• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪರಿಸರ

ಅರಣ್ಯ ರಕ್ಷಣೆ ಜನರ ನಿತ್ಯ ಕಾಯಕವಾಗಲಿ:ಎಸಿಎಫ್ ನಂದೀಶ

July 9, 2018 by Gaju Gokarna Leave a Comment

kamkod-1

ಹೊನ್ನಾವರ:"ಪರಿಸರದ ಮಡಿಲಲ್ಲೇ ಜನ್ಮತಳೆದು ಅದರ ಪ್ರಾಣವಾಯು ಸೇವಿಸಿ ಬದುಕುತ್ತಿರುವ ಮನುಷ್ಯನಿಗೆ ಪರಿಸರದ ಮಹತ್ವದ ಕುರಿತು ಪಾಠ ಮಾಡಬೇಕಾದ ಪ್ರಮೇಯ ಬಂದಿರುವುದು ಒಂದು ವಿಪರ್ಯಾಸದ ಸಂಗತಿ' ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ ಎಲ್.ಅಭಿಪ್ರಾಯಪಟ್ಟರು. ಅರಣ್ಯ ಇಲಾಖೆ,ಕಾಮಕೋಡ ಪರಿಸರ ಕೂಟ ಹಾಗೂ ಹೊನ್ನಾವರ ತಾಲೂಕಾ ಪತ್ರಕರ್ತರ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಮಕೋಡ ದೇವರಕಾಡಿನಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು … [Read more...] about ಅರಣ್ಯ ರಕ್ಷಣೆ ಜನರ ನಿತ್ಯ ಕಾಯಕವಾಗಲಿ:ಎಸಿಎಫ್ ನಂದೀಶ

ಪ್ರಕೃತಿ ಜೊತೆಗಿನ ಸಂಬಂಧ ಅನ್ಯೋನ್ಯವಾಗಿರಲಿ: ಚನ್ನಕೇಶವ ರೆಡ್ಡಿ

February 26, 2018 by Gaju Gokarna Leave a Comment

ಹೊನ್ನಾವರ:ಪ್ರಕೃತಿಗೆ ಅದಮ್ಯ ಶಕ್ತಿಯಿದ್ದು ಇದರೊಟ್ಟಿಗೆ ಸಂಘರ್ಷಕ್ಕಿಳಿಯದೆ ಅನ್ಯೋನ್ಯತೆಯ ಸಂಬಂಧವನ್ನು ಹೊಂದುವ ಮೂಲಕ ಬದುಕಿನಲ್ಲಿ ಆನಂದ ಪಡೆಯಬೇಕು' ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಚನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅರಣ್ಯ ಇಲಾಖೆಯ ಹೊನ್ನಾವರ ವಿಭಾಗ,ಕಾಮಕೋಡ ದುರ್ಗಮ್ಮ ದೇವಸ್ಥಾನ,ಕಾಮಕೋಡ ಪರಿಸರ ಕೂಟ,ಕಸಾಪ ಹೊನ್ನಾವರ ತಾಲ್ಲೂಕು ಘಟಕ,ಎಸ್‍ಡಿಎಂ ಕಾಲೇಜಿನ ಬಯೋ ಕ್ಲಬ್,ಎನ್‍ಎಸ್‍ಎಸ್,ರೋಟರ್ಯಾಕ್ಟ್,ರೆಡ್‍ಕ್ರಾಸ್ ಘಟಕಗಳ ಆಶ್ರಯದಲ್ಲಿ ಹಾಚಲಮಕ್ಕಿಯ … [Read more...] about ಪ್ರಕೃತಿ ಜೊತೆಗಿನ ಸಂಬಂಧ ಅನ್ಯೋನ್ಯವಾಗಿರಲಿ: ಚನ್ನಕೇಶವ ರೆಡ್ಡಿ

ಸಾರ್ವಜನಿಕ ಆಲಿಕೆಯನ್ನು ಅಕ್ಟೋಬರ 26 ರಂದು

September 29, 2017 by Sachin Hegde Leave a Comment

ಕಾರವಾರ:ಕರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾ ಯೋಜನೆ(CZMP))ಯ ಆಕ್ಷೇಪಣೆಗಳ ಕುರಿತು ಸಾರ್ವಜನಿಕ ಆಲಿಕೆಯನ್ನು ಅಕ್ಟೋಬರ 26 ರಂದು ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆವರೆಗೆ ನ್ಯಾಯಾಲಯ ಸಭಾಂಗಣ ಜಿಲ್ಲಾಧಿಕಾರಿಗಳ ಕಛೇರಿ, ಕಾರವಾರದಲ್ಲಿ ಕರಡು ಕರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾ ಯೋಜನೆ(CZMP))ಯ ಆಕ್ಷೇಪಣೆಗಳ ಕುರಿತು ಸಾರ್ವಜನಿಕ ಆಲಿಕೆಯನ್ನು ನಡೆಸಲಾಗುವುದು ಎಂದು ಪ್ರಾದೇಶಿಕ ನಿರ್ದೇಶಕರು(ಪರಿಸರ) ಕಾರವಾರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಸಾರ್ವಜನಿಕ ಆಲಿಕೆಯನ್ನು ಅಕ್ಟೋಬರ 26 ರಂದು

ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

August 19, 2017 by Sachin Hegde Leave a Comment

ಕಾರವಾರ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರವೂ 2016-17 ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಯುವ ಮಂಡಳಗಳು ಕರ್ನಾಟಕ ಸಂಘ ಸಂಸ್ಥೆಗಳ ಕಾಯ್ದೆ 1960 ರ ಅಡಿಯಲ್ಲಿ ನೋಂದಣಿಯಾಗಿರಬೇಕು. ಪ್ರಸಕ್ತ ಸಾಲಿನಲ್ಲಿ ಸಮಾಜದ ಕೆಲಸ ನಿರ್ವಹಿಸುತ್ತಿರಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪರಿಸರ ಸೌಂರಕ್ಷಣೆ, ವೃತ್ತಿ ತರಬೇತಿ, ಸಾಕ್ಷರತೆ, ಮಹಿಳಾ ಸಬಲೀಕರಣ ಸಾಂಸ್ಕøತಿಕ … [Read more...] about ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

“ಪರಿಸರ ಶುಚಿತ್ವ ಮನುಷ್ಯನ ಆರೋಗ್ಯಕ್ಕೆ ಪೂರಕ’

August 11, 2017 by Gaju Gokarna Leave a Comment

ಹೊನ್ನಾವರ:"ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಮನುಷ್ಯ ಆರೋಗ್ಯವಂತನಾಗಿ ಉತ್ತಮ ಜೀವನ ನಡೆಸಬಹುದು'ಎಂದು ಅರೋಗ್ಯ ವೈದ್ಯಾಧಿಕಾರಿ ಡಾ.ವಿವೇಕ ಭಗತ್ ಅಭಿಪ್ರಾಯಪಟ್ಟರು. ಪ್ರಾಥಮಿಕ ಆರೋಗ್ಯ ಕೇಂದ್ರ ಖರ್ವಾ,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್.ಎಸ್.ಎಸ್. ಹಾಗೂ ಯೂಥ್ ರೆಡ್ ಕ್ರಾಸ್ ಆಶ್ರಯದಲ್ಲಿ ಖರ್ವಾದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಶುಕ್ರವಾರ ನಡೆದ ಸ್ವಚ್ಛತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ … [Read more...] about “ಪರಿಸರ ಶುಚಿತ್ವ ಮನುಷ್ಯನ ಆರೋಗ್ಯಕ್ಕೆ ಪೂರಕ’

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar