ಹಳಿಯಾಳ :ವಿದ್ಯಾರ್ಥಿಗಳು ತಮ್ಮ ಶಾಲಾ ಜೀವನದಲ್ಲಿ ಪಠ್ಯೇದೊಂದಿಗೆ ಎನ್ಸಿಸಿ , ಸ್ಕೌಟ್ಸ್ ಮತ್ತು ಗೈಡ್ಸ್ ದಂತಹ ಕ್ರೀಯಾತ್ಮಕ ಚಟುವಟಿಕೆ, ಶಿಬಿರಗಳಲ್ಲಿ ಪಾಲ್ಗೊಂಡು ಶಿಸ್ತುಬದ್ದ ಜೀವನ ರೂಪಿಸಿಕೊಳ್ಳಬೇಕು ಎಂದು ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಲಕ್ಷ್ಮಣ್ರಾವ್ ಯಕ್ಕುಂಡಿ ನುಡಿದರು. ಶನಿವಾರ ನಗರದ ಕ್ರೀಡಾಭವನದಲ್ಲಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಶಿಕ್ಷಕರಿಗೆ ನಡೆದ ಭಾರತ್ಸ್ಕೌಟ್ಸ್ ಮತ್ತು ಗೈಡ್ಸ್ನ ಪುನಶ್ಚೇತನ ಶಿಬಿರವನ್ನು ಜ್ಯೋತಿ … [Read more...] about ಶಿಸ್ತುಬದ್ದ ಜೀವನ ರೂಪಿಸಿಕೊಳ್ಳಬೇಕು ;ಲಕ್ಷ್ಮಣ್ರಾವ್ ಯಕ್ಕುಂಡಿ
ತಾಲೂಕಾ
ರಕ್ತದಾನ ಮಾಡುವವರು ಜೀವ ರಕ್ಷಕರು;ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ
ಹೊನ್ನಾವರ: ರಕ್ತದಾನ ಮಾಡುವವರು ಜೀವ ರಕ್ಷಕರು. ರಕ್ತದಾನ ಮಾಡಲು ಹಣ ಬೇಕಿಲ್ಲ, ಹೃದಯವಂತಿಕೆ ಬೇಕು ಎಂದು ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ ಹೇಳಿದರು. ಪಟ್ಟಣದ ತಾಲೂಕಾ ಸರಕಾರಿ ಆಸ್ಪತ್ರೆಯಲ್ಲಿ ಬಿಜೆಪಿ ತಾಲೂಕಾ ಮಂಡಲದ ಆಶ್ರಯದಲ್ಲಿ ತಾಲೂಕಾ ಆಸ್ಪತ್ರೆ, ಕುಮಟಾದ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಕ್ತ ದಾನ ಮಾಡಿದವರಿಗೆ ಹೊಸ ರಕ್ತ ಉತ್ಪನ್ನವಾಗುತ್ತದೆ. ಪಡೆದವರಿಗೆ ಜೀವ ರಕ್ಷಣೆಯಾಗುತ್ತದೆ. … [Read more...] about ರಕ್ತದಾನ ಮಾಡುವವರು ಜೀವ ರಕ್ಷಕರು;ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ
ಹೊನ್ನಾವರ ತಾಲೂಕಾ ಆಸ್ಪತ್ರೆಗೆ ವೀಲ್ ಛೇರ್ ಮತ್ತು ಡಸ್ಟ ಬೀನ್ ವಿತರಣೆ
ಹೊನ್ನಾವರ ತಾಲೂಕಾ ಆಸ್ಪತ್ರೆಗೆ ಲಯನ್ಸ ಕ್ಲಬ್ ವತಿಯಿಂದ ವೀಲ್ ಛೇರ್ ಮತ್ತು ಡಸ್ಟ ಬೀನ್ಗಳನ್ನು ನೀಡಲಾಯಿತು. ಲಯನ್ಸ್ ಕ್ಲಬ್ ಡಿಸ್ಟ್ರಿಕ್ಟ್ 317ಃ ಇದರ ರೀಜನ್ ಛೇರ್ಮನ್ ಲಯನ್ ಕೃಷ್ಣಮೂರ್ತಿ ಭಟ್ಟ, ಶಿವಾನಿ ಮಾತನಾಡಿ ಲಯನ್ಸ ಕ್ಲಬ್ಬಿನ ಎಲ್ಲಾ ಸಹೋದ್ಯೋಗಿಗಳನ್ನು ಒಡಗೂಡಿ ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಭಾಗವಹಿಸಿ ಆಸ್ಪತ್ರೆಗೆ ವೀಲ್ ಚೇರ್ ಮತ್ತು ಡಸ್ಟ ಬೀನ್ಗಳನ್ನು ನೀಡಿ ಬಡರೋಗಿಗಳಿಗೆ ಚಿಕಿತ್ಸೆಯನ್ನು ಉತ್ತಮ ರೀತಿಯಲ್ಲಿ … [Read more...] about ಹೊನ್ನಾವರ ತಾಲೂಕಾ ಆಸ್ಪತ್ರೆಗೆ ವೀಲ್ ಛೇರ್ ಮತ್ತು ಡಸ್ಟ ಬೀನ್ ವಿತರಣೆ
ಕನ್ನಡ ಭವನವನ್ನು ನಗರಸಭೆ ಅಧಿಕಾರಿಗಳು ಏಕಾಏಕಿ ತಾಲೂಕಾ ಸಾಹಿತ್ಯ ಪರಿಷತ್ಗೆ ಹಸ್ತಾಂತರ
ಕಾರವಾರ:ನಿರ್ವಹಣಾ ಸಮಿತಿಯವರ ಹಿಡಿತದಲ್ಲಿದ್ದ ಕನ್ನಡ ಭವನವನ್ನು ನಗರಸಭೆ ಅಧಿಕಾರಿಗಳು ಏಕಾಏಕಿ ತಾಲೂಕಾ ಸಾಹಿತ್ಯ ಪರಿಷತ್ಗೆ ಹಸ್ತಾಂತರಿಸುವದರ ಮೂಲಕ ನಗರಸಭೆಯ ಹಿಂದಿನ ನಿರ್ಣಯವನ್ನು ಉಲ್ಲಂಗಿಸಿದ್ದಾರೆ. ಕನ್ನಡ ಅಭಿವೃದ್ದಿ ಪ್ರಾಧಿಕಾರದ ಹಣದಿಂದ ಕನ್ನಡ ಭವನವನ್ನು ನಿರ್ಮಿಸಲಾಗಿದ್ದು, 2016ರ ಸೆಪ್ಟೆಂಬರ 21ರಂದು ನಗರಸಭೆ ಸದಸ್ಯರೆಲ್ಲರೂ ಸರ್ವಾನುಮತದಿಂದ ನಿರ್ವಹಣಾ ಸಮಿತಿಯನ್ನು ರಚಿಸಿಕೊಂಡಿದ್ದರು. ಕನ್ನಡ ಭವನ ನಿರ್ವಹಣಾ ಸಮಿತಿಯೇ ಉಸ್ತುವಾರಿ … [Read more...] about ಕನ್ನಡ ಭವನವನ್ನು ನಗರಸಭೆ ಅಧಿಕಾರಿಗಳು ಏಕಾಏಕಿ ತಾಲೂಕಾ ಸಾಹಿತ್ಯ ಪರಿಷತ್ಗೆ ಹಸ್ತಾಂತರ