ಹೊನ್ನಾವರ; ತಾಲೂಕಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಎಂ.ಎ.ರಾಜ್ಯಶಾಸ್ತ್ರ ವಿಭಾಗದಲ್ಲಿ ಧಾರವಾಡ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಗ್ರಾಮೀಣ ಭಾಗದ ಪ್ರತಿಭೆ ಮೇಘಾ ಬಂಗಾರ ಪದಕ ತನ್ನದಾಗಿಸಿಕೊಂಡಿದ್ದಾರೆ. ಸರ್ಕಾರಿ ಶಾಲೆ ಹಾಗೂ ಕಾಲೇಜಿನಲ್ಲಿ ಅಧ್ಯಯನ ಮಾಡಿದರೆ ಸಾಧನೆ ಮಾಡಲು ಸಾಧ್ಯವಿಲ್ಲ ಎನ್ನುವ ಕೆಲವರ ಮೊಂಡು ವಾದಕ್ಕೆ ಬೆರಗಾಗುವ ರೀತಿಯಲ್ಲಿ, ಬಡತನದ ಮಧ್ಯೆ ಏನಾದರೂ ಸಾಧಿಸಲೇಬೇಕೆಂದು ತುಡಿತದಿಂದ ಆರಂಭದಿಂದಲೂ ಅಧ್ಯಯನದಲ್ಲಿ … [Read more...] about ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ;ಮೇಘಾ ಗೌಡಗೆ ಬಂಗಾರದ ಪದಕ
ಪದವಿ
ಇಸ್ರೋ ನೇಮಕಾತಿ 2021; ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ದೆ (ಇಸ್ರೋ) ಯ2021 ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಡಣೆ ಹೊರಡಿಸಲಾಗಿದೆ. ವಿವಿಧ 24 ಅಧೀಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಗಿದ್ದು. ಅರ್ಹ ಅಸಕ್ತ ಅಭ್ಯರ್ಥಿಗಳು ಎಪ್ರಿಲ್ 21 ರೊಳಗೆ ಆನ್ ಲ್ಯ್ನ್ ಮೂಲಕ ಅರ್ಜಿಸಲ್ಲಿಸಬಹುದಾಗಿದೆಹುದ್ದೆ ಹೆಸರು : Administrative officer, Accounts officer and purchase & Stores officer ಅರ್ಜಿಸಲ್ಲಿಸುವ ಕೊನೆ ದಿನಾಂಕ : 21/04/2021ಉದ್ಯೋಗ ಸ್ಧಳ : … [Read more...] about ಇಸ್ರೋ ನೇಮಕಾತಿ 2021; ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶಿಕ್ಷಣ ಪ್ರೇಮಿ ದಿ.ಎಂ.ಎ.ಗನಿ ಸ್ಮರಣಾರ್ಥ ಶೈಕ್ಷಣಿಕ ಪುರಸ್ಕಾರ ಸಮಾರಂಭ
ಭಟ್ಕಳ: ನೂರ್ ಸ್ಪೋಟ್ರ್ಸ ಸೆಂಟರ್ ವತಿಯಿಂದ ನೂರ್ ಪ್ರಾಥಮಿಕ ಶಾಲಾ ಆವರಣದಲ್ಲಿ ಶಿಕ್ಷಣ ಪ್ರೇಮಿ, ಅಂಜುಮನ್ ಶಿಕ್ಷಣ ಸಂಸ್ಥೆಗಳ ಮಾಜಿ ಅಧ್ಯಕ್ಷ ದಿ.ಎಂ.ಎ.ಗನಿ ಸ್ಮರಣಾರ್ಥ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಮತ್ತು ಧಾರ್ಮಿಕ ಶಿಕ್ಷಣದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಶಸ್ತಿ ಪ್ರದಾನ ಸಮಾರಂಭ ರಾತ್ರಿ ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಉಪಸ್ಥಿತರಿದ್ದ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ … [Read more...] about ಶಿಕ್ಷಣ ಪ್ರೇಮಿ ದಿ.ಎಂ.ಎ.ಗನಿ ಸ್ಮರಣಾರ್ಥ ಶೈಕ್ಷಣಿಕ ಪುರಸ್ಕಾರ ಸಮಾರಂಭ
ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ
ಕಾರವಾರ: ಕೆರವಡಿಯ ದುರ್ಗಾದೇವಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ ನಡೆಯಿತು. ದೇವಳಮಕ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುರೇಶ ಭಜಂತ್ರಿ ಕಾರ್ಯಕ್ರಮ ಉದ್ಘಾಟಿಸಿದರು. ಕೆರವಡಿ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ಕಲಗುಜ್ಜಿ, ಕೆರವಡಿ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಪ್ರವೀಣಾ ಗಾವಸ್ ವೇದಿಕೆಯಲ್ಲಿದ್ದರು. ಕೆರವಡಿ ಗ್ರಾಮ ಪಂಚಾಯತ ಅಧ್ಯಕ್ಷ ಕಿರಣ ಆರ್. ಅಸ್ನೋಟಿಕರ … [Read more...] about ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ
ಶಿರವಾಡದಲ್ಲಿ ನೂತನವಾಗಿ ಪ್ರಾರಂಭಿಸಲಾದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢ ಶಾಲೆಯ ಹೊಸ ಆರ್.ಎಂ.ಎಸ್.ಎ. ಕಟ್ಟಡಗಳ ಉದ್ಘಾಟನೆ
ಕಾರವಾರ:ಶಿರವಾಡದಲ್ಲಿ ನೂತನವಾಗಿ ಪ್ರಾರಂಭಿಸಲಾದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢ ಶಾಲೆಯ ಹೊಸ ಆರ್.ಎಂ.ಎಸ್.ಎ. ಕಟ್ಟಡಗಳ ಉದ್ಘಾಟನೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಸತೀಶ ಸೈಲ್ ತಾಲೂಕಿನ ಕಡವಾಡದಲ್ಲಿ ಕಳೆದ ವರ್ಷ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸಲಾಗಿತ್ತು. ಆದರೆ ನಿವೇಶನವನ್ನು ಪಡೆದು ಸ್ವಂತ ಕಟ್ಟಡ ನಿರ್ಮಾಣ ಮಾಡಬೇಕಿತ್ತು. ಆದರೆ ಗೇರು ಅಭಿವೃದ್ಧಿ ನಿಗಮದವರು ತಮ್ಮ ಜಾಗವನ್ನು ನೀಡಲು 1 ಕೋಟಿ ರೂ ಬೆಲೆಯನ್ನು ನಿಗದಿ … [Read more...] about ಶಿರವಾಡದಲ್ಲಿ ನೂತನವಾಗಿ ಪ್ರಾರಂಭಿಸಲಾದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢ ಶಾಲೆಯ ಹೊಸ ಆರ್.ಎಂ.ಎಸ್.ಎ. ಕಟ್ಟಡಗಳ ಉದ್ಘಾಟನೆ