ಪತ್ನಿ ಹತ್ಯೆ ಮಾಡಿದ ಆರೋಪಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಸಿದ್ದಾಪುರದ ಭಂಡಾರಕೇರಿ ಗ್ರಾಮದ ಬಂಗಾರೇಶ್ವರ ಮಂಜುನಾಥ ನಾಯ್ಕ ಎಂಬಾತ ಐದು ವರ್ಷಗಳ ಹಿಂದೆ ಇನ್ನೊಂದು ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದು, ಈ ವಿಚಾರವಾಗಿ ಪತ್ನಿ ಸುಶೀಲಾ ನಾಯ್ಕರೊಂದಿಗೆ ಜಗಳ ಉಂಟಾಗಿತ್ತು. ಇದೇ ಜಗಳ ತಾರಕ್ಕಕ್ಕೇರಿದಾಗ ಬಡಿಗೆಯಿಂದ ಹೊಡೆದು ಸುಶೀಲಾರನ್ನು ಬಂಗಾರೇಶ್ವರ ಮಂಜುನಾಥ ನಾಯ್ಕ ಕೊಲೆ ಮಾಡಿದ ಬಗ್ಗೆ 2012ರ ಡಿಸೆಂಬರ್ 4ರಂದು … [Read more...] about ಪತ್ನಿ ಹತ್ಯೆ ಮಾಡಿದ ಆರೋಪಿಗೆ ಕಠಿಣ ಕಾರಾಗೃಹ ಶಿಕ್ಷೆ
ನಾಯ್ಕ
ವಿದ್ಯುತ್ ತಂತಿ ತಗುಲಿ ವೃದ್ಧ ಸಾವು.
ಹೊನ್ನಾವರ:ತನ್ನ ಹಿತ್ತಲಿನಲ್ಲಿ ದೇವರಿಗೆ ಹೂ ಕೊಯ್ಯಲು ಹೋದ ವೇಳೆ ವಿದ್ಯುತ್ ತಂತಿ ತಗುಲಿ ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹಳದೀಪುರ ಗ್ರಾ.ಪಂ ವ್ಯಾಪ್ತಿಯ ಅಗ್ರಹಾರದಲ್ಲಿ ಸಂಭವಿಸಿದೆ. ಅಗ್ರಹಾರ ನಿವಾಸಿ ದೇವಿದಾಸ ಗಜಾನನ ಕಲ್ಯಾಣಕರ (76) ಮೃತ ವ್ಯಕ್ತಿ. ಇವರು ಮನೆಯ ಹಿತ್ತಲಲ್ಲಿ ಹೂ ಕೊಯ್ಯಲು ಹೋದ ಸಂದರ್ಭದಲ್ಲಿ ಪ್ರವಹಿಸುತ್ತಿದ್ದ ವಿದ್ಯುತ್ ತಂತಿ ತುಂಡಾಗಿ ನೆಲದಲ್ಲಿ ಹರಿದುಬಿದ್ದಿತ್ತು. ಈ ವೇಳೆ ಹೂ ಕೊಯ್ಯುವಾಗ ವಿದ್ಯುತ್ … [Read more...] about ವಿದ್ಯುತ್ ತಂತಿ ತಗುಲಿ ವೃದ್ಧ ಸಾವು.
ಹಾಲು ಹಾಗೂ ಉಪಹಾರ ವಿತರಿಸುವ ಮೂಲಕ ನಾಗರ ಪಂಚಮಿ ಆಚರಣೆ
ಕಾರವಾರದ ಆಶಾನಿಕೇತನ ಕಿವುಡ ಹಾಗೂ ಮೂಗ ಮಕ್ಕಳ ಶಾಲೆಯಲ್ಲಿ ನಾಗರ ಪಂಚಮಿ ಹಬ್ಬವನ್ನು ಮಕ್ಕಳಿಗೆ ಹಾಲು ಹಾಗೂ ಉಪಹಾರ ವಿತರಿಸುವದರ ಮೂಲಕ ಆಚರಿಸಲಾಯಿತು. ಕಲ್ಲಿನ ಹಾವಿಗೆ ಹಾಲು ಎರೆಯುವದರ ಬದಲು ಅದನ್ನು ಕುಡಿಯುವವರಿಗೆ ಕೊಡಬೇಕು ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿರುವದಾಗಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಹೇಳಿದರು. ಉರಗ ಪ್ರೇಮಿ ಮಹೇಶ ನಾಯ್ಕ ನೈಜ ಹಾವನ್ನು ಹಿಡಿದು ಪ್ರಾತ್ಯಕ್ಷಿತೆ ತೋರಿಸಿದರು. … [Read more...] about ಹಾಲು ಹಾಗೂ ಉಪಹಾರ ವಿತರಿಸುವ ಮೂಲಕ ನಾಗರ ಪಂಚಮಿ ಆಚರಣೆ
ಹಳ್ಳದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಸಾವು
ಕಾರವಾರ:ತಾಲೂಕಿನ ಸಿದ್ಧರದಲ್ಲಿ ಹಳ್ಳದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಮೃತ ಪಟ್ಟ ಘಟನೆ ನಡೆದಿದೆ. ಆನಂದು ವಿಷ್ಣು ನಾಯ್ಕ(54) ಮೃತರು. ಬುಧವಾರ ಇಲ್ಲಿನ ಅಜಗೇರಿ ಹಳ್ಳದಲ್ಲಿ ಕಾಲು ಜಾರಿ ಬಿದ್ದು ಈತ ಸಾವನಪ್ಪಿದ್ದಾನೆ. ಈತನ ಹುಡುಕಾಟಕ್ಕೆ ಸ್ಥಳೀಯರು ಪ್ರಯತ್ನಿಸಿದ್ದಾರೂ ಪತ್ತೆಯಾಗಿರಲಿಲ್ಲ. ಗುರುವಾರ ಬಿದ್ದ ಸ್ಥಳದಲ್ಲಿಯೇ ಮೃತದೇಹ ಪತ್ತೆಯಾಗಿದ್ದು ಸ್ಥಳಕ್ಕೆ ಕಾರವಾರ ತಹಶೀಲ್ದಾರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕಾರವಾರ ಗ್ರಾಮೀಣ ಠಾಣೆಯಲ್ಲಿ … [Read more...] about ಹಳ್ಳದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಸಾವು
ಡಾ. ಎಂ.ಪಿ.ಕರ್ಕಿ ಅವರ ಮನೆಗೆ ಮಾಜಿ ಸಚಿವ ಕುಮಾರ ಬಂಗಾರಪ್ಪ ಭೇಟಿ
ಹೊನ್ನಾವರ:ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರು ಬಿಜೆಪಿ ವಿಸ್ತಾರಕರಾಗಿ ಪಟ್ಟಣದ ಪಕ್ಷದ ಪ್ರಮುಖ ಮುಖಂಡರ ಮನೆಮನೆಗೆ ಭೇಟಿ ನೀಡಿ ಪಕ್ಷದ ಪ್ರಚಾರ ನಡೆಸಿದರು. ಮಾಜಿ ಸಚಿವ ಆರ್.ಎನ್.ನಾಯ್ಕ, ಮಾಜಿ ಶಾಸಕ ಡಾ. ಎಂ.ಪಿ.ಕರ್ಕಿ ಹಾಗೂ ಇತರ ಮುಖಂಡರ ಮನೆಗಳಿಗೆ ಭೇಟಿ ನೀಡಿ ಪಕ್ಷದ ಪರ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲಕೇರಿ, ಹಿರಿಯ ಮುಖಂಡರಾದ ಉಮೇಶ ನಾಯ್ಕ, ಸೂರಜ್ ನಾಯ್ಕ ಸೋನಿ, ತಾಲೂಕು … [Read more...] about ಡಾ. ಎಂ.ಪಿ.ಕರ್ಕಿ ಅವರ ಮನೆಗೆ ಮಾಜಿ ಸಚಿವ ಕುಮಾರ ಬಂಗಾರಪ್ಪ ಭೇಟಿ