• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ದಳ

ಹೊನ್ನಾವರ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತು ಸಭೆ

August 5, 2017 by Gaju Gokarna Leave a Comment

ಹೊನ್ನಾವರ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತು ಪಟ್ಟಣದ ತಹಸೀಲ್ದಾರರ ಕಾರ್ಯಾಲಯದಲ್ಲಿ ಸಭೆ ನಡೆಯಿತು. ಅಗಷ್ಟ 14 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿ ಹಾಗೂ ಅಗಷ್ಟ 15 ರಂದು ಸ್ವಾತಂತ್ರ್ಯೋತ್ಸವ ದಿನ ಆಚರಣೆ ಕುರಿತು ಸಭೆಯಲ್ಲಿ ಚರ್ಚಿಸಲಾಯತು. ಅಗಷ್ಟ 15 ರಂದು ಬೆಳಿಗ್ಗೆ 8 ಗಂಟೆಗೆ ಸರಕಾರಿ-ಅರೆ ಸರಕಾರಿ ಕಚೇರಿ ಹಾಗೂ ಶಾಲಾ ಕಾಲೇಜು ಮತ್ತು ಸ್ಥಳೀಯ ಸಂಸ್ಥೆಯವರು ಅವರವರ ಕಚೇರಿಯಲ್ಲಿ ಧ್ವಜಾರೋಹಣ, ಬೆಳಿಗ್ಗೆ 8.50 ಗಂಟೆಗೆ ಸಾರ್ವಜನಿಕರು, ಶಾಲಾ ಮತ್ತು ಇತರ … [Read more...] about ಹೊನ್ನಾವರ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತು ಸಭೆ

ಅಮೋನಿಯಂ ರಾಸಾನಿಯಕ ಅನಿಲ ಸೋರಿಕೆ

July 29, 2017 by Sachin Hegde Leave a Comment

ಕಾರವಾರ:ಕಾಜುಬಾಗದ ನ್ಯೂ ಪೊಲೀಸ್ ಲೈನ್ ಬಳಿಯ ಕೊರೊನೆಟ್ ಐಸ್ ಪ್ಲ್ಯಾಂಟಿನಲ್ಲಿ ಶುಕ್ರವಾರ ಅಮೋನಿಯಂ ರಾಸಾನಿಯಕ ಅನಿಲ ಸೋರಿಕೆಯಾಗಿದ್ದರಿಂದ ಪೊಲೀಸ್ ವಸತಿಗೃಹದಲ್ಲಿದ್ದವರಿಗೆ ಉಸಿರುಗಟ್ಟಿದ ವಾತಾವರಣ ಸೃಷ್ಟಿಯಾಗಿತ್ತು. ಅನಿಲ ಸೋರಿಕೆಯಾಗುತ್ತಿದ್ದಂತೆ ಐಸ್ ಪ್ಲ್ಯಾಂಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕೆಲ ಕಾರ್ಮಿಕರು ಹಾಗೂ ಪೊಲೀಸ್ ವಸತಿ ಗೃಹದಲ್ಲಿದ್ದವರು ಆತಂಕಕ್ಕಿಡಾದರು. ರಾಸಾಯನಿಕ ದುರ್ವಾಸನೆಯಿಂದಾಗಿ ಸ್ಥಳೀಯರು ಉಸಿರಾಡಲು ಸಾಧ್ಯವಾಗದೇ ಪರದಾಟ … [Read more...] about ಅಮೋನಿಯಂ ರಾಸಾನಿಯಕ ಅನಿಲ ಸೋರಿಕೆ

ವಿದ್ಯುತ್ ಶಾರ್ಟ ಸರ್ಕೀಟ್‍ನಿಂದ ಬೆಂಕಿ , ಅಪಾರ ಹಾನಿ

May 21, 2017 by Sachin Hegde Leave a Comment

ಭಟ್ಕಳ:ಮಣ್ಕುಳಿಯ ಪುಷ್ಪಾಂಜಲಿ ರಸ್ತೆಯಲ್ಲಿರುವ ದಯಾನಂದ ವಿಜಯಕುಮಾರ್ ಪ್ರಭು ಅವರ ಮನೆಗೆ ವಿದ್ಯುತ್ ಶಾರ್ಟ ಸರ್ಕೀಟ್‍ನಿಂದ ಬೆಂಕಿ ತಗುಲಿ ಅಪಾರ ಹಾನಿಯಾದ ಕುರಿತು ವರದಿಯಾಗಿದೆ. ವಿದ್ಯುತ್ ಶಾರ್ಟ ಸರ್ಕೀಟ್ ನಿಂದ ಬೆಂಕಿ ತಗುಲಿದ ಪರಿಣಾಮ ಮನೆಯೊಳಗಿಂದ ಹೊಗೆ ಕಾಣಿಸಿಕೊಂಡಿದ್ದು ತಕ್ಷಣ ಅಕ್ಕಪಕ್ಕದವರು ಬೆಂಕಿಯನ್ನು ಆರಿಸಲು ಪ್ರಯತ್ನಿಸಿದರಾದರೂ ಸಾಧ್ಯವಾಗಿಲ್ಲ ಎನ್ನಲಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ಆರಿಸಲು … [Read more...] about ವಿದ್ಯುತ್ ಶಾರ್ಟ ಸರ್ಕೀಟ್‍ನಿಂದ ಬೆಂಕಿ , ಅಪಾರ ಹಾನಿ

ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ವರೆಗೆ ಅಂಕೋಲಾ ಪ್ರವಾಸ ಮಂದಿರದಲ್ಲಿ ಅಹವಾಲು ಸ್ವೀಕಾರ

May 20, 2017 by Sachin Hegde Leave a Comment

ಕಾರವಾರ:ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೋಲೀಸ್ ಠಾಣೆಯ ಅಧಿಕಾರಿಗಳು ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ವರೆಗೆ ಅಂಕೋಲಾ ಪ್ರವಾಸ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕುಮಟಾ ಪ್ರವಾಸಿ ಮಂದಿರದಲ್ಲಿ ಹಾಗೂ ಮೇ 24 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೊನ್ನಾವರ ಪ್ರವಾಸಿ ಮಂದಿರ ಮತ್ತು ಮ. 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಭಟ್ಕಳ ಪ್ರವಾಸಿ ಮಂದಿರದಲ್ಲಿ … [Read more...] about ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ವರೆಗೆ ಅಂಕೋಲಾ ಪ್ರವಾಸ ಮಂದಿರದಲ್ಲಿ ಅಹವಾಲು ಸ್ವೀಕಾರ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar