• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ದಿನಾಚರಣೆ

ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

June 21, 2018 by Yogaraj SK Leave a Comment

International Yoga Day ,Deshpande Private Industrial Training Center

ಹಳಿಯಾಳ: ಪಟ್ಟಣದ ಉದ್ಯೋಗ ವಿದ್ಯಾನಗರದಲ್ಲಿರುವ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್.ಘಟಕ, ದೇಶಪಾಂಡೆ ರುಡಸೆಟಿಯ ಸಹಯೋಗದೊಂದಿಗೆ ವಿಶ್ವ ಯೋಗದಿನವನ್ನು ಯಶಸ್ವಿಯಾಗಿ ಆಚರಿಸಲಾಯಿತು.  ಸಂಸ್ಥೆಯ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಸ್ವಯಂ ಪ್ರೇರಿತರಾಗಿ ಯೋಗ ದಿನದಲ್ಲಿ  ಪಾಲ್ಗೊಂಡಿದ್ದರು. ಪತಂಜಲಿ ಯೋಗ ಶಿಕ್ಷಕರಾದ ಈರಣ್ಣಾ ಕಾಜಗಾರ, ಯೋಗ ಶಿಕ್ಷಕರಾಗಿ ಯೋಗದ ಪರಿಚಯ ಮಾಡಿಕೊಟ್ಟು ಹಲವಾರು ಆಸನಗಳ ಬಗ್ಗೆ ತಿಳಿಸಿದರು.  ಕೆನರಾ ಬ್ಯಾಂಕ್ … [Read more...] about ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಡಿಸೆಂಬರ 21 ರಂದು ದೈವಜ್ಞ ಭವನದಲ್ಲಿ ಮಾನವ ಹಕ್ಕುಗಳ ದಿನಾಚರಣೆ

December 20, 2017 by Sachin Hegde Leave a Comment

ಕಾರವಾರ:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾಧಿಗಳ ಸಂಘ, ಮಾನವ ಹಕ್ಕುಗಳ ಮತ್ತು ಗ್ರಾಹಕರ ಹಕ್ಕುಗಳ ಸಂಸ್ಥೆ ಉ.ಕ ರವರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ 21 ರಂದು ಬೆಳಗ್ಗೆ 10.30ಕ್ಕೆ ನಗರದ ದೈವಜ್ಞ ಭವನದಲ್ಲಿ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವಿಠ್ಠಲ ಎಸ್. ಧಾರವಾಡಕರ ಕಾರ್ಯಕ್ರಮ … [Read more...] about ಡಿಸೆಂಬರ 21 ರಂದು ದೈವಜ್ಞ ಭವನದಲ್ಲಿ ಮಾನವ ಹಕ್ಕುಗಳ ದಿನಾಚರಣೆ

ಲಾಯನ್ಸ್ ಕ್ಲಬ್‍ನಿಂದ ವಿಶ್ವ ಸಂಸ್ಥೆ ದಿನಾಚರಣೆ ಪ್ರಯುಕ್ತ ಉಪನ್ಯಾಸ ಕಾರ್ಯಕ್ರಮ

November 11, 2017 by Gaju Gokarna Leave a Comment

ಹೊನ್ನಾವರ ಪ್ರಭಾತನಗರದ ಸರಕಾರಿ ಪ್ರೌಢ ಶಾಲೆಯಲ್ಲಿ ಲಾಯನ್ಸ್ ಕ್ಲಬ್‍ನಿಂದ ವಿಶ್ವ ಸಂಸ್ಥೆ ದಿನಾಚರಣೆ ಪ್ರಯುಕ್ತ ಉಪನ್ಯಾಸ ಕಾರ್ಯಕ್ರಮ ನಡೆಯಿತು. 2ನೇ ಮಹಾಯುದ್ಧದಲ್ಲಿ ಅನೇಕ ರಾಷ್ಟ್ರಗಳು ಅನುಭವಿಸಿದ ಜೀವ, ಆಸ್ತಿ ಪಾಸ್ತಿಗಳ ಹಾನಿ ಮನಗಂಡ ವಿಶ್ವ ಪ್ರಮುಖ ರಾಷ್ಟ್ರಗಳು ವಿಶ್ವ ಶಾಂತಿಗಾಗಿ ಸ್ಥಾಪಿಸಿದ ವಿಶ್ವ ಸಂಸ್ಥೆಯ ಧ್ಯೇಯ, ಉದ್ದೇಶ ಕಾರ್ಯಕಗಳನ್ನು ಉಪನ್ಯಾಸಕರಾದÀ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾದ ಪ್ರೋ|| ಡಿ.ಎಲ್.ಹೆಬ್ಬಾರ ಮಕ್ಕಳನ್ನು ಉದ್ದೇಶಿಸಿ … [Read more...] about ಲಾಯನ್ಸ್ ಕ್ಲಬ್‍ನಿಂದ ವಿಶ್ವ ಸಂಸ್ಥೆ ದಿನಾಚರಣೆ ಪ್ರಯುಕ್ತ ಉಪನ್ಯಾಸ ಕಾರ್ಯಕ್ರಮ

ಸರ್ದಾರ್ ವಲ್ಲಬಾಯಿ ಪಟೇಲ್ ಅವರ ಜೀವನ ನಮ್ಮೆಲ್ಲರಿಗೂ ದಾರಿದೀಪವಾಗಿವೆ ; ಎಲ್.ಚಂದ್ರಶೇಖರ ನಾಯಕ

November 2, 2017 by Sachin Hegde Leave a Comment

ಕಾರವಾರ:ದೇಶಕ್ಕೆ ರಕ್ಷಣೆಯನ್ನು ವ್ಯವಸ್ಥಿತವಾಗಿ ರೂಪಿಸುವಲ್ಲಿ ಹಾಗೂ ಭಾರತವನ್ನು ಒಗ್ಗಟ್ಟಾಗಿ ಕಟ್ಟುವಲ್ಲಿ ಮಹತ್ತರವಾದ ಪಾತ್ರ ವಹಿಸಿದ ನಾಯಕ ಸರ್ದಾರ್ ವಲ್ಲಬಾಯಿ ಪಟೇಲ್ ಅವರ ಜೀವನ ನಮ್ಮೆಲ್ಲರಿಗೂ ದಾರಿದೀಪವಾಗಿವೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯಾ ನಿರ್ವಾಹಕ ಅಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ರಾಷ್ಟ್ರೀಯ ಸಂಕಲ್ಪ … [Read more...] about ಸರ್ದಾರ್ ವಲ್ಲಬಾಯಿ ಪಟೇಲ್ ಅವರ ಜೀವನ ನಮ್ಮೆಲ್ಲರಿಗೂ ದಾರಿದೀಪವಾಗಿವೆ ; ಎಲ್.ಚಂದ್ರಶೇಖರ ನಾಯಕ

ವಲ್ಲಭಬಾಯಿ ಪಟೇಲ್‍ರ 142 ನೇ ಜನ್ಮ ದಿನವಾದ ರಾಷ್ಟ್ರೀಯ ಎಕತಾ ದಿನಾಚರಣೆ

November 1, 2017 by Sachin Hegde Leave a Comment

ಕಾರವಾರ: ಕರ್ನಾಟಕ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದ ರಾಷ್ಟೀಯ ಸೇವಾ ಯೋಜನೆ ಅಡಿಯಲ್ಲಿ ಸರ್ದಾರ ವಲ್ಲಭಬಾಯಿ ಪಟೇಲ್‍ರ 142 ನೇ ಜನ್ಮ ದಿನವಾದ ರಾಷ್ಟ್ರೀಯ ಎಕತಾ ದಿನಾಚರಣೆಯನ್ನು ಆಚರಿಸಲಾಯಿತು. ಕ.ವಿ.ವಿ. ಧಾರವಾಡ ಸದಸ್ಯ ಡಾ. ಶಿವಾನಂದ ನಾಯಕ ಮಾತನಾಡಿ, ಸರ್ದಾರ ವಲ್ಲಭಬಾಯಿ ಪಟೇಲ್‍ರ ಜನ್ಮದಿನವನ್ನು ರಾಷ್ಟ್ರೀಯ ಎಕತಾ ದಿನ ಎಂದು ಆಚರಿಸುವುದು ಅರ್ಥಪೂರ್ಣವಾಗಿದೆ. ಪಟೇಲರ ವಿಚಾರ ಸದೃಡ ನಿರ್ದಾರ ಮತ್ತು ಪ್ರಮಾಣಿಕತೆ ವಿದ್ಯಾರ್ಥಿಗಳು ಬೆಳಸಿಕೊಂಡಲ್ಲಿ ಸದೃಡವಾದ … [Read more...] about ವಲ್ಲಭಬಾಯಿ ಪಟೇಲ್‍ರ 142 ನೇ ಜನ್ಮ ದಿನವಾದ ರಾಷ್ಟ್ರೀಯ ಎಕತಾ ದಿನಾಚರಣೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar