• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನಿವಾಸಿ

ಪಾದಚಾರಿ ಮಹಿಳೆಗೆ ಲಾರಿ ಡಿಕ್ಕಿ: ಮಹಿಳೆ ಸಾವು

May 21, 2017 by Gaju Gokarna Leave a Comment

ಹೊನ್ನಾವರ:ಭಟ್ಕಳ ಸರ್ಕಲ್ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ. ತಾಲೂಕಿನ ಮಾಳಕೋಡದ ಕೆಳಗಿನ ಇಡಗುಂಜಿ ನಿವಾಸಿ ಸುಮಲತಾ ಮಾಬ್ಲೇಶ್ವರ ಭಟ್ಟ (46) ಗಂಭೀರವಾಗಿ ಗಾಯಗೊಂಡ ಮಹಿಳೆ. ಇವರು ತಮ್ಮ ಕೆಲಸ ಕಾರ್ಯದ ನಿಮಿತ್ತ ಪಟ್ಟಣಕ್ಕೆ ಆಗಮಿಸಿದ್ದರು. ಈ ವೇಳೆ ರಾಷ್ತ್ರೀಯ ಹೆದ್ದಾರಿ ಬದಿಯಲ್ಲಿ ಹೋಗುತ್ತಿರುವಾಗ ಲಾರಿ ಚಾಲಕ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಈ ಅವಘಡ ಸಂಭವಿಸಿದೆ … [Read more...] about ಪಾದಚಾರಿ ಮಹಿಳೆಗೆ ಲಾರಿ ಡಿಕ್ಕಿ: ಮಹಿಳೆ ಸಾವು

ಅಂಗವಿಕಲೆ ಮನವಿಗೆ ಸ್ಪಂದಿಸಿದ ಶಾಸಕ ವೈದ್ಯ, ₹ 2 ಲಕ್ಷ ಚೆಕ್‌ ವಿತರಣೆ

May 3, 2017 by Sachin Hegde Leave a Comment

ಭಟ್ಕಳ:ಅಂಗವಿಕಲೆಯೋರ್ವಳಿಗೆ ಕೃತಕ ಕಾಲು ಜೋಡಿಸಿಕೊಳ್ಳುವಲ್ಲಿ ಶಾಸಕ ಮಂಕಾಳ ವೈದ್ಯ ನೆರವಾಗಿದ್ದು ಇಂದು ಎಲ್ಲರಂತೆಯೇ ಅವಳು ಓಡಾಡಿಕೊಂಡಿದ್ದಾಳೆ. ಶಿರಾಲಿಯ ನಿವಾಸಿಯಾಗಿರುವ ಸುಮಾರಿಯಾ ಇಸೋಪ ಸಾಹೇಬ್ ಇವಳು ಎರಡೂ ಕಾಲಿಲ್ಲದೇ ಶಾಶ್ವತವಾಗಿ ಅಂಗವಿಕಲೆಯಾಗಿದ್ದಳು. ಆದರೂ ತನ್ನ ಛಲಬಿಡದೇ ಪದವಿಯನ್ನು ಪೂರೈಸಿ, ತಾನೂ ಸಹ ಇತರರಂತೆ ನಡೆದಾಡಬೇಕು ಎನ್ನುವ ಹಂಬಲ ಹೊಂದಿದವಳು. ಕೃತಕ ಕಾಲು ಜೋಡಿಸಿಕೊಳ್ಳಲು 4.5 ಲಕ್ಷ ರೂಪಾಯಿ ಬೇಕೆಂದು ತಿಳಿದಾಗ ತಮ್ಮಿಂದ ಕಷ್ಟಸಾಧ್ಯ … [Read more...] about ಅಂಗವಿಕಲೆ ಮನವಿಗೆ ಸ್ಪಂದಿಸಿದ ಶಾಸಕ ವೈದ್ಯ, ₹ 2 ಲಕ್ಷ ಚೆಕ್‌ ವಿತರಣೆ

ನಿಧನ ವಾರ್ತೆ

April 27, 2017 by Sachin Hegde Leave a Comment

ದಾಂಡೇಲಿ :ನಗರದ ವನಶ್ರೀನಗರದ ನಿವಾಸಿ, ನಿವೃತ್ತ ಪಾರೆಸ್ಟರ್ ಆಗಿದ್ದ ಹಿರಿಯ ಸಮಾಜ ಸೇವಕ ರಘುನಾಥ.ಎಂ.ಗವಸ (ವ: 68) ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಇವರು ಮಡದಿ, ಮಗ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದು, ಮೃತರ ನಿಧನಕ್ಕೆ ನಗರದ ಗಣ್ಯರನೇಕರು ಕಂಬನಿ ಮಿಡಿದಿದ್ದಾರೆ. … [Read more...] about ನಿಧನ ವಾರ್ತೆ

ಎಸಿಬಿ ಬಲೆಗೆ ಬಿದ್ದ ಉಪ ವಲಯಾರಣ್ಯಾಧಿಕಾರಿ & ಅರಣ್ಯ ರಕ್ಷಕ

April 26, 2017 by Sachin Hegde Leave a Comment

ದಾಂಡೇಲಿ :ನಗರದ ದಾಂಡೇಲಿ ಅರಣ್ಯ ವಲಯದ ಮೌಳಂಗಿಯ ಅರಣ್ಯ ರಕ್ಷಕ ಶಿವಶರಣ ಕೋಳಿ ಎಂಬಾತ ಲಂಚ ಪಡೆಯುತ್ತಿರುವಾಗ ಭೃಷ್ಟಚಾರ ನಿಗ್ರಹ ದಳದ ಬಲೆಗೆ ಬಿದ್ದ ಘಟನೆ ಬುಧವಾರ ನಗರದಲ್ಲಿ ನಡೆದಿದೆ.ಘಟನೆಯ ವಿವರ : ಮೌಳಂಗಿ ಪ್ರದೇಶದ ನಿವಾಸಿ ಸುನೀಲ ಕಾಂಬಳೆ ಎಂಬವರು ಇಟ್ಟಂಗಿ ಸುಡಲು ಕಟ್ಟಿಗೆ ತೆಗೆದುಕೊಂಡು ಹೋಗುತ್ತಿದ್ದಾಗ ಮೌಳಂಗಿ ಪ್ರದೇಶದ ಉಪ ವಲಯಾರಣ್ಯಾಧಿಕಾರಿ ವೈ.ಟಿ.ಕಲಾಲ ಮತ್ತು ಅರಣ್ಯ ರಕ್ಷಕ ಶಿವಶರಣ ಕೋಳಿ ದಾಳಿ ನಡೆಸಿ ಶಿಸ್ತುಕ್ರಮ ಕೈಗೊಳ್ಳುವುದಾಗಿ … [Read more...] about ಎಸಿಬಿ ಬಲೆಗೆ ಬಿದ್ದ ಉಪ ವಲಯಾರಣ್ಯಾಧಿಕಾರಿ & ಅರಣ್ಯ ರಕ್ಷಕ

« Previous Page

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar