• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ತಾಲೂಕಿನ

ನೂತನ ಹಳ್ಳಿ ಮಾರುಕಟ್ಟೆ ಉದ್ಘಾಟನೆ

February 19, 2018 by Yogaraj SK Leave a Comment

ಹಳಿಯಾಳ:ರಾಜ್ಯ ಸರ್ಕಾರದ ಬಜೇಟ್‍ನಲ್ಲಿ ಕೃಷಿ ಕ್ಷೇತ್ರಕ್ಕೆ ಅತಿ ಹೆಚ್ಚು ಮಹತ್ವ ನೀಡಿದ ಕಾಂಗ್ರೇಸ್ ಸರ್ಕಾರವೂ ರೈತ ಬೆಳಕು ಎನ್ನುವ ಹೊಸ ಯೋಜನೆ ನೀಡಲು ಮುಂದಾಗಿದ್ದು ಸರ್ಕಾರದ ಎಲ್ಲ ಯೋಜನೆಗಳನ್ನು ಜನತೆಯ ಮನೆ ಬಾಗಿಲಿಗೆ ತಲುಪಿಸಿದ ಸರ್ಕಾರ ನಮ್ಮದಾಗಿದ್ದು ಅಭಿವೃದ್ದಿಗಾಗಿ ಮತ್ತೇ ಕಾಂಗ್ರೇಸ್ ಸರ್ಕಾರಕ್ಕೆ ಜನಮನ್ನಣೆ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಮನವಿ ಮಾಡಿದರು.  ತಾಲೂಕಿನ ತೇರಗಾಂವ ಗ್ರಾಮದಲ್ಲಿ 13ನೇ ಹಣಕಾಸು ಯೋಜನೆಯಡಿಯಲ್ಲಿ … [Read more...] about ನೂತನ ಹಳ್ಳಿ ಮಾರುಕಟ್ಟೆ ಉದ್ಘಾಟನೆ

ಸಚಿವ ಆರ್.ವಿ.ದೇಶಪಾಂಡೆ ತಾಲೂಕಿನ ಮುರ್ಕವಾಡ ಕೆರೆಗೆ ಭೆಟಿ ನೀಡಿ ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲನೆ

January 22, 2018 by Yogaraj SK Leave a Comment

ಹಳಿಯಾಳ : ಕಾಳಿನದಿ ನೀರಾವರಿ ಯೋಜನೆ ಜಾರಿಯಾಗಿ ಕೆರೆಗಳಿಗೆ ನೀರು ತುಂಬಿ ಕುಡಿಯಲು ಹಾಗೂ ನೀರಾವರಿಗಾಗಿ ಸಾಕಷ್ಟು ನೀರು ಸಂಗ್ರಹಗೊಳ್ಳಬೇಕೆಂಬ ಸದುದ್ದೇಶದಿಂದ ಮುಂದಾಲೋಚನೆ ಹೊಂದಿ ಈಗಾಗಲೇ ತಾಲೂಕಿನ 110 ಕೆರೆಗಳ ಹೂಳೆತ್ತಲಾಗಿದ್ದು ಉಳಿದ ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಕೂಡ ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.  ಶನಿವಾರ ನಸುಕಿನ ಜಾವ ತಾಲೂಕಿನ ಮುರ್ಕವಾಡ ಗ್ರಾಮದ ಕೆರೆ ಹೂಳೆತ್ತುವ ಪ್ರದೇಶಕ್ಕೆ ಜನಪ್ರತಿನಿಧಿಗಳು … [Read more...] about ಸಚಿವ ಆರ್.ವಿ.ದೇಶಪಾಂಡೆ ತಾಲೂಕಿನ ಮುರ್ಕವಾಡ ಕೆರೆಗೆ ಭೆಟಿ ನೀಡಿ ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲನೆ

ಸಂತೆ, ಮಾರುಕಟ್ಟೆಗಳಲ್ಲಿ ಮೊಬೈಲ್‍ಗಳ ಕಳ್ಳತನ; ಓರ್ವನ ಬಂಧನ

January 19, 2018 by Sachin Hegde Leave a Comment

ಹಳಿಯಾಳ: ಜನ ಸಂದನಿಯಿಂದ ಕೂಡಿರುವ ಸ್ಥಳ, ಸಂತೆ, ಮಾರುಕಟ್ಟೆಗಳಲ್ಲಿ ತಮ್ಮ ಕೈಚಳಕದಿಂದ ಮೊಬೈಲ್‍ಗಳನ್ನು ಕಳ್ಳತನ ಮಾಡುತ್ತಿದ್ದ ಓರ್ವ ಕಳ್ಳನನ್ನು ಬಂಧಿಸಿ ಆತನಿಂದ ಕಳ್ಳತನ ಮಾಡಿದ ಮೊಬೈಲ್‍ಗಳನ್ನು ವಶಪಡಿಸಿಕೊಳ್ಳುವಲ್ಲಿ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದಾರೆ.  ಹಾನಗಲ್ ತಾಲೂಕಿನ ನವನಗರದ ನಿವಾಸಿ ಶ್ರೀನಿವಾಸ ಆನಂದ ಭದ್ರಾವತಿ ಯಾನೆ ವಡ್ಡರ ಎಂಬಾತನೇ ಮೊಬೈಲ್ ಕಳ್ಳನಾಗಿದ್ದು  ದಿ.7 ರವಿವಾರದಂದು ಹಳಿಯಾಳದಲ್ಲಿ ವಾರದ ಸಂತೆ ಇರುವುದರಿಂದ ಅಲ್ಲಿ ಬಂದ ಕಳ್ಳ ತನ್ನ … [Read more...] about ಸಂತೆ, ಮಾರುಕಟ್ಟೆಗಳಲ್ಲಿ ಮೊಬೈಲ್‍ಗಳ ಕಳ್ಳತನ; ಓರ್ವನ ಬಂಧನ

ಅಧ್ಧೂರಿಯಾಗಿ ಜರುಗಿದ ವಾರ್ಷಿಕೋತ್ಸವ

January 1, 2018 by Gaju Gokarna Leave a Comment

ಕುಮಟಾ .ತಾಲೂಕಿನ ಗೋಕರ್ಣದ ಬಾವಿಕೊಡ್ಲದ (ನಂ.01) ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವವು ಅತ್ಯಂತ ಅಧ್ಧೂರಿಯಾಗಿ ಜರುಗಿತು.ಕುಮಟಾ .ತಾಲೂಕಿನ ಗೋಕರ್ಣದ ಬಾವಿಕೊಡ್ಲದ (ನಂ.01) ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವವು ಅತ್ಯಂತ ಅಧ್ಧೂರಿಯಾಗಿ ಜರುಗಿತು.ಈ ಕಾರ್ಯಕ್ರಮವನ್ನು ಜಿ.ಪಂ. ಸದಸ್ಯೆ ಗಾಯತ್ರಿ ಗೌಡ ಉದ್ಘಾಟಿಸಿ ನಂತರ ಮಾತನಾಡಿದ ಅವರು – ವಿದ್ಯಾರ್ಥಿಗಳು ಸದಾ ಹೊಸದನ್ನು ಕಲಿಯುವ ಉತ್ಸಾಹವನ್ನು ಹಾಗೂ ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು. … [Read more...] about ಅಧ್ಧೂರಿಯಾಗಿ ಜರುಗಿದ ವಾರ್ಷಿಕೋತ್ಸವ

ಗಂಗಾವಳಿನದಿಗೆ ಆಣೆಕಟ್ಟು;ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ

October 25, 2017 by Sachin Hegde Leave a Comment

ಕಾರವಾರ:ಅಂಕೋಲಾ ತಾಲೂಕಿನ ಹೊನ್ನಳ್ಳಿ ಬಳಿ ಗಂಗಾವಳಿನದಿಗೆ ಕಿಂಡಿ ಆಣೆಕಟ್ಟು ನಿರ್ಮಿಸುವುದರಿಂದ ಸುಮಾರು ಐದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ, ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ ಎಂದು ಗಂಗಾವಳಿ ನದಿ ಕೊಳ್ಳ ಮತ್ತು ಕೃಷಿ ಭೂಮಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಶಿವರಾಮ ಗಾಂವಕರ್ ಆತಂಕ ವ್ಯಕ್ತಪಡಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಅಂಕೋಲಾ ತಾಲೂಕಿನುದ್ದಕ್ಕೂ ಹರಿಯುವ ಗಂಗಾವಳಿ ನದಿಗೆ … [Read more...] about ಗಂಗಾವಳಿನದಿಗೆ ಆಣೆಕಟ್ಟು;ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar