• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಧರ್ಮ

ಕೊಂಕಣಿಖಾರ್ವಿ ಭವನಕ್ಕೆ ವಿರೇಂದ್ರ ಹೆಗ್ಡೆ ಭೇಟಿ

December 22, 2017 by Sachin Hegde Leave a Comment

ಹೊನ್ನಾವರ:ಶ್ರಮಪಟ್ಟು ದುಡಿದವರಿಗೆ, ಸಾಧನೆ ಮಾಡಿದವರಿಗೆ ದೇವರು ಒಲಿಯುತ್ತಾನೆ. ಜೀವನದಲ್ಲಿ ಶ್ರಮ, ನಿಷ್ಠೆ, ಧರ್ಮದಿಂದ ದುಡಿಮೆ ಮಾಡಿ ಉತ್ತಮ ಸಂಸಾರ ಮಾಡುವಂತಾಗಬೇಕು. ದುಡಿದ ಸಂಪತ್ತನ್ನು ಸರಿಯಾಗಿ ಬಳಸಿಕೊಂಡು, ಸಂಪತ್ತಿನ ಉಳಿತಾಯದ ಕಡೆಗೂ ಗಮನ ಹರಿಸಬೇಕು. ವ್ಯಸನಗಳನ್ನು ಹತೋಟಿಯಲ್ಲಿಟ್ಟುಕೊಳ್ಳುವುದರಿಂದ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ದೊರೆಯುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಅಖಿಲ ಭಾರತ … [Read more...] about ಕೊಂಕಣಿಖಾರ್ವಿ ಭವನಕ್ಕೆ ವಿರೇಂದ್ರ ಹೆಗ್ಡೆ ಭೇಟಿ

ಬಿಜೆಪಿಯಿಂದ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮ

August 21, 2017 by Sachin Hegde Leave a Comment

ಕುಮಟಾ:ಬಿಜೆಪಿ ಅಧ್ಯಕ್ಷ ಅಮಿತ್ ಶಾ ಒಮ್ಮೆಯಷ್ಟೆ ಕರ್ನಾಟಕ ರಾಜ್ಯಕ್ಕೆ ಭೆಟ್ಟಿ ಕೊಟ್ಟಿದ್ದರಿಂದ ಹೆದರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸಿಬಿಯನ್ನು ದುರುಪಯೋಗಪಡಿಸಿಕೊಂಡು ನಮ್ಮ ಪಕ್ಷದ ನಾಯಕ ಯಡಿಯೂಪ್ಪನವರ ಮೇಲೆ ಸುಳ್ಳು ಎಫ್‍ಐಆರ್ ದಾಖಲಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ವಿರೋಧಿ ಪಕ್ಷದ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದರು. ರವಿವಾರದಂದು ಇಲ್ಲಿನ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ನಡೆದ ಪಕ್ಷ ಸೇರ್ಪಡೆ … [Read more...] about ಬಿಜೆಪಿಯಿಂದ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮ

ಒಗ್ಗಟ್ಟಿನಿಂದ,ಆತ್ಮವಿಶ್ವಾಸದಿಂದ ದೇಶದ ಪ್ರಗತಿಯಲ್ಲಿ ಪಾಲ್ಗೊಳ್ಳಬೇಕು;ವಿಶ್ವನಾಥ ನಾಯಕ

August 8, 2017 by Gaju Gokarna Leave a Comment

ಹೊನ್ನಾವರ : ನರೇಂದ್ರ ಮೋದಿಯವರು ಪ್ರಧಾನಿಯಾದ ಮೇಲೆ ದೇಶ ಶರವೇಗದಲ್ಲಿ ಪ್ರಗತಿ ಸಾಧಿಸುತ್ತಿದ್ದು, ಜಗತ್ತಿನಲ್ಲಿ ಭಾರತದ ಪ್ರತಿಷ್ಠೆ ಹೆಚ್ಚಿದೆ. ಇದರಿಂದ ಖಾಯಂ ಭಾರತ ದ್ವೇಷಿಸುವ ಪಾಕಿಸ್ತಾನ ಮತ್ತು ಇತ್ತೀಚೆಗೆ ಕಾಲು ಕೆದರುತ್ತಿರುವ ಚೀನಾಕ್ಕೆ ಹೊಟ್ಟೆಉರಿ ಉಂಟಾಗಿದೆ. ಆದ್ದರಿಂದ ಭಾರತೀಯರೆಲ್ಲರೂ ಹೆಚ್ಚು ಒಗ್ಗಟ್ಟಿನಿಂದ, ಆತ್ಮವಿಶ್ವಾಸದಿಂದ ದೇಶದ ಪ್ರಗತಿಯಲ್ಲಿ ಪಾಲ್ಗೊಳ್ಳಬೇಕು ಎಂದು ಹಿರಿಯ ಆರ್‍ಎಸ್‍ಎಸ್ ಕಾರ್ಯಕರ್ತ ವಿಶ್ವನಾಥ ನಾಯಕ ಹೇಳಿದರು. ಅವರು … [Read more...] about ಒಗ್ಗಟ್ಟಿನಿಂದ,ಆತ್ಮವಿಶ್ವಾಸದಿಂದ ದೇಶದ ಪ್ರಗತಿಯಲ್ಲಿ ಪಾಲ್ಗೊಳ್ಳಬೇಕು;ವಿಶ್ವನಾಥ ನಾಯಕ

ಧಾರ್ಮಿಕ ಭಾವನೆಗೆ ಧಕ್ಕೆ:ಆರೋಪಿ ಬಂಧನಕ್ಕೆ ಆಗ್ರಹ

June 15, 2017 by Gaju Gokarna Leave a Comment

ಹೊನ್ನಾವರ:ಮೆಕ್ಕಾದ ಕಾಬಾ ಮಸೀದಿಯ ಬಗ್ಗೆ ವ್ಯಂಗ್ಯವಾಗಿ ಫೇಸ್‍ಬುಕ್ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪಿಯನ್ನು ಶೀಘ್ರದಲ್ಲಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲೂಕಿನ ಮುಸ್ಲಿಂ ಸಂಘಟನೆಗಳು ಹೊನ್ನಾವರ ಠಾಣೆಗೆ ಜಮಾಯಿಸಿ ಪೊಲೀಸರಿಗೆ ಹಾಗೂ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ಹೊನ್ನಾವರ ಜಮಾತನ ಅಧ್ಯಕ್ಷ ಅಜಾದ್ ಅಣ್ಣೀಗೇರಿ ಮಾತನಾಡಿ ಹೊನ್ನಾವರ ಜೈವಂತ ನಾಯ್ಕ ಎಂಬಾತ ಫೇಸ್‍ಬುಕ್‍ನಲ್ಲಿ ಇಸ್ಲಾಂ ಧರ್ಮದ ಪವಿತ್ರ ಸ್ಥಳವಾದ ಮೆಕ್ಕಾದ ಕಾಬಾ … [Read more...] about ಧಾರ್ಮಿಕ ಭಾವನೆಗೆ ಧಕ್ಕೆ:ಆರೋಪಿ ಬಂಧನಕ್ಕೆ ಆಗ್ರಹ

ನ್ಯಾಯ, ನೀತಿ, ಧರ್ಮ, ದೇವರ ಮೇಲೆ ಅಭಿಮಾನವಿದ್ದರೆ ಮಾತ್ರ ಜಯಗಳಿಸಲು ಸಾಧ್ಯ

May 21, 2017 by Sachin Hegde Leave a Comment

ಭಟ್ಕಳ: ನಮ್ಮಲ್ಲಿ ನ್ಯಾಯ, ನೀತಿ, ಧರ್ಮ, ದೇವರ ಮೇಲೆ ಅಭಿಮಾನವಿದ್ದರೆ ಮಾತ್ರ ಜಯಗಳಿಸಲು ಸಾಧ್ಯವಾಗುವುದು, ಆಸ್ತಿ, ಐಶ್ವರ್ಯ, ಅಹಂಕಾರ, ಜನಬಲ ಮಾತ್ರವಿದ್ದರೆ ಜಯಗಳಿಸುವುದು ಅಸಾಧ್ಯ ಎಂದು ಶ್ರೀ ಪರ್ತಗಾಳಿ ಜೀವೋತ್ತಮ ಮಠದ ಕಿರಿಯ ಸ್ವಾಮೀಜಿ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಹೇಳಿದರು. ಅವರು ಇಲ್ಲಿನ ವಡೇರ ಮಠದಲ್ಲಿ ಮೊಕ್ಕಾಂ ಹೂಡಿದ್ದ ಸಂದರ್ಭದಲ್ಲಿ ಸಾಧಕರಿಗೆ ಸನ್ಮಾನ ನೆರವೇರಿಸಿ ಶಿಷ್ಯ ಜನರನ್ನುದ್ದೇಶಿಸಿ ಆಶೀರ್ವಚನ … [Read more...] about ನ್ಯಾಯ, ನೀತಿ, ಧರ್ಮ, ದೇವರ ಮೇಲೆ ಅಭಿಮಾನವಿದ್ದರೆ ಮಾತ್ರ ಜಯಗಳಿಸಲು ಸಾಧ್ಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar