• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನಿರ್ಮಾಣ

ಪಶು ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ

August 1, 2017 by Sachin Hegde Leave a Comment

ಹಳಿಯಾಳ :ಹಿಂದೂಳಿದ, ಅಲ್ಪ ಸಂಖ್ಯಾತ, ಪರಿಶಿಷ್ಠ ಜಾತಿ ಹಾಗೂ ಪಂಗಡ ಸಮುದಾಯದ ಮಕ್ಕಳಿಗೆ ಹಾಗೂ ಆರ್ಥಿಕವಾಗಿ ಸದೃಢರಲ್ಲದ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೇಸ್ ಸರ್ಕಾರ ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ಮೂಲಭೂತ ಸೌಕರ್ಯಗಳುಳ್ಳ ವಸತಿ ಶಾಲೆಗಳನ್ನು ನಿರ್ಮಿಸಿಕೊಡುತ್ತಿದೆ ಮತ್ತು ಹಲವಾರು ನೂತನ ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಯೋಜನೆಗಳ ಸದುಪಯೋಗವಾಗುವಂತೆ ಎಲ್ಲರೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕೆಂದು ಸಚಿವ … [Read more...] about ಪಶು ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ

ಕಟ್ಟಡ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ

July 27, 2017 by Sachin Hegde Leave a Comment

ಹಳಿಯಾಳ:ಕಟ್ಟಡ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬುಧವಾರ ರಾಜ್ಯಾದ್ಯಂತ ಸಚಿವ, ಶಾಸಕರ, ಜಿಲ್ಲಾಧಿಕಾರಿ, ಕಾರ್ಮಿಕ ಅಧಿಕಾರಿಗಳ ಮನೆಯ ಮುಂದೆ ಪ್ರತಿಭಟನೆ ನಡೆಸುವ ರಾಜ್ಯ ಸಂಘಟನೆಯ ಕರೆಯ ಮೇರೆಗೆ ಹಳಿಯಾಳದ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಮನೆ ಎದುರು ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೆಷನ್ ಸಂಘಟನೆಯವರು ಪ್ರತಿಭಟನೆ … [Read more...] about ಕಟ್ಟಡ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ

ನಷ್ಟದಲ್ಲಿದ್ದ ಮೀನುಗಾರಿಕಾ ನಿಗಮಕ್ಕೆ ಲಾಭ

July 25, 2017 by Sachin Hegde Leave a Comment

ಕಾರವಾರ:2003ರಲ್ಲಿ ಕಚೇರಿ ಸಿಬ್ಬಂದಿಗೂ ವೇತನ ನೀಡಲಾಗದ ಪರಿಸ್ಥಿತಿಯಲ್ಲಿ ನಿಗಮವಿತ್ತು. 2008ರ ಸಾಲಿನಲ್ಲಿ ಹೆಚ್ಚುವರಿ ಘಟಕ ನಿರ್ಮಾಣಕ್ಕೆ ಸರ್ಕಾರ 10ಕೋಟಿ ಅನುಧಾನ ನೀಡಿದ್ದು, ಅದನ್ನು ಬಳಸಿಕೊಂಡು ಉದ್ಯಮವನ್ನು ಬೆಳಸಲಾಯಿತು. ಕ್ರಮೇಣ ಲಾಭ ಪಡೆದ ಉದ್ಯಮವೂ ಇದೇ ಮೊದಲ ಬಾರಿಗೆ ಸಾಕಷ್ಟು ಉಳಿತಾಯ ಮಾಡಿದೆ. ತಮ್ಮ ಅವದಿಯಲ್ಲಿ 14 ಹೆಚ್ಚುವರಿ ಮತ್ಸ್ಯ ದರ್ಶನ ಉಪಹಾರ ಮಂದಿರ ನಿರ್ಮಿಸಿ ಅಭಿವೃದ್ದಿ ಮಾಡಿರುವದೇ ಲಾಭಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. … [Read more...] about ನಷ್ಟದಲ್ಲಿದ್ದ ಮೀನುಗಾರಿಕಾ ನಿಗಮಕ್ಕೆ ಲಾಭ

ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಆರ್.ವಿ. ದೇಶಪಾಂಡೆಗೆ ಮನವಿ

July 12, 2017 by Sachin Hegde Leave a Comment

ಕಾರವಾರ:ನಗರಸಭೆ ವ್ಯಾಪ್ತಿಯ ನ್ಯೂ ಕೆ.ಎಚ್.ಬಿ ಕಾಲೋನಿಯಲ್ಲಿ ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಶಾಸಕ ಸತೀಶ್ ಸೈಲ್ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ. ನಗರಸಭೆ ಅಧ್ಯಕ್ಷರ ಕೋರಿಕೆ ಮೇರೆಗೆ ಪತ್ರ ಬರೆದಿರುವ ಅವರು, ವೇಗವಾಗಿ ಬೆಳವಣಿಗೆಯಾಗುತ್ತಿರುವ ಕಾರವಾರ ನಗರ ನಿವಾಸಿಗಳಿಗೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕೆ ಕ್ರೀಡಾಂಗಣ ಅವಷ್ಯಕತೆ ಇದೆ. ಅದಕ್ಕಾಗಿ ನಗರಸಭೆ ಜಾಗ … [Read more...] about ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಆರ್.ವಿ. ದೇಶಪಾಂಡೆಗೆ ಮನವಿ

ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಅತ್ಯುನ್ನತವಾದುದು-ಪ್ರಮೋದ ಹೆಗಡೆ

July 10, 2017 by Sachin Hegde Leave a Comment

ದಾಂಡೇಲಿ:ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಅತ್ಯುನ್ನತವಾದುದು. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ತನ್ನದೆ ಆದ ಶಕ್ತಿ ತುಂಬಿದ ಪತ್ರಿಗಕೆಳು ನಮಗೆಲ್ಲರಿಗೂ ಜ್ಞಾನದಾಹವನ್ನು ನೀಗಿಸುವ ಪ್ರಬಲ ಮಾದ್ಯಮವಾಗಿದೆ. ಪ್ರಬುದ್ದ ರಾಜಕಾರಣಿಯಾದವ ಮಾದ್ಯಮಗಳ ಠೀಕೆ-ಟಿಪ್ಪಣಿಯನ್ನು, ವಿಡಂಬನೆಯನ್ನು ಸಕಾರಾತ್ಮವಾಗಿ ಸ್ವೀಕರಿಸಬೇಕು. ತಮಗೆ ಬೇಕಾದ ಹಾಗೆ ಪತ್ರಕರ್ತ ಬರೆಯಬೇಕೆಂಬ ನಿಲುವಿನಿಂದ ರಾಜಕಾರಣಿಗಳೂ ಸಹ ಹೊರಬರಬೇಕೆಂದು ಯಲ್ಲಾಪುರ ಸಂಕಲ್ಪ ಸಂಸ್ಥೆಯ … [Read more...] about ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಅತ್ಯುನ್ನತವಾದುದು-ಪ್ರಮೋದ ಹೆಗಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar