ ಮಹಿಳಾ ವಾಹಿನಿಯ ನೂರಾರು ಮಹಿಳೆಯರ ಆಗ್ರಹ

ಹೊನ್ನಾವರ ಗಲಬೆ ಪ್ರಕರಣಕ್ಕೆ ಸಂಬಂಧಿಸಿ ವದಂತಿ ಹಬ್ಬಿಸುವವರ ವಿರುದ್ದ ದೂರು ನೀಡುವಂತೆ ಜಿಲ್ಲಾಡಳಿತ ಜನರಲ್ಲಿ ಮನವಿ

December 12, 2017 by Sachin Hegde Leave a Comment

ಕಾರವಾರ: ಹೊನ್ನಾವರ ಗಲಬೆ ಪ್ರಕರಣಕ್ಕೆ ಸಂಬಂಧಿಸಿ ವದಂತಿ ಹಬ್ಬಿಸುವವರ ವಿರುದ್ದ ದೂರು ನೀಡುವಂತೆ ಜಿಲ್ಲಾಡಳಿತ ಜನರಲ್ಲಿ ಮನವಿ ಮಾಡಿದ್ದು, ದೂರು ದಾಖಲಿಸಲು ನೀಡಿದ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆಯೇ ತಪ್ಪಾಗಿದೆ. ಜಿಲ್ಲಾಡಳಿತ ನೀಡಿದ ಪತ್ರಿಕಾ ಪ್ರಕಟಣೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳನ್ನು ಹಬ್ಬಿಸುವವರ ಸ್ಕ್ರೀನ್ ರವಾನಿಸುವಂತೆ ಮನವಿ ಮಾಡಲಾಗಿತ್ತು. ಜಿಲ್ಲಾಧಿಕಾರಿ ಕಚೇರಿ ವಾಟ್ಸಪ್ ಸಂಖ್ಯೆ ಅಥವಾ ಪೊಲೀಸ್ ಇಲಾಖೆಯ ಕಂಟ್ರೋಲ್ ರೂಂ ಸಂಖ್ಯೆಗೆ ವಾಟ್ಸಪ್ … [Read more...] about ಹೊನ್ನಾವರ ಗಲಬೆ ಪ್ರಕರಣಕ್ಕೆ ಸಂಬಂಧಿಸಿ ವದಂತಿ ಹಬ್ಬಿಸುವವರ ವಿರುದ್ದ ದೂರು ನೀಡುವಂತೆ ಜಿಲ್ಲಾಡಳಿತ ಜನರಲ್ಲಿ ಮನವಿ

ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಕೊಲೆ ಪ್ರಕರಣ,ನಡೆಯುತ್ತಿರುವ ಗಲಭೆಗಳಿಗೆ ನೇರವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರೇ ಹೊಣೆ; ಬಿಜೆಪಿ ಮುಖಂಡ ಸುನೀಲ್ ಹೆಗಡೆ

December 11, 2017 by Sachin Hegde Leave a Comment

ಹಳಿಯಾಳ: ಹೊನ್ನಾವರದ ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಕೊಲೆ ಪ್ರಕರಣ ಹಾಗೂ ಅಲ್ಲಿ ನಡೆಯುತ್ತಿರುವ ಗಲಭೆಗಳಿಗೆ ನೇರವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರೇ ಹೊಣೆಯಾಗಿದ್ದು  ಘಟನೆಯ ನೈತಿಕ ಹೊಣೆಹೊತ್ತು ಸಚಿವ ದೇಶಪಾಂಡೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಸುನೀಲ್ ಹೆಗಡೆ ಆಗ್ರಹಿಸಿದರು.  ಪಟ್ಟಣದಲ್ಲಿ ಸೋಮವಾರ ಹಳಿಯಾಳ ಬಿಜೆಪಿಯವರು ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡುತ್ತಾ ಕೊಮು … [Read more...] about ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಕೊಲೆ ಪ್ರಕರಣ,ನಡೆಯುತ್ತಿರುವ ಗಲಭೆಗಳಿಗೆ ನೇರವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರೇ ಹೊಣೆ; ಬಿಜೆಪಿ ಮುಖಂಡ ಸುನೀಲ್ ಹೆಗಡೆ

ಜಯಂತಿ ಉತ್ಸವಗಳ ಮೆರವಣಿಗೆಯಲ್ಲಿ ಭಾಗವಹಿಸಲು ಕಲಾವಿದರರಿಗೆ ಅರ್ಜಿ ಆಹ್ವಾನ

November 8, 2017 by Sachin Hegde Leave a Comment

ಕಾರವಾರ: 2017-18 ನೇ ಸಾಲಿನಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರತಿ ವರ್ಷದಂತೆ ನಡೆಸುವ ಇಲಾಖಾ ಕಾರ್ಯಕ್ರಮಗಳ ಜಯಂತಿ ಉತ್ಸವಗಳ ಮೆರವಣಿಗೆಯಲ್ಲಿ ಭಾಗವಹಿಸಲು ಕಲಾವಿದರರಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾಡಳಿತ, ಹಾಗೂ ವಿವಿಧ ಇಲಾಖೆಗಳ ವತಿಯಿಂದ ಆಚರಿಸುವ ಜಯಂತಿ ಉತ್ಸವಳಿಗೆ ಮೆರವಣಿಗೆಯಲ್ಲಿ ಭಾಗವಹಿಸಲು ಜಿಲ್ಲೆಯಲ್ಲಿರುವ ವಿವಿಧ ಸಂಘಟಿತ ಹಾಗೂ ಅಸಂಘಟಿತ ಕಲಾವಿದರರಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊನೆಯ ದಿನಾಂಕ ನವೆಂಬರ 20 ಸಂಜೆ 5 ರೊಳಗೆ … [Read more...] about ಜಯಂತಿ ಉತ್ಸವಗಳ ಮೆರವಣಿಗೆಯಲ್ಲಿ ಭಾಗವಹಿಸಲು ಕಲಾವಿದರರಿಗೆ ಅರ್ಜಿ ಆಹ್ವಾನ

ಅಕ್ಟೋಬರ್ 30 ರಂದು ಮಡಿವಾಳ ಸಮಾಜದವರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

October 27, 2017 by Sachin Hegde Leave a Comment

ಕಾರವಾರ:ಅಕ್ಟೋಬರ್ 30 ರಂದು ಮಡಿವಾಳ ಸಮಾಜದವರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಯಲಿದೆ. ಮಡಿವಾಳ ಸಮಾಜದವರನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು. ಸರಕಾರ ನೇಮಿಸಿದ ಡಾ. ಅನ್ನಪೂರ್ಣಮ್ಮ ತಂಡದ ವರದಿಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಕೆ ನಡೆಯಲಿದೆ. ದೇಶದ 18 ರಾಜ್ಯ ಹಾಗೂ 5 ಕೇಂದ್ರಾಡಳಿತ ಪ್ರದೇಶದಲ್ಲಿ ಮಡಿವಾಳ ಸಮಾಜದ ಕುಲ ಕಸುಬಿನ ಆಧಾರದ ಮೇಲೆ ಕೆಲಸ ಮಾಡುವ … [Read more...] about ಅಕ್ಟೋಬರ್ 30 ರಂದು ಮಡಿವಾಳ ಸಮಾಜದವರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar