ಹೊನ್ನಾವರ: ತಾಲೂಕಿನ ಕರ್ಕಿಕೋಡಿ ಸಮೀಪ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ನಡೆಸಿದ ಪೋಲಿಸರು ೭೦೬೦೦ರೂಪಾಯಿ ನಗದು ಹಾಗೂ ೧೨ ದ್ವಿಚಕ್ರವಾಹನ ವಶಪಡಿಸಿಕೊಂಡು ೧೧ ಜನರ ಮೇಲೆ ಪ್ರಕರಣ ದಾಖಲಾದ ಘಟನೆ ವರದಿಯಾಗಿದೆ.ಒಂದಡೆ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದರೂ ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೇ ಮ ಸಾಮಾಜಿಕ ಅಂತರ ಇಲ್ಲದೆ ತಮ್ಮ ಲಾಭಕೋಸ್ಕರ ಇಸ್ಪೀಟ್ ಎಲೆ ಗಳ ಮೇಲೆ ಪಂಥ ಕಟ್ಟಿ ಜೂಜಾಟ ಆಡುತ್ತಿದ್ದ 11 ಜನರು ಹಾಗೂ … [Read more...] about ಇಸ್ಪೀಟ್ ಅಡ್ಡೆಯ ಮೇಲೆ ದಾಳಿ;೧೧ ಜನರ ಮೇಲೆ ಪ್ರಕರಣ ದಾಖಲು