• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪೊಲೀಸ್ ಇಲಾಖೆ

ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲು ನಿರ್ಧಾರ

August 6, 2021 by Jayaraj Govi Leave a Comment

ಯಲ್ಲಾಪುರ : ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತು ನೆರೆಹಾವಳಿಯಿಂದ ಜನತೆ ತತ್ತರಿಸಿ ಹೋಗಿರುವ ಪ್ರಸ್ತುತ ಸನ್ನಿವೇಶದಲ್ಲಿ ಮುಂಬರುವ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ ಶ್ರೀಕೃಷ್ಣ ಕಾಮ್ಕರ್ ಹೇಳಿದರು.ಅವರು ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಸ್ವಾತಂತ್ರö್ಯ ದಿನಾಚರಣೆಯ ಸಿದ್ಧತೆಯ ಕುರಿತು ಕರೆಯಲಾಗಿದ್ದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಹೇಳಿದರು.ಸಂಭ್ರಮ ಸಡಗರದಿಂದ ಸ್ವಾತಂತ್ರö್ಯ … [Read more...] about ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲು ನಿರ್ಧಾರ

ಭಟ್ಕಳದಲ್ಲಿ ಕೊವಿಡ್ ಜಾಗೃತಿ ಕಾರ್ಯಕ್ರಮ

October 18, 2020 by Sachin Hegde Leave a Comment

ಭಟ್ಕಳ: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರವಾರ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಭಟ್ಕಳ, ವಕೀಲರ ಸಂಘ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಎರ್ಪಡಿಸಲಾಗಿದ್ದ ಕೋವಿಡ್ ಜಾಗೃತಿ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಜಗದೀಶ ಶಿವಪೂಜಿ ಅವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕಾ … [Read more...] about ಭಟ್ಕಳದಲ್ಲಿ ಕೊವಿಡ್ ಜಾಗೃತಿ ಕಾರ್ಯಕ್ರಮ

ಅಬಕಾರಿ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ; ಲಕ್ಷಾಂತರ ಮೌಲ್ಯದ ಮದ್ಯ ವಶ

March 1, 2019 by Vishwanath Shetty Leave a Comment

ಕಾರವಾರದ ಅಬಕಾರಿ ಮತ್ತು ಪೋಲಿಸ್ ಇಲಾಖೆ  ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಹುದುಗಿಸಿಟ್ಟ ಲಕ್ಷಾಂತರ ಮೌಲ್ಯದ  ಗೋವಾ ಮದ್ಯ ವಶಕ್ಕೆ ಪಡೆದಿದ್ದಾರೆ. ಸರಿ ಸುಮಾರು 7 ಲಕ್ಷ 36 ಸಾವಿರ ಮೌಲ್ಯದ 2440 ಲೀಟರ್ ಅಕ್ರಮ ಮದ್ಯ ಈಗ ಅಬಕಾರಿ ಇಲಾಖೆಯಲ್ಲಿದೆ.ಕಾರವಾರದ ಅಮದಳ್ಳಿ ಗ್ರಾಮದಲ್ಲಿ ಅಮದಳ್ಳಿ ಹೆದ್ದಾರಿ ಪಕ್ಕದ ಮನೆಯೊಂದರ ಹಿಂಬದಿಯಲ್ಲಿ ದಾಸ್ತಾನು ಇರಿಸಿದ್ದ ಫಾಗ್ ಫೇನ್ನಿ, ಲೈಟ್ ಹಾರ್ಸ್ ವಿಸ್ಕಿ, ರಾಯಲ್ ಕ್ಲಾಸಿಕ್ ವಿಸ್ಕಿ ಹಾಗೂ ಮ್ಯಾಡ್ಗೋಲ್ ವಿಸ್ಕಿ ಗೋವಾ … [Read more...] about ಅಬಕಾರಿ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ; ಲಕ್ಷಾಂತರ ಮೌಲ್ಯದ ಮದ್ಯ ವಶ

ತಾಲೂಕು ಪಂಚಾಯತಿ ಸಾಮಾನ್ಯ ಸಭೆ-ಅಧಿಕಾರಿಗಳು ಗೈರು: ಸದಸ್ಯರ ಆಕ್ರೋಶ

November 8, 2017 by Gaju Gokarna Leave a Comment

ಹೊನ್ನಾವರ: ತಾಲೂಕು ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಕೆಲವು ಇಲಾಖೆಯ ಅಧಿಕಾರಿಗಳು ಪ್ರತಿಬಾರಿ ಸಭೆಗೆ ಹಾಜರಾಗದೇ ಇರುವುದರಿಂದ ಆಕ್ರೋಶಗೊಂಡ ಸದಸ್ಯರು ಚರ್ಚಿಸಿ ಸಭಾತ್ಯಾಗ ನಡೆಸಿದ ಘಟನೆ ನಡೆಯಿತು. ತಾ.ಪಂ.ಸದಸ್ಯ ತುಕಾರಾಮ ನಾಯ್ಕ ಮಾತನಾಡಿ ಅಬಕಾರಿ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಸಭೆಗೆ ಏಕೆ ಬರಲಿಲ್ಲ? ಅನೇಕ ಪ್ರಮುಖ ವಿಷಯಗಳನ್ನು ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿತ್ತು. ತಾಲೂಕಿನಲ್ಲಿ ಮಟಕಾ, ಕಳ್ಳಭಟ್ಟಿ ಸರಾಯಿ ಎಗ್ಗಿಲ್ಲದೇ … [Read more...] about ತಾಲೂಕು ಪಂಚಾಯತಿ ಸಾಮಾನ್ಯ ಸಭೆ-ಅಧಿಕಾರಿಗಳು ಗೈರು: ಸದಸ್ಯರ ಆಕ್ರೋಶ

ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ವಿತರಣೆ

August 15, 2017 by Gaju Gokarna Leave a Comment

ಹೊನ್ನಾವರ:ತಾಲೂಕಾಡಳಿತದಿಂದ 71ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ತಹಸೀಲ್ದಾರ್ ವಿ.ಆರ್.ಗೌಡ ನೆರವೇರಿಸಿದರು. ನಂತರ ತಮ್ಮ ಸಂದೇಶದಲ್ಲಿ 1947 ರಲ್ಲಿ ಇಂಗ್ಲೀಷರನ್ನು ಹೊಡೆದೋಡಿಸಿದ ಸಂತಸದಲ್ಲಿ ಈ ದಿನವನ್ನು ಆಚರಿಸುತ್ತಿದ್ದೇವೆ. ವರ್ಷದಿಂದ ವರ್ಷ ಕಳೆದರೂ ನಮ್ಮ ಉತ್ಸಾಹ ತಗ್ಗಲಿಲ್ಲ. ಸ್ವಾಂತ್ರ್ಯ ಪೂರ್ವದಲ್ಲಿ ಇಂಗ್ಲೀಷರಿಂದ ಶೋಷಣೆ, ದಬ್ಬಾಳಿಕೆ, ನಮ್ಮ ಹಿರಿಯರಿಂದ ತಿಳಿದಾಗ ಅದರ ಮಹತ್ವ ಅರಿವಾಗುತ್ತದೆ. ಅವರ … [Read more...] about ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ವಿತರಣೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar