• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪರಿಶ್ರಮ

ಸಪ್ತಸ್ವರದಿಂದ ಮೂರನೇ ದಿನದ ಸಪ್ತಾಹ

September 27, 2019 by Sandesh Desai Leave a Comment

ಜೋಯಿಡಾ - ಕಾರ್ಯಕ್ರಮ ಯಶಸ್ವಿಯಾಗಲು ಪರಿಶ್ರಮ ಅಗತ್ಯ, ಪರಿಶ್ರಮದಿಂದಲೇ ಇಂದು ಸಪ್ತಸ್ವರ ಸೇವಾ ಸಂಸ್ಥೆ ಇಷ್ಟು ಮೇಲೆ ಬಂದಿದೆ ಎಂದು ಮಾತೃ ಮಂಡಳಿ ಅದ್ಯಕ್ಷೆ ರಾಧಾ ಹೆಗಡೆ ಹೇಳಿದರು. ಅವರು ಕನ್ನಡ ಸಂಸ್ಕ್ರತಿ ಇಲಾಖೆ , ಸಪ್ತಸ್ವರ ಸೇವಾ ಸಂಸ್ಥೆ, ಶ್ರೇಯಾ ಅಭಿವೃದ್ದಿ ಟ್ರಸ್ಟ ದಾಂಡೇಲಿ, ಕೀರ್ತಿ ತಾಳ ಮದ್ದಳೆ ಕೂಟ ಇವರು ನಡೆಸಿಕೊಟ್ಟ ಯಕ್ಷಗಾನ ಸಪ್ತಾಹದ ಮೂರನೇ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ನಮ್ಮೂರಿನ ಹೆಣ್ಣು ಮಕ್ಕಳಿಗೆ ಸಪ್ತಸ್ವರ … [Read more...] about ಸಪ್ತಸ್ವರದಿಂದ ಮೂರನೇ ದಿನದ ಸಪ್ತಾಹ

ಜನರ ತೀರ್ಪಿಗೆ ತಲೆ ಬಾಗುತ್ತೇವೆ. ಆದರೇ ಜನರು ಅಭಿವೃದ್ದಿ ಪರ ಇದ್ದಾರೋ, ಇಲ್ಲವೋ ಸಂಶಯ ಮೂಡುತ್ತಿದೆ- ಎಸ್.ಎಲ್.ಘೊಟ್ನೇಕರ

September 3, 2018 by Yogaraj SK Leave a Comment

S L Ghotnekar

ಹಳಿಯಾಳ: ಜನರು ಅಭಿವೃದ್ದಿ ಪರ ಇದ್ದಾರೋ, ಇಲ್ಲವೋ ? ಎನ್ನುವ ಸಂಶಯ ತಮಗೆ ಮೂಡುತ್ತಿದೆ ಆದರೂ ಜನರ ತೀರ್ಪಿಗೆ ತಲೆಬಾಗುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದ್ದಾರೆ. ಪಟ್ಟಣದಲ್ಲಿ ಕಾಂಗ್ರೇಸ್ ಪಕ್ಷ ಬಹುಮತ ಸಾಧಿಸುತ್ತಿದ್ದಂತೆ ತುರ್ತಾಗಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಸಚಿವ ಆರ್.ವಿ.ದೇಶಪಾಂಡೆ ಅವರ ಅಭಿವೃದ್ದಿ ಕಾರ್ಯಗಳು, ಪರಿಶ್ರಮ, ಅಭಿವೃದ್ದಿ ಪರ ನಿಲುಮೆಯೇ ಇಂದು ಹಳಿಯಾಳ ಪುರಸಭೆ ಹಾಗೂ ದಾಂಡೇಲಿ ನಗರಸಭೆಯಲ್ಲಿ … [Read more...] about ಜನರ ತೀರ್ಪಿಗೆ ತಲೆ ಬಾಗುತ್ತೇವೆ. ಆದರೇ ಜನರು ಅಭಿವೃದ್ದಿ ಪರ ಇದ್ದಾರೋ, ಇಲ್ಲವೋ ಸಂಶಯ ಮೂಡುತ್ತಿದೆ- ಎಸ್.ಎಲ್.ಘೊಟ್ನೇಕರ

ಕಾರ್ಮಿಕರ ಮತ್ತು ಶ್ರಮಿಕರ ಪರಿಶ್ರಮವನ್ನು ಗುರುತಿಸುವ ಮನಸ್ಸು ನಮ್ಮದಾಗಬೇಕು;

May 2, 2018 by Gaju Gokarna Leave a Comment

ಹೊನ್ನಾವರ:ದೇಶ ಕಟ್ಟುವ ಕಾರ್ಯದಲ್ಲಿ ಕಾರ್ಮಿಕರ ಮತ್ತು ಶ್ರಮಿಕರ ಪರಿಶ್ರಮವನ್ನು ಗುರುತಿಸುವ ಮನಸ್ಸು ನಮ್ಮದಾಗಬೇಕು. ಅಂದಾಗ ಮಾತ್ರ ಅವರಿಗಾಗಿ ರಚಿತವಾದ ಕಾನೂನುಗಳ ಸದ್ವಿನಿಯೋಗ ಆಗುತ್ತದೆ ಎಂದು ಹೊನ್ನಾವರ ಸಿವಿಲ್ ಜಜ್ಜ ಹಿರಿಯ ವಿಭಾಗ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ ಹಾಗೂ ಸೇಂಟ್ ಇಗ್ನೇಷಿಯಸ್ ಸಮೂಹ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಮಿಕರ ದಿನಾಚರಣೆ … [Read more...] about ಕಾರ್ಮಿಕರ ಮತ್ತು ಶ್ರಮಿಕರ ಪರಿಶ್ರಮವನ್ನು ಗುರುತಿಸುವ ಮನಸ್ಸು ನಮ್ಮದಾಗಬೇಕು;

ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳಸಿಕೊಳ್ಳಬೇಕು;ಜಿಲ್ಲಾಧಿಕಾರಿ ಎಸ್.ಎಸ್.ನಕುಲ

August 21, 2017 by Sachin Hegde Leave a Comment

ಕಾರವಾರ: ಭಾಷಾ ಪ್ರಾವಿಣ್ಯತೆ, ಕೌಶಲಾಭಿವೃದ್ದಿಗಳನ್ನು ಅಳವಡಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ ಕರೆ ನೀಡಿದರು. ಭಾನುವಾರ ದೇವರಾಜ ಅರಸು 102ನೇ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಅಧಗಯಕ್ಷತೆ ವಹಿಸಿ ಅವರು ಮಾತನಾಡಿದರು. ಸತತ ಪರಿಶ್ರಮದಿಂದ ಶ್ರದ್ದೆ, ನಿಷ್ಟೆ, ಛಲವನ್ನು ಹೊಂದಿ ಜೀವನ ಶೈಲಿಯನ್ನು ಉತ್ತಮವಾಗಿ ರೂಪಿಸಿಕೊಳ್ಳುವ … [Read more...] about ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳಸಿಕೊಳ್ಳಬೇಕು;ಜಿಲ್ಲಾಧಿಕಾರಿ ಎಸ್.ಎಸ್.ನಕುಲ

ಸತತ ಪರಿಶ್ರಮದಿಂದ ಪ್ರಯತ್ನ ನಡೆಸಿದಾಗ ಮಾತ್ರ ಯಶಸ್ಸು ಸಿಗುತ್ತದೆ ;ಪ್ರೋ. ಸುರೇಂದ್ರ. ದಫೇದಾರ

August 20, 2017 by Sachin Hegde Leave a Comment

ಕಾರವಾರ: ಆತ್ಮವಿಶ್ವಾಸ, ಶಿಸ್ತು, ಧೃಡ ಸಂಕಲ್ಪದೊಂದಿಗೆ ಸತತ ಪರಿಶ್ರಮದಿಂದ ಪ್ರಯತ್ನ ನಡೆಸಿದಾಗ ಮಾತ್ರ ಯಶಸ್ಸು ಸಿಗುತ್ತದೆ ಎಂದು ದಿವೇಕರ ವಾಣಿಜ್ಯ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಪ್ರೋ. ಸುರೇಂದ್ರ. ದಫೇದಾರ ಹೇಳಿದರು. ದಿವೇಕರ ಪದವಿ ಪೂರ್ವ ಮಹಾವಿದ್ಯಾಲಯ ಆಯೋಜಿಸಿದ ತಾಲೂಕಾ ಮಟ್ಟದ ಪ್ರೌಢಶಾಲಾ ಮಕ್ಕಳ ಚರ್ಚಾ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಪ್ರಯತ್ನ ಮಾಡದೇ ಪ್ರತಿಫಲ ನಿರೀಕ್ಷಿಸುವದು ಸರಿಯಲ್ಲ. ವಿದ್ಯಾರ್ಥಿಗಳು ಪ್ರಯತ್ನವಾದಿಗಳಾಗಿರಬೇಕು. … [Read more...] about ಸತತ ಪರಿಶ್ರಮದಿಂದ ಪ್ರಯತ್ನ ನಡೆಸಿದಾಗ ಮಾತ್ರ ಯಶಸ್ಸು ಸಿಗುತ್ತದೆ ;ಪ್ರೋ. ಸುರೇಂದ್ರ. ದಫೇದಾರ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar