• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜೀವನ

ವಿದ್ಯಾರ್ಥಿಗಳು ಕಪ್ಪು ಚುಕ್ಕೆ ಬಾರದಂತೆ ಎಚ್ಚರ ವಹಿಸಿ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು; ಶಾಸಕಿ ಶಾರದಾ ಶೆಟ್ಟಿ

February 2, 2018 by Gaju Gokarna Leave a Comment

ಹೊನ್ನಾವರ:ವಿದ್ಯಾರ್ಥಿ ಜೀವನವು ಬಂಗಾರದ ಜೀವನ, ವಿದ್ಯಾರ್ಥಿಗಳು ಕಪ್ಪು ಚುಕ್ಕೆ ಬಾರದಂತೆ ಎಚ್ಚರ ವಹಿಸಿ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಶಾಸಕಿ ಶಾರದಾ ಶೆಟ್ಟಿ ಸಲಹೆ ನೀಡಿದರು. ಹೊನ್ನಾವರದ ದಿ. ಮೋಹನ ಶೆಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಣ ಮತ್ತು ಆರೋಗ್ಯ ಬಹುಮುಖ್ಯವಾದುದು. ಯುವಜನತೆ ದೇಶದ ಬೆನ್ನೆಲುಬು. ವಾಟ್ಸಫ್, ಪೆಸ್ಬುಕ್ ನಿಂದ ದೂರವಿದ್ದು ಒಳ್ಳೆಯ ಆಚಾರ, … [Read more...] about ವಿದ್ಯಾರ್ಥಿಗಳು ಕಪ್ಪು ಚುಕ್ಕೆ ಬಾರದಂತೆ ಎಚ್ಚರ ವಹಿಸಿ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು; ಶಾಸಕಿ ಶಾರದಾ ಶೆಟ್ಟಿ

ಸರ್ದಾರ್ ವಲ್ಲಬಾಯಿ ಪಟೇಲ್ ಅವರ ಜೀವನ ನಮ್ಮೆಲ್ಲರಿಗೂ ದಾರಿದೀಪವಾಗಿವೆ ; ಎಲ್.ಚಂದ್ರಶೇಖರ ನಾಯಕ

November 2, 2017 by Sachin Hegde Leave a Comment

ಕಾರವಾರ:ದೇಶಕ್ಕೆ ರಕ್ಷಣೆಯನ್ನು ವ್ಯವಸ್ಥಿತವಾಗಿ ರೂಪಿಸುವಲ್ಲಿ ಹಾಗೂ ಭಾರತವನ್ನು ಒಗ್ಗಟ್ಟಾಗಿ ಕಟ್ಟುವಲ್ಲಿ ಮಹತ್ತರವಾದ ಪಾತ್ರ ವಹಿಸಿದ ನಾಯಕ ಸರ್ದಾರ್ ವಲ್ಲಬಾಯಿ ಪಟೇಲ್ ಅವರ ಜೀವನ ನಮ್ಮೆಲ್ಲರಿಗೂ ದಾರಿದೀಪವಾಗಿವೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯಾ ನಿರ್ವಾಹಕ ಅಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ರಾಷ್ಟ್ರೀಯ ಸಂಕಲ್ಪ … [Read more...] about ಸರ್ದಾರ್ ವಲ್ಲಬಾಯಿ ಪಟೇಲ್ ಅವರ ಜೀವನ ನಮ್ಮೆಲ್ಲರಿಗೂ ದಾರಿದೀಪವಾಗಿವೆ ; ಎಲ್.ಚಂದ್ರಶೇಖರ ನಾಯಕ

ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ

August 21, 2017 by Sachin Hegde Leave a Comment

ಕಾರವಾರ:ನಗರದಲ್ಲಿ ಆರ್ಟ ಆಫ್ ಲಿವಿಂಗ್ ವತಿಯಿಂದ ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ ನಡೆಯಿತು. ಗ್ರೀನ್‍ಸ್ಟೀಟ್ ರಸ್ತೆಯಲ್ಲಿರುವ ದತ್ತ ಪ್ರಸಾದ ಕಾಂಪ್ಲೇಕ್ಸನ ವ್ಯಕ್ತಿತ್ವ ವಿಕಸನ ಕೇಂದ್ರದಲ್ಲಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಆರ್ಟ ಆಫ್ ಲಿವಿಂಗ್‍ನ ಶಿಕ್ಷಕ ಸುನೀಲ ಹಾರ್ವೇ ಶಿಬಿರ ನಡೆಸಿಕೊಟ್ಟರು. ತರಭೇತಿ ವೇಳೆ ಮಾತನಾಡಿದ ಅವರು, ಉಸಿರಾಟದ ವಿಧಾನ ಹಾಗೂ ಆರೋಗ್ಯಕರ ಜೀವನಕ್ಕಾಗಿ ರೂಡಿಸಿಕೊಳ್ಳಬೇಕಾದ ಜೀವನಶೈಲಿಗಳನ್ನು ಪರಿಚಯಿಸಿದರು. 30ಕ್ಕೂ ಅಧಿಕ … [Read more...] about ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ

“ಪರಿಸರ ಶುಚಿತ್ವ ಮನುಷ್ಯನ ಆರೋಗ್ಯಕ್ಕೆ ಪೂರಕ’

August 11, 2017 by Gaju Gokarna Leave a Comment

ಹೊನ್ನಾವರ:"ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಮನುಷ್ಯ ಆರೋಗ್ಯವಂತನಾಗಿ ಉತ್ತಮ ಜೀವನ ನಡೆಸಬಹುದು'ಎಂದು ಅರೋಗ್ಯ ವೈದ್ಯಾಧಿಕಾರಿ ಡಾ.ವಿವೇಕ ಭಗತ್ ಅಭಿಪ್ರಾಯಪಟ್ಟರು. ಪ್ರಾಥಮಿಕ ಆರೋಗ್ಯ ಕೇಂದ್ರ ಖರ್ವಾ,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್.ಎಸ್.ಎಸ್. ಹಾಗೂ ಯೂಥ್ ರೆಡ್ ಕ್ರಾಸ್ ಆಶ್ರಯದಲ್ಲಿ ಖರ್ವಾದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಶುಕ್ರವಾರ ನಡೆದ ಸ್ವಚ್ಛತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ … [Read more...] about “ಪರಿಸರ ಶುಚಿತ್ವ ಮನುಷ್ಯನ ಆರೋಗ್ಯಕ್ಕೆ ಪೂರಕ’

ಶಿಸ್ತುಬದ್ದ ಜೀವನ ರೂಪಿಸಿಕೊಳ್ಳಬೇಕು ;ಲಕ್ಷ್ಮಣ್‍ರಾವ್ ಯಕ್ಕುಂಡಿ

July 29, 2017 by Sachin Hegde Leave a Comment

ಹಳಿಯಾಳ :ವಿದ್ಯಾರ್ಥಿಗಳು ತಮ್ಮ ಶಾಲಾ ಜೀವನದಲ್ಲಿ ಪಠ್ಯೇದೊಂದಿಗೆ ಎನ್‍ಸಿಸಿ , ಸ್ಕೌಟ್ಸ್ ಮತ್ತು ಗೈಡ್ಸ್ ದಂತಹ ಕ್ರೀಯಾತ್ಮಕ ಚಟುವಟಿಕೆ, ಶಿಬಿರಗಳಲ್ಲಿ ಪಾಲ್ಗೊಂಡು ಶಿಸ್ತುಬದ್ದ ಜೀವನ ರೂಪಿಸಿಕೊಳ್ಳಬೇಕು ಎಂದು ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಲಕ್ಷ್ಮಣ್‍ರಾವ್ ಯಕ್ಕುಂಡಿ ನುಡಿದರು. ಶನಿವಾರ ನಗರದ ಕ್ರೀಡಾಭವನದಲ್ಲಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಶಿಕ್ಷಕರಿಗೆ ನಡೆದ ಭಾರತ್‍ಸ್ಕೌಟ್ಸ್ ಮತ್ತು ಗೈಡ್ಸ್‍ನ ಪುನಶ್ಚೇತನ ಶಿಬಿರವನ್ನು ಜ್ಯೋತಿ … [Read more...] about ಶಿಸ್ತುಬದ್ದ ಜೀವನ ರೂಪಿಸಿಕೊಳ್ಳಬೇಕು ;ಲಕ್ಷ್ಮಣ್‍ರಾವ್ ಯಕ್ಕುಂಡಿ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar