• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪಾಕಿಸ್ತಾನ

ಪಿಎಫ್ ಐ ಹಾಗೂ ಎಸ್ ಡಿ ಪಿಐ ಸಂಘಟನೆ ನಿಷೇಧಿಸಿ – ಮಾಜಿ ಶಾಸಕ ಸುನೀಲ್ ಹೆಗಡೆ ಆಗ್ರಹ

January 2, 2020 by Yogaraj SK Leave a Comment

HLY x mla ,sunil hegde Bjp

ಹಳಿಯಾಳ ; ದೇಶದ್ರೋಹಿ ಚಟುವಟಿಕೆಗಳಿಗೆ ಪ್ರಚೋದನೆ ನೀಡುವ ಹಾಗೂ ಮೊನ್ನೆಯ ಮಂಗಳೂರಿನ ಹಿಂಸಾಚಾರದಲ್ಲಿ ನೇರವಾಗಿ ಭಾಗಿಯಾಗಿರುವ ಪಿಎಫ್‍ಐ ಮತ್ತು ಎಸ್‍ಡಿಪಿಐ ಸಂಘಟನೆಗಳಿಗೆ ಸರ್ಕಾರ ಕೂಡಲೇ ನಿμÉೀಧ ಹೇರಬೇಕೆಂದು ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ಆಗ್ರಹಿಸಿದ್ದಾರೆ. ಪಟ್ಟದಲ್ಲಿ ಬಿಜೆಪಿ ಪಕ್ಷ ಆಯೊಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇರಳ ಮೂಲದ ದೇಶ ವಿರೋಧಿ ಸಂಘಟನೆಗಳಾಗಿರುವ ಪಿಎಫ್‍ಐ ಹಾಗೂ ಎಸ್‍ಡಿಪಿಐ ಕಾರ್ಯಕರ್ತರಿಂದಲೇ ಮಂಗಳೂರಿನಲ್ಲಿ ಅಶಾಂತಿ … [Read more...] about ಪಿಎಫ್ ಐ ಹಾಗೂ ಎಸ್ ಡಿ ಪಿಐ ಸಂಘಟನೆ ನಿಷೇಧಿಸಿ – ಮಾಜಿ ಶಾಸಕ ಸುನೀಲ್ ಹೆಗಡೆ ಆಗ್ರಹ

ಸಪ್ತಮ ‘ಅಖಿಲ ಭಾರತೀಯ ಹಿಂದೂ ಅಧಿವೇಶನ’ವು ಉತ್ಸಾಹದಿಂದ ಆರಂಭ !

June 4, 2018 by Vivek Shet Leave a Comment

ಬ್ರಾಹ್ಮತೇಜದಿಂದ ಕ್ಷಾತ್ರತೇಜವು ಜಾಗೃತವಾದರೆ ಭಾರತ ಸಹಿತ ವಿಶ್ವದಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಯಾಗುವುದು ! - ಸ್ವಾಮಿ ಸಂವಿತ್ ಸೋಮಗಿರಿಜೀ ಮಹಾರಾಜ್, ಮಹಂತ, ಶ್ರೀ ಲಾಲೆಶ್ವರ ಮಹಾದೇವ ದೇವಸ್ಥಾನ, ರಾಜಸ್ಥಾನರಾಮನಾಥಿ (ಗೋವಾ) - ಸಂತರು, ಋಷಿಗಳು, ವೇದಗಳು, ಪುರಾಣಗಳಿಂದ ಅದೇ ರೀತಿ ಭಗವಾನ ಶಿವನ ಸಂಕಲ್ಪದಿಂದ ಹಿಂದೂ ರಾಷ್ಟ್ರ ಆಗಿಯೇ ಆಗುತ್ತದೆ. ನಮ್ಮ ಸಂಸ್ಕೃತಿ ವೇದಗಳನ್ನು ಮುಂದೆ ತೆಗೆದುಕೊಂಡು ಹೋಗುತ್ತಿರುವಾಗ ವೇದಗಳ ಹಿಂದೆ ಕ್ಷಾತ್ರತೇಜವೂ ಇದೆ. … [Read more...] about ಸಪ್ತಮ ‘ಅಖಿಲ ಭಾರತೀಯ ಹಿಂದೂ ಅಧಿವೇಶನ’ವು ಉತ್ಸಾಹದಿಂದ ಆರಂಭ !

ಒಗ್ಗಟ್ಟಿನಿಂದ,ಆತ್ಮವಿಶ್ವಾಸದಿಂದ ದೇಶದ ಪ್ರಗತಿಯಲ್ಲಿ ಪಾಲ್ಗೊಳ್ಳಬೇಕು;ವಿಶ್ವನಾಥ ನಾಯಕ

August 8, 2017 by Gaju Gokarna Leave a Comment

ಹೊನ್ನಾವರ : ನರೇಂದ್ರ ಮೋದಿಯವರು ಪ್ರಧಾನಿಯಾದ ಮೇಲೆ ದೇಶ ಶರವೇಗದಲ್ಲಿ ಪ್ರಗತಿ ಸಾಧಿಸುತ್ತಿದ್ದು, ಜಗತ್ತಿನಲ್ಲಿ ಭಾರತದ ಪ್ರತಿಷ್ಠೆ ಹೆಚ್ಚಿದೆ. ಇದರಿಂದ ಖಾಯಂ ಭಾರತ ದ್ವೇಷಿಸುವ ಪಾಕಿಸ್ತಾನ ಮತ್ತು ಇತ್ತೀಚೆಗೆ ಕಾಲು ಕೆದರುತ್ತಿರುವ ಚೀನಾಕ್ಕೆ ಹೊಟ್ಟೆಉರಿ ಉಂಟಾಗಿದೆ. ಆದ್ದರಿಂದ ಭಾರತೀಯರೆಲ್ಲರೂ ಹೆಚ್ಚು ಒಗ್ಗಟ್ಟಿನಿಂದ, ಆತ್ಮವಿಶ್ವಾಸದಿಂದ ದೇಶದ ಪ್ರಗತಿಯಲ್ಲಿ ಪಾಲ್ಗೊಳ್ಳಬೇಕು ಎಂದು ಹಿರಿಯ ಆರ್‍ಎಸ್‍ಎಸ್ ಕಾರ್ಯಕರ್ತ ವಿಶ್ವನಾಥ ನಾಯಕ ಹೇಳಿದರು. ಅವರು … [Read more...] about ಒಗ್ಗಟ್ಟಿನಿಂದ,ಆತ್ಮವಿಶ್ವಾಸದಿಂದ ದೇಶದ ಪ್ರಗತಿಯಲ್ಲಿ ಪಾಲ್ಗೊಳ್ಳಬೇಕು;ವಿಶ್ವನಾಥ ನಾಯಕ

ಭಯೋತ್ಪಾದಕ ದಾಳಿ ಖಂಡಿಸಿ;ಪ್ರಧಾನ ಮಂತ್ರಿಗಳಿಗೆ ಮನವಿ

July 25, 2017 by Sachin Hegde Leave a Comment

ಹಳಿಯಾಳ:ಅಮರನಾಥ ಯಾತ್ರಿಗಳ ಮೇಲೆ ಭಯೋತ್ಪಾದಕ ದಾಳಿ ನಡೆಸಿ ಭಕ್ತರ ಮಾರಣಹೊಮ ಮಾಡಿರುವ ಪಾಕಿಸ್ತಾನ ಪ್ರಚೋದಿತ ಭಯೋತ್ಪಾದಕರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಹಾಗೂ ಪಾಕಿಸ್ತಾನಕ್ಕೆ ನೀಡಿರುವ ಮೊಸ್ಟ್ ಫೇವರ್ಡ ನೇಷನ್ ಶ್ರೇಣಿಯನ್ನು ತೆಗೆದು ಹಾಕಲಿ ಎಂದು ರಾಷ್ಟ್ರೀಯ ಹಿಂದೂ ಆಂದೋಲನ ಹಾಗೂ ಹಿಂದೂ ಜನಜಾಗೃತಿ ಸಮೀತಿ ತಹಶೀಲ್ದಾರ್ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಮಂಗಳವಾರ ಇಲ್ಲಿಯ ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹಿಂಜ … [Read more...] about ಭಯೋತ್ಪಾದಕ ದಾಳಿ ಖಂಡಿಸಿ;ಪ್ರಧಾನ ಮಂತ್ರಿಗಳಿಗೆ ಮನವಿ

ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕೇಂದ್ರ ಗೃಹ ಮಂತ್ರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ

May 29, 2017 by Sachin Hegde Leave a Comment

ಭಟ್ಕಳ:ರಾಷ್ಟ್ರೀಯ ಹಿಂದೂ ಆಂದೋಲನದ ವತಿಯಿಂದ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕೇಂದ್ರ ಗೃಹ ಮಂತ್ರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿಯನ್ನು ಸಲ್ಲಿಸಲಾಯಿತು. ಮನವಿಯಲ್ಲಿ ಕಾಶ್ಮೀರದಲ್ಲಿ ದೇಶ ವಿರೋಧಿ ಕೃತ್ಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಗಡಿ ಕಾಯುವ ಸೈನಿಕರನ್ನು ಸೆರೆ ಹಿಡಿದು ಹೊಡೆಯುವುದು, ಜೆಹಾದಿ ಉಗ್ರರೊಂದಿಗೆ ಹೋರಾಡುವ ಸೈನಿಕರ ಮೇಲೆ ಕಲ್ಲು ಎಸೆಯುವುದು, ಪಾಕಿಸ್ತಾನ ಮತ್ತು ಇಸ್ಲಾಮಿಕ್ ಸ್ಟೇಟ್ … [Read more...] about ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕೇಂದ್ರ ಗೃಹ ಮಂತ್ರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar