• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನವಚಂಡಿ ಹವನ

ತುಳಜಾಭವಾನಿ ದೇವಸ್ಥಾನದ ೨೩ ನೇ ಪ್ರತಿಷ್ಠಾನ‌ ವರ್ಧಂತಿ ಮಹೋತ್ಸವ – ಸಚಿವ ಆರ್ ವಿ ದೇಶಪಾಂಡೆ‌ ಭಾಗಿ

April 1, 2019 by Yogaraj SK Leave a Comment

tulajabhavani temple 23rd vardanti utsava

ಹಳಿಯಾಳ:- ಪಟ್ಟಣದ ಪ್ರಸಿದ್ದ ತುಳಜಾಭವಾನಿ ದೇವಸ್ಥಾನದಲ್ಲಿ ತುಳಜಾಭವಾನಿ, ಗಣಪತಿ, ಮಂಗೇಶ ಮಹಾಲಕ್ಷ್ಮೀ, ರಾಧಾಕೃಷ್ಣ, ನವಗ್ರಹ ಹಾಗೂ ನಾಗದೇವ ಮಂದಿರಗಳ 23 ನೇ ಪ್ರತಿಷ್ಠಾ ವರ್ಧಂತಿ ಉತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಹಾಗೂ ಹೋಮ ಹವನಗಳೊಂದಿಗೆ ಶೃದ್ದಾಭಕ್ತಿಯಿಂದ ನೆರವೆರಿತು. ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆಯಿಂದ ದೇವತಾ ಪ್ರಾರ್ಥನೆ, ಗಣಪತಿ ಪೂಜಾ, ಸ್ವಸ್ತಿ ಪುಣ್ಯಾಹ, ಸ್ಥಳ ಶುದ್ದಿ, ಮಾತೃಕಾ ಪೂಜನ, ದೇವನಾಂದಿ, ಮಂಟಪ ಪ್ರತಿಷ್ಠಾ, ರುತ್ವಿಗ್ವರಣ, … [Read more...] about ತುಳಜಾಭವಾನಿ ದೇವಸ್ಥಾನದ ೨೩ ನೇ ಪ್ರತಿಷ್ಠಾನ‌ ವರ್ಧಂತಿ ಮಹೋತ್ಸವ – ಸಚಿವ ಆರ್ ವಿ ದೇಶಪಾಂಡೆ‌ ಭಾಗಿ

ತುಳಜಾಭವಾನಿ‌ ದೇವಸ್ಥಾನದಲ್ಲಿ ನವಚಂಡಿ ಹವನ – ಸಚಿವ ಆರ್ ವಿ ದೇಶಪಾಂಡೆ ಭಾಗಿ

October 17, 2018 by Yogaraj SK Leave a Comment

Navchandi Havana , tuljabhavani temple ,rvd,

ಹಳಿಯಾಳ: ಪಟ್ಟಣದ ಪ್ರಸಿದ್ದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಬುಧವಾರ ಶ್ರೀ ನವಚಂಡಿ ಹವನ ನಡೆಯಿತು. ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಮ್ಮ ಕುಟುಂಬ ಸದಸ್ಯರೊಂದಿಗೆ ಹವನದಲ್ಲಿ ಪಾಲ್ಗೊಂಡಿದ್ದರು. ಪ್ರತಿನಿತ್ಯ ಪೂಜೆ, ಹೋಮ ಹವನ, ಅಲಂಕಾರ, ರುದ್ರಾಭಿಷೇಕದೊಂದಿಗೆ ಪೂಜಾ ಕಾರ್ಯ ನಡೆಯುತ್ತಿದ್ದು ದಿ.18 ರಂದು ಗುರುವಾರ ಅಶ್ವಿಜ ಶುದ್ಧ ನವಮಿ ಹಾಗೂ ವಿಜಯದಶಮಿ ಕಾರ್ಯಕ್ರಮ, ಶಮಿ ಪೂಜನ, ಊಡಿ ತುಂಬುವುದು ಹಾಗೂ ದಸರಾ ಆಚರಣೆ ನಡೆಯಲಿದೆ. … [Read more...] about ತುಳಜಾಭವಾನಿ‌ ದೇವಸ್ಥಾನದಲ್ಲಿ ನವಚಂಡಿ ಹವನ – ಸಚಿವ ಆರ್ ವಿ ದೇಶಪಾಂಡೆ ಭಾಗಿ

ವರ್ಧಂತಿ ಉತ್ಸವ

February 24, 2018 by Gaju Gokarna Leave a Comment

ಹೊನ್ನಾವರ : ತಾಲೂಕಿನ ಮಾವಿನಕುರ್ವಾ ಶ್ರೀ ನವದುರ್ಗಾ ದೇವರ ಸನ್ನಿಧಿಯಲ್ಲಿ ಪ್ರತಿವರ್ಷ ಪಾಲ್ಗುಣ ಶುದ್ಧ ನವಮಿಯಂದು ಶನಿವಾರ ಶ್ರೀ ದೇವರ ವರ್ಧಂತಿ ಉತ್ಸವ ನಡೆಯಿತು. ಬೆಳಿಗ್ಗೆ ದೇವತಾ ಪ್ರಾರ್ಥನೆಯೊಂದಿಗೆ ಪುಣ್ಯಾಹ ವಾಚನ, ಪಂಚಾಮೃತ ಅಭಿಷೇಕ, ಸಪ್ತಶತಿ ಪಾರಾಯಣ, ವಿಶೇಷ ಪುಷ್ಪಾಲಂಕಾರ, ನವಚಂಡಿ ಹವನ, ಪೂರ್ಣಾಹುತಿ, ಮಹಾ ಮಂಗಳಾರತಿ ನಂತರ ಭಕ್ತರು ಅನ್ನ ಸಂತರ್ಪಣೆ ಪ್ರಸಾದ ಸ್ವೀಕರಿಸಿ ಪುನಿತರಾದರು. ರಾತ್ರಿ ರಜತ ಪಲ್ಲಕ್ಕಿ ಉತ್ಸವ, ಅಷ್ಟಾವಧಾನ, ಮಂಗಲಾಷ್ಟಕ ಸೇವೆ … [Read more...] about ವರ್ಧಂತಿ ಉತ್ಸವ

ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ

October 3, 2017 by Gaju Gokarna Leave a Comment

ಹೊನ್ನಾವರ. ಜಡ್ಡಿಕೇರಿಯ ಶ್ರೀ ಆದಿಶಕ್ತಿ ಜಗದಂಬಾ ದೇವಸ್ಥಾನದಲ್ಲಿ ನವರಾತ್ರಿ, ದಸರಾ ಉತ್ಸವ, ನವಚಂಡಿ ಹವನ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ವಿಜ್ರಂಭಣೆಯಿಂದ ಜರುಗಿದ್ದು ಹಮ್ಮಿಕೊಂಡ ಸಮಾರೋಪ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿದ ರವಿಕುಮಾರ ಶೆಟ್ಟಿ ಮಾತನಾಡಿ ದೇವರ ಕಾರ್ಯಗಳೊಂದಿಗೆ ಪ್ರತಿಭೆಗಳನ್ನು ಪುರಸ್ಕರಿಸುತ್ತಿರುವುದು ಶ್ಲಾಘನಾರ್ಹ. ಮುಂದಿನ ದಿನಗಳಲ್ಲಿ ತಾವು ಕೇಳುವ ಯಾವುದೇ ಸಹಾಯಕ್ಕೆ ತಾನು ನಿಮ್ಮೊಂದಿಗೆ ಕೈ ಜೋಡಿಸುತ್ತೇನೆ … [Read more...] about ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ

ನವರಾತ್ರಿ ಉತ್ಸವ ಅಂಗವಾಗಿ ನಡೆದ ಶ್ರೀ ನವಚಂಡಿ ಹವನ

September 29, 2017 by Sachin Hegde Leave a Comment

ಹಳಿಯಾಳ: ನವರಾತ್ರಿ ಉತ್ಸವದ ಅಂಗವಾಗಿ ಹಳಿಯಾಳ ಪಟ್ಟಣದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಗುರುವಾರ ಬೆಳಿಗ್ಗೆ ಅಶ್ವೀಜಿ ಶುದ್ದ ಅಷ್ಟಮಿ ಅಂಗವಾಗಿ ನಡೆದ ಶ್ರೀ ನವಚಂಡಿ ಹವನದಲ್ಲಿ ಶ್ರೀ ತುಳಜಾಭವಾನಿ ಧಾರ್ಮಿಕ ಶೈಕ್ಷಣಿಕ ಮತ್ತು ಧರ್ಮಾರ್ಥ ಟ್ರಸ್ಟ್ ಅಧ್ಯಕ್ಷರಾದ ಸಚಿವ ಆರ್.ವಿ.ದೇಶಪಾಂಡೆ ಮತ್ತು ಧರ್ಮಪತ್ನಿ ರಾಧಾಬಾಯಿ ದೇಶಪಾಂಡೆ ಹವನದಲ್ಲಿ ಭಾಗವಹಿಸಿದ್ದರು. ಇಂದು ದುರ್ಗಾಷ್ಠಮಿ ನಿಮಿತ್ತ ಹಳಿಯಾಳದ ಗ್ರಾಮದೇವಿ ಉಡಚಮ್ಮಾ ಸೇರಿದಂತೆ ಇತರ ಮಂದಿರಗಳಲ್ಲೂ ವಿಶೇಷ … [Read more...] about ನವರಾತ್ರಿ ಉತ್ಸವ ಅಂಗವಾಗಿ ನಡೆದ ಶ್ರೀ ನವಚಂಡಿ ಹವನ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar