ದಾಂಡೇಲಿ:ನಗರದ ವ್ಯಾಪಾರಸ್ಥರ ಸಂಘದ ವತಿಯಿಂದ ತಾಮೀರ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ, ನಗರಸಭಾ ಸದಸ್ಯ ಮುಸ್ತಾಕ ಶೇಖ (ಐವಾ) ಇವರ ನೇತೃತ್ವದಲ್ಲಿ ನಗರದ ಹೊಟೆಲ್ ಸಂತೋಷ್ ಸಭಾಭವನದಲ್ಲಿ ಪವಿತ್ರ ರಮ್ಜಾನ್ ಹಬ್ಬದ ಪ್ರಯುಕ್ತ ಇಪ್ತಾರ್ ಔತಣ ಕೂಟ ಶನಿವಾರ ಸಂಜೆ ನಡೆಯಿತು. ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷ ನಾಗೇಶ ಸಾಳುಂಕೆ, ಡಿ.ವೈ.ಎಸ್.ಪಿ ದಯಾನಂದ ಪವಾರ್, ವ್ಯಾಪಾರಸ್ಥರ ಸಂಘಧ ಮಾಜಿ ಅಧ್ಯಕ್ಷ ವಾಸುದೇವ ಪ್ರಭು, ನಗರ ಯೋಜನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಾಬಾ … [Read more...] about ಇಪ್ತಾರ್ ಕೂಟ
ನೇತೃತ್ವ
ರಾಹುಲ್ ಗಾಂಧಿ ಹುಟ್ಟು ಹಬ್ಬ ಆಚರಣೆ
ದಾಂಡೇಲಿ :ರಾಹುಲ್ ಗಾಂದಿ ಹುಟ್ಟುಹಬ್ಬದ ನಿಮಿತ್ತ ಸ್ಥಳೀಯ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಸಾರ್ವಜನಿಕ ಆಸ್ಪತ್ರೆಯಲಿರುವ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಯ್ಯತ ತಂಗಳ, ವೈದ್ಯಾಧಿಕಾರಿ ಡಾ.ವಿಜಯ, ಹಳಿಯಾಳ-ಜೊಯಿಡಾ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕ್ಷೇತ್ರಾಧ್ಯಕ್ಷ ರಾಜೇಶ ರುದ್ರಪಾಟಿ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ನಂದೀಶ ಮುಂಗರವಾಡಿ, … [Read more...] about ರಾಹುಲ್ ಗಾಂಧಿ ಹುಟ್ಟು ಹಬ್ಬ ಆಚರಣೆ
ಜೂ:14 ರಂದು ಬೇಡಿಕೆ ಈಡೇರಿಕೆಗಾಗಿ ಧರಣಿ
ದಾಂಡೇಲಿ:ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಳಿಯ ನೇತೃತ್ವದಲ್ಲಿ ರಾಜ್ಯದ 22 ಜಿಟಿ & ಟಿಸಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಗುತ್ತಿಗೆ ತರಬೇತುದಾರರು, ಉಪನ್ಯಾಸಕರು, ಅತಿಥಿ ಉಪನ್ಯಾಸಕರು ಬೆಂಗಳೂರಿನಲ್ಲಿರುವ ಜಿಟಿ & ಟಿಸಿ ವ್ಯವಸ್ಥಾಪಕ ನಿರ್ದೇಶಕರ ಕಛೇರಿಯ ಎದುರು ಜೂ.14 ರಂದು ಬೆಳಿಗ್ಗೆಯಿಂದಲೇ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದೆ.ಜಿಟಿ & ಟಿಸಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ … [Read more...] about ಜೂ:14 ರಂದು ಬೇಡಿಕೆ ಈಡೇರಿಕೆಗಾಗಿ ಧರಣಿ
ಸೆಂಟ್ ಮೈಕಲ್ ಕಾನ್ವೆಂಟ್ ಶಾಲೆಯ ಸಂಸತ್ತು ರಚನೆ
ದಾಂಢೇಲಿ :ನಗರದ ಸೆಂಟ್ ಮೈಕಲ್ ಕಾನ್ವೆಂಟ್ ಹಿರಿಯ ಪ್ರಾಥಮಿಕ ಶಾಲೆಯ ಪ್ರಸಕ್ತÀ ಸಾಲಿನ ಶಾಲಾ ಸಂಸತ್ತನ್ನು ಮುಖ್ಯಾದ್ಯಾಪಕಿ ಸಿಸ್ಟರ್ ಸುಹಾಸಿನಿಯವರ ನೇತೃತ್ವದಲ್ಲಿ ರಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಾದ್ಯಾಪಕಿ ಸಿಸ್ಟರ್ ಸುಹಾಸಿನಿಯವರು ಮಕ್ಕಳು ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕೆಂಬ ಉದ್ಧೇಶದಿಂದ ಶಾಲಾ ಸಂಸತ್ತು ರಚಿಸಲಾಗುತ್ತಿದ್ದು, ಮಕ್ಕಳು ತಮಗೆ ಕೊಟ್ಟ ಜವಾಬ್ದಾರಿಯನ್ನು ಶಿಸ್ತು ಮತ್ತು ಸಮರ್ಪಕವಾಗಿ ನಿರ್ವಹಿಸಬೇಕು … [Read more...] about ಸೆಂಟ್ ಮೈಕಲ್ ಕಾನ್ವೆಂಟ್ ಶಾಲೆಯ ಸಂಸತ್ತು ರಚನೆ
ರಮೇಶ ನಾಯ್ಕ ನೇತೃತ್ವದಲ್ಲಿ ಕೋಗಿಲಬನ ಕೆರೆಗೆ ಹೂಳೆತ್ತುವ ಭಾಗ್ಯ
ದಾಂಡೇಲಿ:ಜನಪ್ರತಿನಿಧಿಯೊಬ್ಬ ಮನಸ್ಸು ಮಾಡಿದರೇ ಊರಿನ ಪ್ರಗತಿ ಸುಲಭ ಸಾಧ್ಯ. ಸಮಾಜಮುಖಿ ಕೆಲಸ ಕಾರ್ಯಗಳನ್ನು ಜನಪ್ರತಿನಿಧಿಯೆ ತನ್ನ ಮುಂದಾಳತ್ವದಲ್ಲಿ ಮಾಡಿದ್ದೇಯಾದಲ್ಲಿ, ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಇದಕ್ಕೆ ಪ್ರತ್ಯಕ್ಷ ಸಾಕ್ಷಿ ದಾಂಡೇಲಿ ಸಮೀಪದ ಕೋಗಿಲೆಬನ-ಬಡಕಾನಶಿರಡಾ ಗ್ರಾಮ ಪಂಚಾಯ್ತಿಯ ಉತ್ಸಾಹಿ ಉಪಾಧ್ಯಕ್ಷ ರಮೇಶ ನಾಯ್ಕ.ಅಂದ ಹಾಗೆ ಇವರು ಅಂಥಹ ಕೆಲಸ ಮಾಡಿದ್ದಾರೂ ಏನು? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ. ಸರಿ ಸುಮಾರು ನಾಲ್ಕು ದಶಕಗಳಷ್ಟು … [Read more...] about ರಮೇಶ ನಾಯ್ಕ ನೇತೃತ್ವದಲ್ಲಿ ಕೋಗಿಲಬನ ಕೆರೆಗೆ ಹೂಳೆತ್ತುವ ಭಾಗ್ಯ