• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ದೇವಸ್ಥಾನ

4 ನೇ‌‌ ದಿನ ಪೂರೈಸಿದ ದುರ್ಗಾದೌಡ‌‌ ಭಾನುವಾರ‌ ಪಟ್ಟಣದ ಕಸಬಾಗಲ್ಲಿಯಿಂದ ಪ್ರಾರಂಭವಾಗಲಿದೆ‌ ದೌಡ..ಭಾರಿ‌ ಜನಸಾಗರ ಭಾಗಿ

October 13, 2018 by Yogaraj SK Leave a Comment

durga doud 4th day,haliyal,fancy dress

ಹಳಿಯಾಳ: ದಸರಾ, ನವರಾತ್ರಿ ಉತ್ಸವದ ಅಂಗವಾಗಿ ಹಳಿಯಾಳದಲ್ಲಿ ನಡೆಯುತ್ತಿರುವ ದುರ್ಗಾದೌಡ ಧಾರ್ಮಿಕ ನಡಿಗೆ ವಿಶಿಷ್ಠ ಕಾರ್ಯಕ್ರಮ 4ನೇ ದಿನ ಪೂರೈಸಿದ್ದು. ಭಾನುವಾರ 5ನೇ ದಿನಕ್ಕೆ ಕಾಲಿಡಲಿದ್ದು, ಪಟ್ಟಣದ ಕಸಬಾ ಗಲ್ಲಿಯ ಮಾರುತಿ ದೇವಸ್ಥಾನದಿಂದ ದುರ್ಗಾದೌಡ ಆರಂಭವಾಗಲಿದೆ. ಶನಿವಾರ ನಡೆದ ದುರ್ಗಾದೌಡನಲ್ಲಿ ಕಸಬಾಗಲ್ಲಿ, ಹೊಸುರುಗಲ್ಲಿ, ಚೌಕಿಮಠ ಸುತ್ತಲ ಬಡಾವಣೆಗಳಲ್ಲಿ ಕೇಸರಿಮಯ ವಾತಾವರಣ ಸೃಷ್ಠಿಯಾಗಿತ್ತು. ಅಲ್ಲದೇ ಭವ್ಯ ತಳಿರು ತೊರಣಗಳು, ಭಗವಾ ಧ್ವಜಗಳಿಂದ ಹಾಗೂ … [Read more...] about 4 ನೇ‌‌ ದಿನ ಪೂರೈಸಿದ ದುರ್ಗಾದೌಡ‌‌ ಭಾನುವಾರ‌ ಪಟ್ಟಣದ ಕಸಬಾಗಲ್ಲಿಯಿಂದ ಪ್ರಾರಂಭವಾಗಲಿದೆ‌ ದೌಡ..ಭಾರಿ‌ ಜನಸಾಗರ ಭಾಗಿ

2 ಗ್ರಾಮಗಳ ದತ್ತು ಸ್ವೀಕಾರ- ಹಳಿಯಾಳದ ಕೆನರಾಬ್ಯಾಂಕ್ ದೇಶಪಾಂಡೆ ಆರ್‍ಸೆಟಿ ಮಹತ್ವದ ನಿರ್ಧಾರ- ಆದರ್ಶ ಗ್ರಾಮಗಳಾಗಿ ಮಾಡಲು ನಿರ್ಧಾರ – ಪ್ರಸಾದ ದೇಶಪಾಂಡೆ

August 2, 2018 by Yogaraj SK Leave a Comment

grama dattu swikara - press meet

ಹಳಿಯಾಳ: ಸರ್ಕಾರದ ಎಷ್ಟೋ ಯೋಜನೆಗಳು ಹಳ್ಳಿಗಳಲ್ಲಿ ಅನುಷ್ಠಾನಗೊಂಡಿದ್ದರು, ನೀರಿಕ್ಷಿತ ಮಟ್ಟದಲ್ಲಿ  ಅಭಿವೃದ್ದಿ ತಲುಪದ ಗ್ರಾಮಗಳ ಸರ್ವತೋಮುಖ ಅಭಿವೃದ್ದಿಗಾಗಿ ಹೊಸ ಆಲೋಚನೆಗಳ ಮೂಲಕ ತಾಲೂಕಿನ 2 ಹಳ್ಳಿಗಳನ್ನು ದತ್ತು ಸ್ವೀಕರಿಸಿ ಆದರ್ಶ ಗ್ರಾಮಗಳನ್ನಾಗಿ ಮಾಡುವ ಮಹತ್ವದ ನಿರ್ಧಾರವನ್ನು ಕೆನರಾಬ್ಯಾಂಕ್ ದೇಶಪಾಂಡೆ ಆರ್‍ಸೆಟಿ ಕೈಗೊಂಡಿದೆ ಎಂದು ಆರ್‍ಸೆಟ್ ಕಾರ್ಯಕಾರಣಿ ಮಂಡಳಿ ಅಧ್ಯಕ್ಷರಾದ ಪ್ರಸಾದ ಆರ್ ದೇಶಪಾಂಡೆ ತಿಳಿಸಿದರು.  ಪಟ್ಟಣದ ಉದ್ಯೋಗ ವಿದ್ಯಾನಗರದಲ್ಲಿರುವ … [Read more...] about 2 ಗ್ರಾಮಗಳ ದತ್ತು ಸ್ವೀಕಾರ- ಹಳಿಯಾಳದ ಕೆನರಾಬ್ಯಾಂಕ್ ದೇಶಪಾಂಡೆ ಆರ್‍ಸೆಟಿ ಮಹತ್ವದ ನಿರ್ಧಾರ- ಆದರ್ಶ ಗ್ರಾಮಗಳಾಗಿ ಮಾಡಲು ನಿರ್ಧಾರ – ಪ್ರಸಾದ ದೇಶಪಾಂಡೆ

ಮೂರು ಪ್ರಕರಣಗಳನ್ನು ನ್ಯಾಯಾಲಯ ವಜಾ

September 20, 2017 by Sachin Hegde Leave a Comment

ಕುಮಟಾ: ಬರ್ಗಿಯಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಿಂದಿನ ಮೋಕೇಸ್ತರು ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ದಾಖಲಿಸಿದ್ದ ಐದು ಪ್ರಕರಣಗಳ ಪೈಕಿ ಮೂರು ಪ್ರಕರಣಗಳನ್ನು ನ್ಯಾಯಾಲಯ ವಜಾ ಮಾಡಿದೆ. ಮಹಾಲಿಂಗೇಶ್ವರ ದೇವಸ್ಥಾನವೂ ಮುಜರಾಯಿ ಇಲಾಖೆಗೆ ಸೇರಿದ್ದಾಗಿದ್ದು, 2018ರ ಸೆಪ್ಟೆಂಬರ್ 8ರಂದು ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತರು ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸಿದ್ದರು. 2017ರ ಅಗಷ್ಟ್ 22 ರಂದು ಪುನ: ನೂತನ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಹಿಂದಿನ … [Read more...] about ಮೂರು ಪ್ರಕರಣಗಳನ್ನು ನ್ಯಾಯಾಲಯ ವಜಾ

“ಭೌಮಾಸುರ” ಎಂಬ ಯಕ್ಷಗಾನ ಪ್ರಸಂಗ

August 20, 2017 by Gaju Gokarna Leave a Comment

ಶ್ರೀ ವೀರಾಂಜನೇಯ ದೇವಸ್ಥಾನ, ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ಚಾತುರ್ಮಾಸ್ಯದ ಪ್ರಯುಕ್ತ ಶ್ರಾವಣ ಬಹುಳ ದ್ವಾದಶಿ ಶನಿವಾರದಂದು, “ಭೌಮಾಸುರ” ಎಂಬ ಯಕ್ಷಗಾನ ಪ್ರಸಂಗವನ್ನು ‘ಯಕ್ಷಮಿತ್ರ ಕಲಾಮಂಡಳಿ, ಯಲ್ಲಾಪುರ’ ಎಂಬ ಪ್ರಸಿದ್ಧ ತಂಡದ ಯುವ ಪ್ರತಿಭೆಗಳು ಪ್ರದರ್ಶನ ನೀಡಿದರು. ಈ ಪ್ರದರ್ಶನದಲ್ಲಿ ಹೆಣ್ಣುಮಕ್ಕಳು ಕೂಡಾ ಪಾತ್ರಧಾರಿಗಳಾಗಿರುವುದು ವಿಶೇಷವಾಗಿದೆ. ಕ್ಷೇತ್ರದ ಧರ್ಮಾಧಿಕಾರಿಗಳಾದ ಪರಮರಪೂಜ್ಯ ಶ್ರೀ ಮಾರುತಿ ಗುರೂಜಿಯವರ ಸಮ್ಮುಖದಲ್ಲಿ ಈ ಕಾರ್ಯಕ್ರಮವು … [Read more...] about “ಭೌಮಾಸುರ” ಎಂಬ ಯಕ್ಷಗಾನ ಪ್ರಸಂಗ

ರಾಮನಾಥ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

August 15, 2017 by Sachin Hegde Leave a Comment

ಕಾರವಾರ:ಶ್ರಾವಣ ಸೋಮವಾರದ ನಿಮಿತ್ತ ಹಣಕೋಣದ ಪ್ರಸಿದ್ದ ರಾಮನಾಥ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬೆಳಗ್ಗೆ ನಡೆದ ರುಧ್ರಾಭಿಷೇಕ, ಪಂಚಾಮೃತಾಭಿಷೇಕ ಮೊದಲಾದ ಕಾರ್ಯಕ್ರಮಗಳಲ್ಲಿ ನೂರಾರು ಭಕ್ತರು ಭಾಗವಹಿಸಿದ್ದರು. ಕ್ಷೇತ್ರ ಪುರೋಹಿತರಾದ ಪ್ರಸನ್ನ ಪ್ರಭಾಕರ ಜೋಶಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಊರಿಗೆ ಯಾವದೇ ರೀತಿಯ ಸಂಕಷ್ಟ ಬರಬಾರದು ಎಂದು ಭಕ್ತರು ಪ್ರಾರ್ಥಿಸಿದರು. 24ಗಂಟೆಗಳ ಕಾಲ ನಿರಂತರ ಭಜನೆ ನಡೆಸಲು … [Read more...] about ರಾಮನಾಥ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar