ಭಟ್ಕಳ:ಅಪಾಯಕಾರಿ ಸೇತುವೆಯಿಂದಾಗಿ ಜನ ತೀವ್ರ ತೊಂದರೆಗೊಳಗಾಗುತ್ತಿದ್ದು ನೂತನ ಸೇವೆಯನ್ನು ನಿರ್ಮಿಸಿಕೊಡುವಂತೆ ಹಾಗೂ ತಕ್ಷಣ ಸೇತುವೆಯ ಇಕ್ಕೆಲಗಳಲ್ಲಿ ಗಾರ್ಡ ಹಾಕಿ ಜನತೆಯ ಪ್ರಾಣ ರಕ್ಷಣೆಗೆ ಮುಂದಾಗುವಂತೆ ಸಂಬಂಧ ಪಟ್ಟ ಅಧಿಕಾರಿಗಳನ್ನು ನಾಗರೀಕರು ಒತ್ತಾಯಿಸಿದ್ದಾರೆ. ನಗರಕ್ಕೆ ಹೊಂದಿಕೊಂಡಂತಿದ್ದರೂ ಕೂಡಾ ಮಧ್ಯದಲ್ಲಿ ಹಾದು ಹೋದ ರೈಲ್ವೇ ಲೈನಿನಿಂದಾಗಿ ಮುಟ್ಟಳ್ಳಿ ಭಾಗವು ನಗರದಿಂದ ಬೇರ್ಪಟ್ಟು ಸಂಪೂರ್ಣ ಹಳ್ಳಿಯ ವಾತಾವರಣ ಬಂದಿದೆ. ಮುಟ್ಟಳ್ಳಿಯಿಂದ ತಲಾಂದ … [Read more...] about ತಲಾಂದ ರಸ್ತೆಯಲ್ಲಿರುವ ಅತ್ಯಂತ ಕೆಳಮಟ್ಟದಲ್ಲಿ ಇರುವ ಅಪಾಯಕಾರಿ ಸೇತುವೆ,
ನೀರು
ಮಂಕಿಯಲ್ಲಿ ವಿಶ್ವ ಜಲ ಮತ್ತು ಮಹಿಳಾ ಜಾಗೃತಿ ಕಾರ್ಯಕ್ರಮ
ಹೊನ್ನಾವರ:ವಿಶ್ವ ಜಲ ಮತ್ತು ಮಹಿಳಾ ದಿನಾಚರಣೆ ನಿಮಿತ್ತ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಮಂಕಿ ಹಳೇಮಠ ಹಾಗೂ ಸಮುದಾಯ ಅಭಿವೃದ್ಧಿ ಯೋಜನೆ ಮುರ್ಡೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದು ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಜಿ ಜಿಲ್ಲಾ ಪಂಚಯತ್ ಸದಸ್ಯರಾದ ವನಿತಾ ನಾಯ್ಕ ಮಾತನಾಡ್ತಿ ಜೀವ ಜಲ ರಕ್ಷಣೆ ನಮ್ಮೇಲ್ಲರ ಹೋಣೆ ಪ್ರತಿಯೊಬ್ಬರು ನೀರಿನ ಮಹತ್ವವನ್ನು ಅರಿತು ನೀರನ್ನು ವೃಥ್ಯವಾಗದಂತೆ ಸರಿಯಾಗಿ … [Read more...] about ಮಂಕಿಯಲ್ಲಿ ವಿಶ್ವ ಜಲ ಮತ್ತು ಮಹಿಳಾ ಜಾಗೃತಿ ಕಾರ್ಯಕ್ರಮ