• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ತುಳಜಾಭವಾನಿ ದೇವಸ್ಥಾನ

ತುಳಜಾಭವಾನಿ‌ ದೇವಸ್ಥಾನದಲ್ಲಿ ನವಚಂಡಿ ಹವನ – ಸಚಿವ ಆರ್ ವಿ ದೇಶಪಾಂಡೆ ಭಾಗಿ

October 17, 2018 by Yogaraj SK Leave a Comment

Navchandi Havana , tuljabhavani temple ,rvd,

ಹಳಿಯಾಳ: ಪಟ್ಟಣದ ಪ್ರಸಿದ್ದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಬುಧವಾರ ಶ್ರೀ ನವಚಂಡಿ ಹವನ ನಡೆಯಿತು. ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಮ್ಮ ಕುಟುಂಬ ಸದಸ್ಯರೊಂದಿಗೆ ಹವನದಲ್ಲಿ ಪಾಲ್ಗೊಂಡಿದ್ದರು. ಪ್ರತಿನಿತ್ಯ ಪೂಜೆ, ಹೋಮ ಹವನ, ಅಲಂಕಾರ, ರುದ್ರಾಭಿಷೇಕದೊಂದಿಗೆ ಪೂಜಾ ಕಾರ್ಯ ನಡೆಯುತ್ತಿದ್ದು ದಿ.18 ರಂದು ಗುರುವಾರ ಅಶ್ವಿಜ ಶುದ್ಧ ನವಮಿ ಹಾಗೂ ವಿಜಯದಶಮಿ ಕಾರ್ಯಕ್ರಮ, ಶಮಿ ಪೂಜನ, ಊಡಿ ತುಂಬುವುದು ಹಾಗೂ ದಸರಾ ಆಚರಣೆ ನಡೆಯಲಿದೆ. … [Read more...] about ತುಳಜಾಭವಾನಿ‌ ದೇವಸ್ಥಾನದಲ್ಲಿ ನವಚಂಡಿ ಹವನ – ಸಚಿವ ಆರ್ ವಿ ದೇಶಪಾಂಡೆ ಭಾಗಿ

ಹಳಿಯಾಳದ ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ವೈಭವ

October 15, 2018 by Yogaraj SK Leave a Comment

Tuljhabhavani temple

ಹಳಿಯಾಳ: ಪಟ್ಟಣದ ಪ್ರಸಿದ್ದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ವಿವಿಧ ಸಾಂಸ್ಕøತೀಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ. ಪ್ರತಿನಿತ್ಯ ಪೂಜೆ, ಹೋಮ ಹವನ, ಅಲಂಕಾರ, ರುದ್ರಾಭಿಷೇಕದೊಂದಿಗೆ ಪೂಜಾ ಕಾರ್ಯ ನಡೆಯುತ್ತಿದೆ. ದಿ.17 ರಂದು ಶ್ರೀ ನವಚಂಡಿ ಹವನ ದಿ. 18 ರಂದು ಗುರುವಾರ ಅಶ್ವಿಜ ಶುದ್ಧ ನವಮಿ ಹಾಗೂ ವಿಜಯದಶಮಿ ಕಾರ್ಯಕ್ರಮ, ಶಮಿ ಪೂಜನ, ಊಡಿ ತುಂಬುವುದು ಹಾಗೂ ದಸರಾ ಆಚರಣೆ ನಡೆಯಲಿದ್ದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಹಳಿಯಾಳದ ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ವೈಭವ

ಸಾರ್ವಜನಿಕರೊಂದಿಗೆ ಸಚಿವ ದೇಶಪಾಂಡೆ ಗಣೇಶೊತ್ಸವ ಆಚರಣೆ

September 14, 2018 by Yogaraj SK Leave a Comment

R V DESHPANDE GANESH STORY

ಹಳಿಯಾಳ: ಶ್ರೀ ಗಣೇಶೊತ್ಸವದ ಹಬ್ಬದ ಆಚರಣೆಯ ಅಂಗವಾಗಿ ಪಟ್ಟಣ ಹಾಗೂ ಗ್ರಾಮಿಣ ಭಾಗದಲ್ಲಿ ಗುರುವಾರ ಜನರು ಶ್ರೀ ಗಣಪತಿಯ ವಿಗ್ರಹವನ್ನು ಅಲಂಕೃತ ವಾಹನದಲ್ಲಿ ವಾದ್ಯವೃಂದೊಡನೆ ಪಟಾಕ್ಷಿ ಹಾರಿಸುತ್ತ ಗಣಪತಿ ಬಪ್ಪಾ ಮೊರಯಾ ಎಂದು ಘೋಷಣೆ ಕುಗೂತ್ತಾ ಸಂಬ್ರಮಿಸುತ್ತ ತಮ್ಮ ನಿವಾಸದಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜೆಯನ್ನು ಭಕ್ತಿ ಭಾವದಿಂದ ನೆರವೇಸಿದರುಸಚಿವ ಆರ್.ವಿ.ದೇಶಪಾಂಡೆ ತಮ್ಮ ಕುಟುಂಬದವರೊಡಣೆ ಜನಪ್ರತಿನಿಧಿ, ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ತಮ್ಮ … [Read more...] about ಸಾರ್ವಜನಿಕರೊಂದಿಗೆ ಸಚಿವ ದೇಶಪಾಂಡೆ ಗಣೇಶೊತ್ಸವ ಆಚರಣೆ

ಗಮನ ಸೆಳೆದ ರಂಗೋಲಿಯಲ್ಲಿ ಮೂಡಿದ ಲಕ್ಷ್ಮೀದೇವಿಯ ಚಿತ್ರ

April 29, 2018 by Yogaraj SK Leave a Comment

ಹಳಿಯಾಳ:- ಪಟ್ಟಣದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಸಚಿವ ದೇಶಪಾಂಡೆ ಹಾಗೂ ಕುಟುಂಬದವರಿಂದ ನಡೆದ ಶತಚಂಡಿ ಹೋಮ ಅಂಗವಾಗಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ದೇವಸ್ಥಾನದಲ್ಲಿ ರಂಗೋಲಿಯಿಂದ  ಬಿಡಿಸಿರುವ ಶ್ರೀ ಲಕ್ಷ್ಮೀದೇವಿಯ  ಬೃಹತ್ ಚಿತ್ರ ಭಕ್ತರ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು. … [Read more...] about ಗಮನ ಸೆಳೆದ ರಂಗೋಲಿಯಲ್ಲಿ ಮೂಡಿದ ಲಕ್ಷ್ಮೀದೇವಿಯ ಚಿತ್ರ

ಕಾಂಗ್ರೇಸ್ ಅಭ್ಯರ್ಥಿ ಸಚಿವ ದೇಶಪಾಂಡೆ ಕುಟುಂಬದಿಂದ ಶತಚಂಡಿ ಹೋಮ 8ನೇ ಬಾರಿ ವಿಧಾನಸಭೆ ಪ್ರವೇಶಿಸಲು 9ನೇ ಬಾರಿ ಸ್ಪರ್ದಿಸಿರುವ ದೇಶಪಾಂಡೆ

April 29, 2018 by Yogaraj SK Leave a Comment

ಹಳಿಯಾಳ:- ಹಳಿಯಾಳ ಪಟ್ಟಣದ ಪ್ರಸಿದ್ದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಸಚಿವ ದೇಶಪಾಂಡೆ ಹಾಗೂ ಕುಟುಂಬದವರು ಶತಚಂಡಿ ಹೋಮ ನೆರವೆರಿಸಿದರು.  ಗೋಕಾಕ, ಹಂಪಿ, ಧಾರವಾಡ, ಕುಮಟಾ ಹೀಗೆ ರಾಜ್ಯದ ವಿವಿಧ ಭಾಗಗಳಿಂದ ಬಂದಂತಹ 25ಜನ ಪುರುಹೋಹಿತರ ನೇತೃತ್ವದಲ್ಲಿ ದೇವಸ್ಥಾನದಲ್ಲಿ ಕಳೆದ ಮೂರು ದಿನಗಳಿಂದ ಗಣಪತಿ ಹೋಮ, ನವಗ್ರಹ ಹೋಮ, ಸಚಿವರ ಕುಲದೇವತೆ ಶ್ರೀ ತುಳಜಾಭವಾನಿ ದೇವಿ ಹೋಮ ಸೇರಿದಂತೆ ಭಾನುವಾರ ಶತಚಂಡಿ ಹೋಮ ನೆರವೆರಿಸಲಾಯಿತು.  ಹಳಿಯಾಳ ಕ್ಷೇತ್ರದ ಕಾಂಗ್ರೇಸ್ … [Read more...] about ಕಾಂಗ್ರೇಸ್ ಅಭ್ಯರ್ಥಿ ಸಚಿವ ದೇಶಪಾಂಡೆ ಕುಟುಂಬದಿಂದ ಶತಚಂಡಿ ಹೋಮ 8ನೇ ಬಾರಿ ವಿಧಾನಸಭೆ ಪ್ರವೇಶಿಸಲು 9ನೇ ಬಾರಿ ಸ್ಪರ್ದಿಸಿರುವ ದೇಶಪಾಂಡೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar