• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನಿಂದ

ಓವರಲೊಡ್ ತುಂಬಿದ ಟ್ರಾಕ್ಟರ್ ಕಬ್ಬಿನ ಲೋಡ್ ರಸ್ತೆಗೆ- ಸಂಚಾರಕ್ಕೆ ಅಡ್ಡಿ

January 20, 2019 by Yogaraj SK Leave a Comment

rastege bidda kabbu - sanchara samsye

ಹಳಿಯಾಳ:- ಹಳಿಯಾಳ-ಯಲ್ಲಾಪುರ ರಾಜ್ಯ ಹೆದ್ದಾರಿಯ ಪಟ್ಟಣದ ಅನ್ನಪೂರ್ಣ ಹೊಟೆಲ್ ಸಮೀಪ ಪಟ್ಟದಿಂದ ಹಾಯ್ದು ಹೊಗುವ ರಸ್ತೆಯಲ್ಲಿ ಸಾಗುತ್ತಿದ್ದ ಕಬ್ಬು ತುಂಬಿದ ಟ್ರಾಕ್ಟ್‍ರ್‍ನಿಂದ ಲೋಡ್ ಕಬ್ಬು ರಸ್ತೆಯಲ್ಲಿ ಬಿದ್ದಿದ್ದರಿಂದ ಸಂಚಾರಕ್ಕೆ ಅಡಚಣೆ ಉಂಟಾದ ವಿದ್ಯಮಾನ ಭಾನುವಾರ ನಡೆಯಿತು. ಚಲಿಸುತ್ತಿದ್ದ ಟ್ರಾಕ್ಟರ್ ನಿಂದ ಕಬ್ಬು ಬಿದ್ದಿದ್ದು ಅದೃಷ್ಠವಶಾತ್ ಅಕ್ಕಪಕ್ಕದಲ್ಲಿ ಯಾವುದೇ ವಾಹನ ಇಲ್ಲದಿರುವುದು ಹಾಗೂ ರಸ್ತೆಯಲ್ಲಿ ಕಬ್ಬಿನ ಲೋಡ್ ಬಿದ್ದಿರುವುದು ಯಾವುದೇ ಹಾನಿ … [Read more...] about ಓವರಲೊಡ್ ತುಂಬಿದ ಟ್ರಾಕ್ಟರ್ ಕಬ್ಬಿನ ಲೋಡ್ ರಸ್ತೆಗೆ- ಸಂಚಾರಕ್ಕೆ ಅಡ್ಡಿ

ಜೀವನಧಾರಾ ಟ್ರಸ್ಟಿನಿಂದ ಇನ್ನೊಂದು ಮಾನವೀಯ ಕಾರ್ಯ

November 14, 2018 by Gaju Gokarna Leave a Comment

ಹೊನ್ನಾವರ .ಯಾರಿಗೂ ಬೇಡದವರಾದ ಮಾನಸಿಕ ರೋಗಿಗಳಾಗಿ ಗೊತ್ತು ಗುರಿ ಇಲ್ಲದೇ ರಾಷ್ಟ್ರೀಯ ಹೆದ್ದಾರಿಯಗಲಕ್ಕು ಅಲೆಯುತ್ತಿದ್ದ ಇಬ್ಬರನ್ನು ಜೀವನಧಾರಾ ಟ್ರಸ್ಟಿನಿಂದ ಹೊನ್ನಾವರದಿಂದ ದಾರವಾಡದಲ್ಲಿರುವ ಮಾನಸಿಕ ಆಸ್ಪತ್ರೆಗೆ ರವಾನಿಸಲಾಯಿತು. ಕಳೆದ 8-10 ದಿನಗಳಿಂದ ಹೊನ್ನಾವರದಿಂದ ಕಾಸರಕೋಡಿನವರೆಗೆ ತಿಂಡಿ ಹಾಗೂ ಆಶ್ರಯಕ್ಕಾಗಿ ಹುಚ್ಚಾಪಟ್ಟೆ ತಿರುಗಾಡುತ್ತಿದ್ದ ಇವರನ್ನು ಸಂಘದ ಅಧ್ಯಕ್ಷರಾದ ಜೆ.ಜೆ.ಡಿಸೋಜಾ ಹಾಗೂ ಸದಸ್ಯರಾದ ಎಸ್.ಜೆ.ಕೈರನ್ನ ಹಾಗೂ ಮಹೇಶ ಕಲ್ಯಾಣಪುರ … [Read more...] about ಜೀವನಧಾರಾ ಟ್ರಸ್ಟಿನಿಂದ ಇನ್ನೊಂದು ಮಾನವೀಯ ಕಾರ್ಯ

ಲಯನ್ಸ್ ಕ್ಲಬ್‍ನಿಂದ ಮುದ್ದು ಕೃಷ್ಣ/ರಾಧೆ ಸ್ಪರ್ಧೆ

September 4, 2018 by Gaju Gokarna Leave a Comment

ಹೊನ್ನಾವರ ಪ್ರಭಾತನಗರದಲ್ಲಿರುವ ಲಯನ್ಸ್ ಕಲ್ಬ್ ಸಭಾಭವನದಲ್ಲಿ ಶ್ರೀ ಕೃಷ್ಣಾಷ್ಟಮಿ ಹಬ್ಬದ ನಿಮಿತ್ತ ಮುದ್ದು ಕೃಷ್ಣ/ರಾಧೆ ವೇಷ ಸ್ಪರ್ಧೆ ಮತ್ತು ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು.ಲಯನ್ಸ ಕ್ಲಬ್ ಅಧ್ಯಕ್ಷ ರಾಜೇಶ ಸಾಳೇಹಿತ್ತಲ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ, ನಂತರ ಮಾತನಾಡಿ“ಶಿಷ್ಟರಕ್ಷಕ, ದುಷ್ಟಶಿಕ್ಷಕ ಶ್ರೀ ಕೃಷ್ಣನ ರಾಜನೀತಿಯಾಗಿದ್ದು, ಆದರ್ಶಮಯವಾಗಿರುತ್ತದೆ. ಭಗವದ್ಗೀತೆ ಭೋದಿಸಿ ಧರ್ಮದ ಹಾದಿಯಲ್ಲಿ ನಡೆಯಲು ಮಾರ್ಗದರ್ಶನ … [Read more...] about ಲಯನ್ಸ್ ಕ್ಲಬ್‍ನಿಂದ ಮುದ್ದು ಕೃಷ್ಣ/ರಾಧೆ ಸ್ಪರ್ಧೆ

ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ನಿಂದ ಶಿಷ್ಯ ವೇತನ ವಿತರಣೆ

August 31, 2018 by Yogaraj SK Leave a Comment

Deshapande RSETI sholarship distributed

ಹಳಿಯಾಳ:-ದಾಂಡೇಲಿಯಲ್ಲಿ ಪ್ರಾರಂಭವಾಗುತ್ತಿರುವ ಕೌಶಲ್ಯಾಭಿವೃದ್ಧಿ ಸಂಸ್ಥೆಯಿಂದ ಮುಂಬರುವ ದಿನಗಳಲ್ಲಿ ಹಳಿಯಾಳ-ದಾಂಡೇಲಿ ಭಾಗದ ಚಿತ್ರಣವೇ ಬದಲಾಗಲಿದ್ದು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿ ಬರಲಿದ್ದೇವೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ವಿದ್ಯಾರ್ಜನೆಯ ಸಮಯದಲ್ಲಿ ಸಹಾಯ ಸಹಕಾರ ನೀಡಿದವರನ್ನು ಸದಾ ನೆನಪಿಸಿಕೊಳ್ಳಬೇಕು ಎಂದು ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‍ನ ಧರ್ಮಾಧಿಕಾರಿ ಪ್ರಸಾದ ಆರ್. ದೇಶಪಾಂಡೆ ವಿದ್ಯಾರ್ಥಿಗಳಿಗೆ … [Read more...] about ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ನಿಂದ ಶಿಷ್ಯ ವೇತನ ವಿತರಣೆ

ಯಾವುದೇ ಕೆರೆ, ಜಲಮೂಲದಲ್ಲಿ ಪಿಓಪಿ, ರಾಸಾಯನಿಕ ಬಣ್ಣ ಲೇಪಿತ ವಿಗ್ರಹ ವಿಸರ್ಜಿಸಿದರೇ ದಂಡ ಹಾಗೂ ಜೈಲು ಶಿಕ್ಷೆ ಎಚ್ಚರಿಕೆ ನೀಡಿದ ತಹಶೀಲ್ದಾರ್ ವಿದ್ಯಾಧರ

July 10, 2018 by Yogaraj SK Leave a Comment

Ganesh Chaturthi, painted statue, plaster of Paris, idol of Ganesha,ಗಣೇಶ ಚತುರ್ಥಿ,ಬಣ್ಣ ಲೇಪಿತ ವಿಗ್ರಹ , ಪ್ಲಾಸ್ಟರ್ ಆಫ್ ಪ್ಯಾರೀಸ್‍,ಗಣೇಶನ ಮೂರ್ತಿ,

ಹಳಿಯಾಳ : ಇನ್ನೂ ಮುಂದೆ ಯಾವುದೇ ಕೆರೆ ಹಾಗೂ ಜಲಮೂಲಗಳಲ್ಲಿ  ಪ್ಲಾಸ್ಟರ್ ಆಫ್ ಪ್ಯಾರೀಸ್‍ನಿಂದ, ರಾಸಾಯನಿಕ ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ವಿಸರ್ಜಿಸಲು ನಿರ್ಭಂಧಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದು ಆದೇಶ ಉಲ್ಲಂಘೀಸಿದ್ದಲ್ಲಿ 10ಸಾವಿರ ರೂ. ದಂಡ ಹಾಗೂ ಜೈಲುವಾಸ ವಿಧೀಸಲಾಗುತ್ತದೆ ಎಂದು ಹಳಿಯಾಳ ತಾಲೂಕಾ ದಂಡಾಧಿಕಾರಿ ಹಾಗೂ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ತಿಳಿಸಿದ್ದಾರೆ.  ಪಟ್ಟಣದ ಮಿನಿ ವಿಧಾನ ಸೌಧದ … [Read more...] about ಯಾವುದೇ ಕೆರೆ, ಜಲಮೂಲದಲ್ಲಿ ಪಿಓಪಿ, ರಾಸಾಯನಿಕ ಬಣ್ಣ ಲೇಪಿತ ವಿಗ್ರಹ ವಿಸರ್ಜಿಸಿದರೇ ದಂಡ ಹಾಗೂ ಜೈಲು ಶಿಕ್ಷೆ ಎಚ್ಚರಿಕೆ ನೀಡಿದ ತಹಶೀಲ್ದಾರ್ ವಿದ್ಯಾಧರ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar