• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪಟ್ಟಣ

ವಿಲಂಬಿ ಸಂವತ್ಸರದ ಮೊದಲ ಸುರ್ಯೋದಯ

March 21, 2018 by Gaju Gokarna Leave a Comment

ಹೊನ್ನಾವರ , ಪಟ್ಟಣ ರಾಮತೀರ್ಥ ಗುಡ್ಡದ ಮೇಲಿನ ರಾಮಮಂದಿರದಿಂದ ಸೆರೆ ಹಿಡಿದ ಸುರ್ಯೋದಯ, … [Read more...] about ವಿಲಂಬಿ ಸಂವತ್ಸರದ ಮೊದಲ ಸುರ್ಯೋದಯ

ಮಂಕಿಯಲ್ಲಿ ಚಿರಾಯು ಹೆಲ್ತಕೆರ ಉದ್ಘಾಟನೆ

February 10, 2018 by Gaju Gokarna Leave a Comment

ಹೊನ್ನಾವರ -ತಾಲೂಕಿನಲ್ಲೆಯೇ ಪ್ರಪ್ರಥಮಬಾರಿಗೆ ಮಂಕಿ ಆಸ್ಪತ್ರೆಯ ಮಹಾಲೆ ಕಾಂಪ್ಲೇಕ್ಸನಲ್ಲಿ ಡಾ ಮಂಜುನಾಥ ಮಾಲೀಕತ್ವದ ಚಿರಾಯು ಹೆಲ್ತಕೇರ್ ಹೋಮಿಯೋಪತಿ ಚಿಕಿತ್ಸಾಲಯ ಉದ್ಗಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಕ್ರಾಂತಿರಂಗದ ಜಿಲ್ಲಾಧ್ಯಕ್ಷ ಮಂಗಲದಾಸ ನಾಯ್ಕರವರು ಡಾ. ಮಂಜುನಾಥ ಹೊರರಾಜ್ಯದಲ್ಲಿ ಹೋಮಿಯೋಪತಿ ಶಿಕ್ಷಣ ಪಡೆದು ತಮ್ಮ ಹುಟ್ಟೂರಲ್ಲಿಯೇ ಜನರ ಸೇವೆಗೆ ಸಿದ್ದರಾಗಿದ್ದಾರೆ. ತಾಲೂಕಿನಲ್ಲಿಯೇ ಪ್ರಪಥಮವಾಗಿ ಮಂಕಿಯಂತಹ ಗ್ರಾಮೀಣ … [Read more...] about ಮಂಕಿಯಲ್ಲಿ ಚಿರಾಯು ಹೆಲ್ತಕೆರ ಉದ್ಘಾಟನೆ

ವಿದ್ಯಾರ್ಥಿನಿಯೊಬ್ಬಳು ಶಾಲೆಗೆ ನಡೆದುಕೊಂಡು ಹೋಗುತ್ತಿರುವಾಗ ದುಷ್ಕರ್ಮಿಗಳಿಂದ ಚಾಕುವಿನಿಂದ ಇರಿದು ಕೊಲೆಗೆ ಯತ್ನ

December 14, 2017 by Gaju Gokarna Leave a Comment

ಹೊನ್ನಾವರ ತಾಲೂಕಿನ ಮಾಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಗದ್ದೆ ಬಳಿ ಗುರುವಾರ ಬೆಳಿಗ್ಗೆ ವಿದ್ಯಾರ್ಥಿನಿಯೊಬ್ಬಳು ಶಾಲೆಗೆ ನಡೆದುಕೊಂಡು ಹೋಗುತ್ತಿರುವಾಗ ದುಷ್ಕರ್ಮಿಗಳಿಬ್ಬರು ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆಯ ಹಿನ್ನೆಲೆಯಲ್ಲಿ ಪಟ್ಟಣ ಹಾಗೂ ಹಳ್ಳಿಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿತ್ತು. ಹೊನ್ನಾವರ ಪಟ್ಟಣ, ಮಾಗೋಡ, ಉಪ್ಪೋಣಿ, ಅಳ್ಳಂಕಿ, ಮೂಡ್ಕಣಿ, ಹಡಿನಬಾಳ. ಕವಲಕ್ಕಿ ಗೇರುಸೊಪ್ಪಾ ಕರ್ಕಿಗಳಲ್ಲಿ ವ್ಯಾಪಾರಸ್ಥರು ಅಂಗಡಿ, ಹೊಟೇಲ್ … [Read more...] about ವಿದ್ಯಾರ್ಥಿನಿಯೊಬ್ಬಳು ಶಾಲೆಗೆ ನಡೆದುಕೊಂಡು ಹೋಗುತ್ತಿರುವಾಗ ದುಷ್ಕರ್ಮಿಗಳಿಂದ ಚಾಕುವಿನಿಂದ ಇರಿದು ಕೊಲೆಗೆ ಯತ್ನ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ;ರಾಷ್ಟ್ರಪತಿಗಳಿಗೆ ಮನವಿ

November 4, 2017 by Sachin Hegde Leave a Comment

ಹಳಿಯಾಳ: ಕೇರಳ ರಾಜ್ಯದಲ್ಲಿ ಆಡಳಿತಾರೂಢ ಕಮ್ಯುನಿಷ್ಟ(ಮಾವೋವಾದಿ)ಕಾರ್ಯಕರ್ತರಿಂದ ಸತತವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ ನಡೆಯುತ್ತಿರುವುದನ್ನು ಖಂಡಿಸಿ ಹಳಿಯಾಳ ಅಭಾವಿಪನ ಘಟಕ ಪಟ್ಟಣದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ಮನವಿಯಲ್ಲಿ ಕೇರಳ ರಾಜ್ಯದಲ್ಲಿ ಕಮ್ಯುನಿಷ್ಟ ಪಕ್ಷದ ಕಾರ್ಯಕರ್ತರಿಂದ ಸತತವಾಗಿ ಅಭಾವಿಪ ಮತ್ತು ಸಂಘದ … [Read more...] about ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ;ರಾಷ್ಟ್ರಪತಿಗಳಿಗೆ ಮನವಿ

ಬಡಜನರಿಂದ ಹೆಚ್ಚಿನ ಹಣ ವಸೂಲಿ

October 18, 2017 by Sachin Hegde Leave a Comment

ಹಳಿಯಾಳ ; ಪಟ್ಟಣದಲ್ಲಿಯ ನಿರಂತರ ಕುಡಿಯುವ ನೀರು ಸರಬರಾಜು ಮಾಡುವ 24*7 ಯೋಜನೆ ಉಧ್ಘಾಟನೆ ಆಗದೆ ಇದ್ದರೂ ಸಹ ಯೋಜನೆ ಹೊಣೆ ಹೊತ್ತವರು ಬಡಜನರಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುವುದರ ಮೂಲಕ ಜನರಿಗೆ ಮೊಸ ಮಾಡುತ್ತಿದ್ದು ನೀರು ಪೊರೈಕೆಗಾಗಿ ಅಳವಡಿಸಲಾದ ಮೀಟರ್‍ಗಳು ದೋಷಪೂರಿತವಾಗಿದ್ದು ಅವುಗಳನ್ನು ಸರಿಪಡಿಸಲು ಯೋಜನೆಯ ಉಸ್ತುವಾರಿ ಹೊತ್ತಿರುವವರ ಜೊತೆ ವಿಶೇಷ ಸಭೆಯನ್ನು ಕರೆಯಲು ಹಳಿಯಾಳ ಪುರಸಭೆ ನಿರ್ಧರಿಸಿದೆ. ಪಟ್ಟಣದ ಪುರಸಭಾ ಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ … [Read more...] about ಬಡಜನರಿಂದ ಹೆಚ್ಚಿನ ಹಣ ವಸೂಲಿ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar