• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನೀಡಿದ

ವಿದ್ಯಾರ್ಥಿಗಳಿಗೆ ನಿರಾಸೆ ;ಪಥ ಸಂಚಲನದಲ್ಲಿ ಭಾಗವಹಿಸಲು ಅವಕಾಶ ನೀಡಿದ ಅಧಿಕಾರಿಗಳು

August 16, 2017 by Sachin Hegde Leave a Comment

ಕಾರವಾರ: ಸ್ವಾತಂತ್ರ್ಯ ದಿನಾಚರಣೆ ಪಥ ಸಂಚಲನದಲ್ಲಿ ಭಾಗವಹಿಸುವಂತೆ ಶಿಕ್ಷಣ ಇಲಾಖೆ ಆದೇಶದ ಮೇರೆಗೆ ಹಾಜರಾಗಿದ್ದ ಶಿರಸಿಯ ಸೆಂಟ್ ಅಂಥೋನಿ ಪ್ರೌಢಶಾಲೆಯವರಿಗೆ ಪಥ ಸಂಚಲನದಲ್ಲಿ ಭಾಗವಹಿಸಿ ಸಚಿವ ಆರ್.ವಿ ದೇಶಪಾಂಡೆ ಮುಂದೆ ಶಿಸ್ತು ಪ್ರದರ್ಶಿಸಲು ಅಧಿಕಾರಿಗಳು ಅವಕಾಶ ನೀಡಲಿಲ್ಲ. ಪಥ ಸಂಚಲನದಲ್ಲಿ ಭಾವಹಿಸುವ ಉತ್ಸಾಹದಿಂದ ಬೆಳಗ್ಗೆ 4ಗಂಟೆಗೆ ಎದ್ದು ಶಿರಸಿಯಿಂದ ಜಿಲ್ಲಾಕೇಂದ್ರಕ್ಕೆ ಆಗಮಿಸಿದ್ದ 30 ವಿದ್ಯಾರ್ಥಿಗಳು ಅವಕಾಶ ಸಿಗದ ಕಾರಣ ಆಕ್ರೋಶ ವ್ಯಕ್ತಪಡಿಸಿದರು. … [Read more...] about ವಿದ್ಯಾರ್ಥಿಗಳಿಗೆ ನಿರಾಸೆ ;ಪಥ ಸಂಚಲನದಲ್ಲಿ ಭಾಗವಹಿಸಲು ಅವಕಾಶ ನೀಡಿದ ಅಧಿಕಾರಿಗಳು

ಮೀನು ಮಾರುಕಟ್ಟೆಯ ಅವ್ಯವಸ್ಥೆ;ಭೇಟಿ ನೀಡಿದ ಶಾಸಕರು

July 10, 2017 by Sachin Hegde Leave a Comment

ಕಾರವಾರ:ನಂದನಗದ್ದಾ ಮೀನು ಮಾರುಕಟ್ಟೆಯ ಅವ್ಯವಸ್ಥೆಯ ಕುರಿತು ಬಂದ ದೂರಿನನ್ವಯ ಶಾಸಕ ಸತೀಶ ಸೈಲ್ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದರು.ಮೀನು ಮಾರುಕಟ್ಟೆ ನವೀಕರಿಸಿ ಹೆಚ್ಚಿನ ಸೌಲಭ್ಯ ಒದಗಿಸಬೇಕೆಂದು ಮೀನು ಮಾರಾಟ ಮಹಿಳೆಯರು ಶಾಸಕರನ್ನು ಒತ್ತಾಯಿಸಿದರು.ಮೀನು ಮಾರುಕಟ್ಟೆಯನ್ನು ಎಲ್ಲಾ ಸೌಕರ್ಯಗಳೊಂದಿಗೆ ಅಭಿವೃದ್ಧಿ ಪಡಿಸುವ ರೂಪರೇಷೆಗಳನ್ನು ಸದ್ಯದಲ್ಲಿಯೇ ಸಿದ್ದಪಡಿಸಲಾಗುವದು ಎಂದು ಶಾಸಕ ಸತೀಶ ಸೈಲ್ ಮೀನುಗಾರ ಮಹಿಳೆಯನ್ನು ಸಂತೈಸಿದರು. ಶಾಸಕರೊಂದಿಗೆ … [Read more...] about ಮೀನು ಮಾರುಕಟ್ಟೆಯ ಅವ್ಯವಸ್ಥೆ;ಭೇಟಿ ನೀಡಿದ ಶಾಸಕರು

ನಿರಪರಾದಿಗೆ ಕಾರಾಗೃಹ ಶಿಕ್ಷೆ ನೀಡಿದ ಪೊಲೀಸರು;ನೈಜ ಆರೋಪಿ ತನಿಖೆಗೆ ಶ್ರೀರಾಮ ಸೇನೆ ಆಗ್ರಹ

June 29, 2017 by Sachin Hegde Leave a Comment

ಕಾರವಾರ:ಅತ್ಯಾಚಾರ ಹಾಗೂ ಕೊಲೆ ಪ್ರಕರಣವೊಂದರಲ್ಲಿ ಆರುವರೆ ವರ್ಷಗಳ ಕಾಲ ಕಾರಾಗೃಹವಾಸ ಅನುಭವಿಸಿದ್ದ ಭಟ್ಕಳದ ವೆಂಕಟೇಶ್ ಹರಿಕಂತ್ರ ಎಂಬಾತರನ್ನು ನ್ಯಾಯಾಲಯ ದೋಷಮುಕ್ತ ಎಂದು ಪರಿಗಣಿಸಿ ಬಿಡುಗಡೆ ಮಾಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ತನ್ನನ್ನು ದೋಷಮುಕ್ತಗೊಳಿಸಿ ಬಿಡುಗಡೆ ಮಾಡಿದೆ. ಆರುವರೆ ವರ್ಷಗಳಲ್ಲಿ ಸಾಕಷ್ಟು ಅವಮಾನಗಳನ್ನು ಸಹಿಸಿಕೊಂಡಿದ್ದು, ತನ್ನ ಕುಟುಂಬವೂ ಬೀದಿಗೆ ಬಂದಿದೆ ಎಂದು ಹೇಳಿದರು. ಭಟ್ಕಳದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಹಾಗೂ … [Read more...] about ನಿರಪರಾದಿಗೆ ಕಾರಾಗೃಹ ಶಿಕ್ಷೆ ನೀಡಿದ ಪೊಲೀಸರು;ನೈಜ ಆರೋಪಿ ತನಿಖೆಗೆ ಶ್ರೀರಾಮ ಸೇನೆ ಆಗ್ರಹ

ನ್ಯೂ ಇಂಗ್ಲಿಷ ಸ್ಕೂಲ್‍ಗೆ ಭೇಟಿ ನೀಡಿದ ಮೈಸೂರು ರಾಜಮಾತೆ

June 28, 2017 by Gaju Gokarna Leave a Comment

ಹೊನ್ನಾವರ:ಪಟ್ಟಣದ ನ್ಯೂ ಇಂಗ್ಲಿಷ ಸ್ಕೂಲ್‍ಗೆ ಭೇಟಿ ನೀಡಿದ ಮೈಸೂರು ರಾಜಮಾತೆ ಡಾ. ಪ್ರಮೋದಾದೇವಿ ಅವರನ್ನು ಶಾಲಾ ಆಡಳಿತ ಮಂಡಳಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಸ್ವಾಗತಿಸಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಮೋದಾದೇವಿ ಮಾತನಾಡಿ ಅಧ್ಯಾಪಕ ವೃತ್ತಿಯೊಂದಿಗೆ ತಮ್ಮ ಕುಟುಂಬದ ಪ್ರೀತಿಯನ್ನು ನೆನಪಿಸಿಕೊಂಡು, ಶಾಲೆಯ ಸಾಧನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯಾಧ್ಯಾಪಕ ವಿ.ಎಸ್.ಅವಧಾನಿ ಮಾತನಾಡಿ ಮೈಸೂರು ರಾಜಮನೆತನ ಮತ್ತು ಶಾಲೆಗೆ … [Read more...] about ನ್ಯೂ ಇಂಗ್ಲಿಷ ಸ್ಕೂಲ್‍ಗೆ ಭೇಟಿ ನೀಡಿದ ಮೈಸೂರು ರಾಜಮಾತೆ

ಅಧಿಕಾರಿಗಳ ವಿರುದ್ದ ದೂರು ನೀಡಿದ ಮಹಿಳೆ

June 8, 2017 by Sachin Hegde Leave a Comment

ಕಾರವಾರ:ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣವೊಂದಕ್ಕೆ ಸಂಬಂಧಿಸಿ ಅಲ್ಪ ಸಂಖ್ಯಾತ ಸಮುದಾಯದ ಮಹಿಳೆಯೊರ್ವರನ್ನು ಅನಾವಷ್ಯಕವಾಗಿ ಕಚೇರಿಗೆ ಕರೆಯಿಸಿಕೊಂಡು ಮಾನಸಿಕ ಹಿಂಸೆ ನೀಡಿದ ಕುರಿತು ಯಲ್ಲಾಪುರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಮಹೇಂದ್ರ ಮಾರುತಿ ತಿಮ್ಮಾನಿ ಹಾಗೂ ತಹಶೀಲ್ದಾರ್ ದೀನಮಣಿ ಜಿ ಹೆಗಡೆ ವಿರುದ್ದ ನೊಂದ ಮಹಿಳೆ ಭೃಷ್ಟಾಚಾರ ನಿಗ್ರಹದಳ ಮತ್ತು ಜಿಲ್ಲಾಡಳಿತಕ್ಕೆ ಬುಧವಾರ ದೂರು ಸಲ್ಲಿಸಿದ್ದಾರೆ. ಮಂಗಳವಾರ ಸಂಜೆ ಅಧಿಕಾರಿಗಳು ತಮ್ಮನ್ನು ತಹಶೀಲ್ದಾರ್ … [Read more...] about ಅಧಿಕಾರಿಗಳ ವಿರುದ್ದ ದೂರು ನೀಡಿದ ಮಹಿಳೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar