• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪರಿಶಿಷ್ಟ ಜಾತಿ

ಬಸ್ ಪಾಸ್ ಗೆ ಅರ್ಜಿ ಆಹ್ವಾನ

September 6, 2021 by Sachin Hegde Leave a Comment

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು 2021-22ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಸೇವಾಸಿಂಧು ಆನಲೈನ್ ಪೋರ್ಟಲ್ ಮುಖಾಂತರ ಅರ್ಜಿ ಆಹ್ವಾನಿಸಿದ್ದು ಬಸ್ ನಿಲ್ದಾಣಗಳ ಪಾಸ್ ಕೌಂಟರ್‍ಗಳಲ್ಲಿ ಸಪ್ಟೆಂಬರ್ 1 ರಿಂದ ಬಸ್ ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ.ಅರ್ಜಿಯನ್ನು ಸೇವಾ ಸಿಂಧು ಆನ್‍ಲೈನ್ ಪೋರ್ಟಲ್ sevasindhu.karnataka.gov.in ಮುಖಾಂತರ ಸಲ್ಲಿಸಬಹುದಾಗಿದ್ದು, ಉತ್ತರ ಕನ್ನಡ ವಿಭಾಗ ವ್ಯಾಪ್ತಿಯಲ್ಲಿ ಬರುವ ಶಿರಸಿ, ಕುಮಟಾ, … [Read more...] about ಬಸ್ ಪಾಸ್ ಗೆ ಅರ್ಜಿ ಆಹ್ವಾನ

ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನ

September 15, 2020 by Lakshmikant Gowda Leave a Comment

ಕೃಷಿ ಯಂತ್ರೋಪಕರಣ

ಹೊನ್ನಾವರ – ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿಯಲ್ಲಿ ಕೃಷಿ ಯಂತ್ರೋಪಕರಣ ಖರೀದಿಗೆ ರೈತರಿಗೆ ಸಹಾಯಧನ ಒದಗಿಸುವ ಕುರಿತು ಫಲಾನುಭವಿಗಳಾಗಲು ತೋಟಗಾರಿಕಾ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.ಕೈಗಾಡಿ, ಯಂತ್ರಚಾಲಿತ ಗಾಡಿ, ಕಳೆಕತ್ತರಿಸುವ ಯಂತ್ರ, ಮರ ಕತ್ತರಿಸುವ ಯಂತ್ರ, ಪವರ್ ಸ್ಪ್ರೇಯರ್, ಕಾಲು ಮೆಣಸು ಮತ್ತು ಅಡಿಕೆ ಸುಲಿಯುವ ಯಂತ್ರ ಮತ್ತು ಏಣಿ ಮುಂತಾದವುಗಳನ್ನು ಖರೀದಿಸಲು ಸಾಮಾನ್ಯ ವರ್ಗದ ರೈತರಿಗೆ ಶೇಕಡಾ 40 ರಷ್ಟು, ಪರಿಶಿಷ್ಟ ಜಾತಿ, … [Read more...] about ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನ

ಸಂವಿಧಾನ ಶಿಲ್ಪಿಯ ಮನೆ ಧ್ವಂಸ ಪ್ರಕರಣ – ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಹಳಿಯಾಳ ಬಿಜೆಪಿ ಎಸ್ಸಿ ಮೊರ್ಚಾ ಆಗ್ರಹ

July 26, 2020 by Yogaraj SK Leave a Comment

ಹಳಿಯಾಳ:- ಮಹಾರಾಷ್ಟ್ರ ರಾಜ್ಯ ಮುಂಬೈನ ದಾದರನಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ ಅವರ ಮನೆ ಹಾಗೂ ಗ್ರಂಥಾಲಯಗಳನ್ನು ದ್ವಂಸ ಮಾಡಿರುವ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಮತ್ತು ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಿ ಅವರನ್ನು ಗಡಿಪಾರು ಮಾಡಬೇಕೆಂದು ಬಿಜೆಪಿ ತಾಲೂಕಾ ಘಟಕದ ಪರಿಶಿಷ್ಟ ಜಾತಿ(ಎಸ್.ಸಿ) ಮೋರ್ಚಾ ಆಗ್ರಹಿಸಿದೆ.ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿ ಭಾರತ ಸರ್ಕಾರಕ್ಕೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ ಜಿ.ಕೆ ರತ್ನಾಕರ ಅವರಿಗೆ … [Read more...] about ಸಂವಿಧಾನ ಶಿಲ್ಪಿಯ ಮನೆ ಧ್ವಂಸ ಪ್ರಕರಣ – ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಹಳಿಯಾಳ ಬಿಜೆಪಿ ಎಸ್ಸಿ ಮೊರ್ಚಾ ಆಗ್ರಹ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುರುಗಳಿಂದ ಅರ್ಜಿ ಆಹ್ವಾನ

December 13, 2017 by Sachin Hegde Leave a Comment

ಕಾರವಾರ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಪ್ರಸ್ತಕ ಸಾಲಿನ ಗುರುಶಿಷ್ಯ ಪರಂಪರೆ ತರಬೇತಿ ಹಾಗೂ ರಸಗ್ರಹಣ ಶಿಬಿರಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುರುಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಗುರುಗಳು ಡಿಸೆಂಬರ 15 ರೊಳಗಾಗಿ ತಮ್ಮ ಮನವಿ ಪತ್ರದೊಂದಿಗೆ 12 ರಿಂದ 25 ವರ್ಷ ವಯೋಮಿತಿಯೊಳಗಿರುವ ಅಭ್ಯರ್ಥಿಗಳ ಸ್ವ-ವಿವರ, ಜನ್ಮಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿ ಲಗತ್ತಿಸಿ, ರಿಜಿಷ್ಟಾರ್ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ … [Read more...] about ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುರುಗಳಿಂದ ಅರ್ಜಿ ಆಹ್ವಾನ

ಅಂಬೇಡ್ಕರ ಭವನದಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ

November 26, 2017 by Sachin Hegde Leave a Comment

ಕಾರವಾರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಗುತ್ತಿಗೆದಾರರ ಸಂಘ ಪದಾಧಿಕಾರಿಗಳ ಆಯ್ಕೆ ಈಚೆಗೆ ಅಂಬೇಡ್ಕರ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರನ್ನಾಗಿ ದಿಪಕ ಕುಡಾಳಕರ, ಉಪಾಧ್ಯಕ್ಷರನ್ನಾಗಿ ವೆಂಕಟೇಶ ಅಯ್ಯಸ್ವಾಮಿ, ಪ್ರಧಾನ ಕಾರ್ಯದರ್ಶಿಯಾಗಿ ಎಲಿಷಾ ಯಲಕಪಾಟಿ, ಖಜಾಂಚಿಯನ್ನಾಗಿ ಸುರೇಶ ಎಸ್. ನಾಯಕ ಆಯ್ಕೆಯಾದರು. ಸದಸ್ಯರಾದ ಧರ್ಮರಾಯ್ ಮುಡಸಾಲೆ, ಪ್ರಕಾಶ ಮಾರುತಿ ವಡ್ಡರ, ಚಂದ್ರಕಾಂತ ಆಗೇರ, ಚಿನ್ನಾ ಬಾಬು ಯಲಕಪಾಟಿ, ಮಾರುತಿ ಲಕ್ಷ್ಮಣ ಭೋವಿ ವಡ್ಡರ, ರಾಜು … [Read more...] about ಅಂಬೇಡ್ಕರ ಭವನದಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar