• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ದಶಕಗಳ

ಇಂದಿರಾನಗರದ ಜನರ ಹಲವು ದಶಕಗಳ ಕನಸು ನನಸು

March 23, 2018 by Yogaraj SK Leave a Comment

ಹಳಿಯಾಳ:-ಸಿಎಂ ಸಿದ್ದರಾಮಯ್ಯ ಸರ್ಕಾರವು ಹಳಿಯಾಳ ಪಟ್ಟಣದ ಇಂದಿರಾನಗರದ ಜನರ ಹಲವು ದಶಕಗಳ ಕನಸನ್ನು ನನಸು ಮಾಡುವುದರ ಮೂಲಕ 39 ನಿವೇಶನಗಳನ್ನು ಖಾಯಂ ಮಾಡಿ ಮಂಜೂರಾತಿ ಹಕ್ಕುಪತ್ರ ನೀಡಿದ್ದು ಕಾಂಗ್ರೇಸ್ ಸರ್ಕಾರದ ಜನಪರ ಧೋರಣೆಯನ್ನು ಜನರು ಎಂದಿಗೂ ಮರೆಯಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.  ಪಟ್ಟಣದ ಇಂದಿರಾನಗರದ 39 ಜನರಿಗೆ ನಿವೇಶನ ಹಕ್ಕುಪತ್ರ ಮಂಜೂರಿ ಮಾಡಿಸಿದ್ದಕ್ಕಾಗಿ ಆ ಭಾಗದ ಜನರಿಂದ ನಡೆದ ಸಚಿವರಿಗೆ ಸನ್ಮಾನ ಹಾಗೂ … [Read more...] about ಇಂದಿರಾನಗರದ ಜನರ ಹಲವು ದಶಕಗಳ ಕನಸು ನನಸು

ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು;ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ

August 10, 2017 by Sachin Hegde Leave a Comment

ಹಳಿಯಾಳ :ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣಕ್ಕೆ ಪಾಲಿಟೆಕ್ನಿಕ್ ಕಾಲೇಜು (ತಾಂತ್ರಿಕ ಮಹಾವಿದ್ಯಾಲಯ) ಮಂಜೂರಿ ಮಾಡಲಾಗಿದ್ದು ಇದಕ್ಕಾಗಿ 8 ಕೋಟಿ ರೂ. ಸರ್ಕಾರ ಮಂಜೂರಿ ಮಾಡಿದ್ದು ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು ಕಾಲೇಜು ನಿರ್ಮಾಣಕ್ಕೆ ಸೂಕ್ತ ನಿವೇಶನದ ಹುಡುಕಾಟದಲ್ಲಿದ್ದು ಮುಂದಿನ ಕೇಲವೆ ದಿನಗಳಲ್ಲಿ ನಿವೇಶನ ಪಡೆದು ಕಾಲೇಜ್ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿ ಇಲ್ಲಿಯ ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು;ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ

ವಿದ್ಯುತ್ ಸಂಪರ್ಕ ಪಡೆದ ವಾರದಲ್ಲಿಯೇ ಕತ್ತಲು

July 26, 2017 by Sachin Hegde Leave a Comment

ಕುಮಟಾ ತಾಲೂಕಿನ ಕುಗ್ರಾಮ ಮೇದನಿ ವಿದ್ಯುತ್ ಸಂಪರ್ಕ ಪಡೆದ ವಾರದಲ್ಲಿಯೇ ಕತ್ತಲಾಗಿದೆ. ಅನಾದಿಕಾಲದಿಂದಲೂ ಚಿಮಣಿ ದೀಪದ ಮುಂದೆ ಜೀವನ ಸಾಗಿಸುತ್ತಿದ್ದ ಗ್ರಾಮಕ್ಕೆ ಸರಕಾರ ಈಚೆಗೆ ವಿದ್ಯುತ್ ಸಂಪರ್ಕವನ್ನು ಒದಗಿಸಿತ್ತು. 2016ರ ನವೆಂಬರ್ ತಿಂಗಳಿನಲ್ಲಿ ಕಾಮಗಾರಿಗೆ ಕುಮಟಾ ಶಾಸಕಿ ಶಾರದಾ ಶೆಟ್ಟಿ ಚಾಲನೆ ನೀಡಿದ್ದರು. ಆರಂಭದಲ್ಲಿ ನೆಲದಡಿ ಕೇಬಲ್ ಎಳೆಯುವ ಪ್ರಸ್ತಾಪವಾಗಿತ್ತಾದರೂ ಬಳಿಕ ಕಂಬಗಳ ಮೂಲಕ ಕೋಟಿಂಗ್ ವೈಯರ್ ಬಳಸಿ ವಿದ್ಯುತ್ ಪೂರೈಕೆ ಮಾಡಲು ಹೆಸ್ಕಾಂ … [Read more...] about ವಿದ್ಯುತ್ ಸಂಪರ್ಕ ಪಡೆದ ವಾರದಲ್ಲಿಯೇ ಕತ್ತಲು

ಪುರ್ನಸತಿ ಕಲ್ಪಿಸಲು ಮುಂದಾದ ಸರ್ಕಾರ

July 17, 2017 by Sachin Hegde Leave a Comment

ಕಾರವಾರ:ದಶಕಗಳ ಹಿಂದೆ ಭೂಸ್ವಾಧೀನಗೊಂಡಿದ್ದ ದೇವಕಾರ ಗ್ರಾಮದ ಜನರಿಗೆ ಕದ್ರಾದಲ್ಲಿ ಪುರ್ನಸತಿ ಕಲ್ಪಿಸಲು ಸರ್ಕಾರ ಮುಂದಾಗಿದೆ. ಜಿಲ್ಲಾಡಳಿತವೂ ದೇವಕಾರ ಗ್ರಾಮದ ನಿರಾಶ್ರಿತರಿಗೆ ಕದ್ರಾ ಗ್ರಾಮ ಪಂಚಾಯತಿಯಲ್ಲಿರುವ ಸರಕಾರಿ ಪಡ ಜಾಗೆಯಲ್ಲಿ ನಿವೇಶನ ನೀಡುವ ತೀರ್ಮಾನಕ್ಕೆ ಬಂದಿದೆ ಎಂದು ಶಾಸಕ ಸತೀಶ್ ಸೈಲ್ ತಿಳಿಸಿದರು. ದೇವಕಾರಗೆ ಭೇಟಿ ನೀಡಿದ ಶಾಸಕ ಸತೀಶ್ ಸೈಲ್ ಅಲ್ಲಿನ ಸ್ಥಿತಿಗತಿಗಳನ್ನು ಅವಲೋಕಿಸಿದರು. ದೇವಕಾರ ಗ್ರಾಮವು ಎನ್.ಪಿ.ಸಿ.ಎಲ್. ಕೈಗಾ ಮತ್ತು … [Read more...] about ಪುರ್ನಸತಿ ಕಲ್ಪಿಸಲು ಮುಂದಾದ ಸರ್ಕಾರ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar