• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಧಾರವಾಡ

ಬಾಲ ಮಂದಿರದಲ್ಲಿ ನಡೆದ ಶಿಕ್ಷಕರ ನೇಮಕಾತಿ

May 22, 2017 by Sachin Hegde Leave a Comment

ಕಾರವಾರ:ನಗರದ ಬಾಲ ಮಂದಿರದಲ್ಲಿ ಖಾಸಗಿ ವಿದ್ಯಾಸಂಸ್ಥೆಗಳ ಶಿಕ್ಷಕರ ನೇಮಕಾತಿಗೆ ಭಾನುವಾರ ನೇರ ಸಂದರ್ಶನ ನಡೆದಿದ್ದು, 40ಕ್ಕೂ ಅಧಿಕ ಸಂಸ್ಥೆಗಳು ಹಾಗೂ 500ಕ್ಕೂ ಅಧಿಕ ಅಭ್ಯರ್ಥಿಗಳು ಹಾಜರಾಗಿದ್ದರು. ಸಂಘಟಕರ ಲೆಕ್ಕದ ಪ್ರಕಾರ 150 ಅಭ್ಯರ್ಥಿಗಳು ಆಯ್ಕೆಯಾದರು.* ಶಿಕ್ಷಕರ ಕೊರತೆ ನೀಗಿಸದ ಮೇಳ ಖಾಸಗಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ತಪ್ಪಿಸಲು ಈ ಮೇಳವನ್ನು ಆಯೋಜಿಸಲಾಗಿತ್ತು. ಅನುಭವಿ ಶಿಕ್ಷಕರು ಹಾಗೂ ಉದ್ಯೋಗಕ್ಕಾಗಿ ಅಲೆದಾಡುತ್ತಿರುವ ನಿರುದ್ಯೋಗಿಗಳ … [Read more...] about ಬಾಲ ಮಂದಿರದಲ್ಲಿ ನಡೆದ ಶಿಕ್ಷಕರ ನೇಮಕಾತಿ

ಬಿ.ಎಡ್. ಪರೀಕ್ಷೆ:ಜ್ಞಾನೇಶ್ವರಿ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ

May 17, 2017 by Sachin Hegde Leave a Comment

ಭಟ್ಕಳ:ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಬಿ.ಎಡ್. ದ್ವಿತೀಯ ಸೆಮಿಸ್ಟರ್ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಇಲ್ಲಿನ ಭಟ್ಕಳ ಎಜ್ಯುಕೇಶನ್ ಟ್ರಸ್ಟ್‍ನ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯವು ಶೇ.100% ಫಲಿತಾಂಶ ಪಡೆದಿರುತ್ತದೆ. ಪರೀಕ್ಷೆಗೆ ಹಾಜರಾದ ಎಲ್ಲಾ ಪ್ರಶಿಕ್ಷಣಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು ಪೂಜಾ ನಾಯ್ಕ ಶೇ.85.17% ಅಂಕ ಗಳಿಸಿ ಪ್ರಥಮ ಸ್ಥಾನ, ಸ್ವಾತಿ ಮೇಸ್ತಾ, ಮೇಹಾ ಜೋಸೆಫ್ ಮತ್ತು ಲತಾ ಆರ್. ನಾಯ್ಕ ಶೇ.84.5% ಅಂಕ … [Read more...] about ಬಿ.ಎಡ್. ಪರೀಕ್ಷೆ:ಜ್ಞಾನೇಶ್ವರಿ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ

ಮೇ: 16 ರಿಂದ 19ರ ವರೆಗೆ ಆನೆ ಗಣತಿ

May 12, 2017 by Sachin Hegde Leave a Comment

ದಾಂಡೇಲಿ :ಮೇ:16 ರಿಂದ ಮೇ: 19 ರವರೆಗೆ ದೇಶಾದ್ಯಂತ ಆನೆಗಣತಿ ಪ್ರಾರಂಭವಾಗಲಿದ್ದು, ಈ ನಿಟ್ಟಿನಲ್ಲಿ ಕೆನರಾ, ಧಾರವಾಡ ಮತ್ತು ಬೆಳಗಾವಿ ವೃತ್ತದ ಅರಣ್ಯ ಮತ್ತು ವನ್ಯಜೀವಿ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಹಾಗೂ ಸ್ವಯಂ ಸೇವಕರು, ಸಂಪನ್ಮೂಲ ವ್ಯಕ್ತಿಗಳನ್ನೊಳಗೊಂಡು ಕುಳಗಿ ಪ್ರಕೃತಿ ಶಿಕ್ಷಣ ಶಿಬಿರದ ನಾಗಝರಿ ಹಾಲ್‍ನಲ್ಲಿ ತರಬೇತಿ ನೀಡಲಾಗಿದೆ.ಆನೆ ಗಣತಿ ಕಾರ್ಯಕ್ರಮದ ವಿವರ : ಮೇ:16 ರಂದು ಮೊದಲನೇ ದಿನದಂದು ಆನೆ ಗಣತಿಯ ಸರ್ವೆ ಮಾಡುವುದರ ಬಗ್ಗೆ ಪ್ಲಾನ್, … [Read more...] about ಮೇ: 16 ರಿಂದ 19ರ ವರೆಗೆ ಆನೆ ಗಣತಿ

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ

May 12, 2017 by Sachin Hegde Leave a Comment

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬಾಲಕಿಯರೇ ಈ ಬಾರಿಯೂ ಮೇಲುಗೈ ಸಾಧಿಸಿದ್ದಾರೆ. ಶೇ. 67.87 ರಷ್ಟು ಫಲಿತಾಂಶ ಬಂದಿದ. ಕಳೆದ ಬಾರಿ ಶೇ.75.11 ರಷ್ಟು ಫಲಿತಾಂಶ ಬಂದಿದ್ದು ಪಿಯುಸಿ ರೀತಿಯಲ್ಲಿ ಎಸ್ ಎಸ್ ಎಲ್ ಸಿಯಲ್ಲೂ ಫಲಿತಾಂಶದಲ್ಲಿ ಇಳಿಕೆಯಾಗಿದೆ.ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಟ್ ಎಸ್.ಎಸ್.ಎಲ್.ಸಿ.ಫಲಿತಾಂಶ ಪ್ರಕಟಿಸಿದರು.  856286 ವಿದ್ಯಾರ್ಥಿಗಳಲ್ಲಿ 581134 … [Read more...] about ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ

ಕುಮಟಾ ಪಟ್ಟಣದ ಘನತ್ಯಾಜ್ಯವನ್ನು ಹೊನ್ನಾವರ ಪ.ಪಂ.ನ ತ್ಯಾಜ್ಯವಿಲೇವಾರಿ ಘಟಕದಲ್ಲಿ ಸುರಿಯುವ ಪ್ರಕ್ರಿಯೆಗೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

April 21, 2017 by Gaju Gokarna Leave a Comment

ಹೊನ್ನಾವರ, ಕುಮಟಾ ಪಟ್ಟಣದ ಘನತ್ಯಾಜ್ಯವನ್ನು ಹೊನ್ನಾವರ ಪ.ಪಂ.ನ ತ್ಯಾಜ್ಯವಿಲೇವಾರಿ ಘಟಕದಲ್ಲಿ ಸುರಿಯುವ ಪ್ರಕ್ರಿಯೆಗೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಕುರಿತು ಹೊನ್ನಾವರ ಪಟ್ಟಣಪಂಚಾಯತ್ ಅಧ್ಯಕ್ಷೆ ಜೈನಾಬಿ ಸಾಬ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಪ.ಪಂ.ನ ಹಿರಿಯ ಸದಸ್ಯ ನೀಲಕಂಠ ನಾಯ್ಕ ಹೆಚ್ಚಿನ ಮಾಹಿತಿ ನೀಡಿ, ಹೊನ್ನಾವರ ಪ.ಪಂ.ನ ಸರ್ವಸದಸ್ಯರ ಸಭೆಯ ನಿರ್ಣಯದಂತೆ ಅಧ್ಯಕ್ಷರು ಮತ್ತು ತಾವು ಹೈಕೋರ್ಟ್ ಮೊರೆ ಹೋಗಿರುವದಾಗಿ … [Read more...] about ಕುಮಟಾ ಪಟ್ಟಣದ ಘನತ್ಯಾಜ್ಯವನ್ನು ಹೊನ್ನಾವರ ಪ.ಪಂ.ನ ತ್ಯಾಜ್ಯವಿಲೇವಾರಿ ಘಟಕದಲ್ಲಿ ಸುರಿಯುವ ಪ್ರಕ್ರಿಯೆಗೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar