• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪೋಲಿಸ್

ಜಿಲ್ಲಾಧಿಕಾರಿ ಡಾ. ಹರೀಶ ಅವರಿಂದ ಹಳಿಯಾಳ ವಿಧಾನಸಭಾ ಕ್ಷೇತ್ರದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

May 18, 2019 by Yogaraj SK Leave a Comment

DC KDP meeting in haliyal

 ಹಳಿಯಾಳ : ಕಸ ವಿಲೇವಾರಿ, ಶುದ್ದ ಕುಡಿಯುವ ನೀರಿನ ಪೂರೈಕೆ, ವಾಯು ಮಾಲಿನ್ಯ ತಡೆದು ಶುದ್ದ ಗಾಳಿ ಪೂರೈಸುವ ಮೂಲಭೂತ ಕರ್ತವ್ಯ ನಗರ ಸಭೆ, ಪುರಸಭೆ ಹಾಗೂ ತಾಲೂಕಾಡಳಿತದ ಪ್ರಮುಖ ಕಾರ್ಯವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರಿಶಕುಮಾರ ಅಭಿಪ್ರಾಯಪಟ್ಟರು. ಪಟ್ಟಣದ ಮಿನಿ ವಿಧಾನಸೌಧದ ಸಭಾ ಭವನದಲ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಹಳಿಯಾಳ-ಜೋಯಿಡಾದ ವಿಧಾನಸಭಾ ಕ್ಷೇತ್ರದ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನಾ, ಕುಂದು ಕೊರತೆ ಸಭೆಯಲ್ಲಿ ಅವರು … [Read more...] about ಜಿಲ್ಲಾಧಿಕಾರಿ ಡಾ. ಹರೀಶ ಅವರಿಂದ ಹಳಿಯಾಳ ವಿಧಾನಸಭಾ ಕ್ಷೇತ್ರದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

ಕಾನೂನು ಉಲ್ಲಂಘನೆ ಅಪರಾಧ ಎಲ್ಲರೂ ಕಾನೂನನ್ನು ಗೌರವಿಸಬೇಕು – ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕರಾವ್ ಪಾಟೀಲ್

October 5, 2018 by Yogaraj SK Leave a Comment

SHivaji murthy SP meeting

ಹಳಿಯಾಳ : ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ರಾತ್ರೋರಾತ್ರಿ ಮಹಾನ ಪುರುಷ ಶಿವಾಜಿ ಮೂರ್ತಿಯನ್ನು ಸ್ಥಾಪನೆ ಮಾಡಿದ್ದು ಕಾನೂನಿನ ಸ್ಪಷ್ಟ ಉಲ್ಲಂಘಟನೆಯಾಗಿದೆ. ಕಾನೂನು ಚೌಕಟ್ಟಿನಲ್ಲಿ ಶಿವಾಜಿ ಮೂರ್ತಿ ಸ್ಥಾಪನೆಗೆ ಜಿಲ್ಲಾಡಳಿತ, ಪೋಲಿಸ್, ಕಂದಾಯ ಮತ್ತು ಪುರಸಭೆಯ ಇಲಾಖೆಯ ಸಹಮತವಿದೆ. ಅಲ್ಲದೇ ಜನರ ಭಾವನೆಗಳಿಗೆ ನಾವು ಗೌರವ ನೀಡುತ್ತೇವೆ. ಆದರೆ ಕಾನೂನು ಉಲ್ಲಂಘನೆ ಮಾಡುವುದು ಅಪರಾಧವಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕರಾವ್ ಪಾಟೀಲ್ … [Read more...] about ಕಾನೂನು ಉಲ್ಲಂಘನೆ ಅಪರಾಧ ಎಲ್ಲರೂ ಕಾನೂನನ್ನು ಗೌರವಿಸಬೇಕು – ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕರಾವ್ ಪಾಟೀಲ್

ಪರಸ್ಪರರಲ್ಲಿ ದ್ವೇಷ ಭಾವನೆ ಮರೆತು-ಒಂದಾಗಿ ದೇಶದ ಉನ್ನತಿಗಾಗಿ ಕೆಲಸ ಮಾಡಬೇಕಿದೆ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ

August 15, 2018 by Yogaraj SK Leave a Comment

aug 15- 72- independence day celebration

ಹಳಿಯಾಳ : ಇಂದು ಭಾರತ ದೇಶ ಜಗತ್ತಿನಲ್ಲೇ ಪ್ರಭಾವಿ ರಾಷ್ಟ್ರವಾಗಿ, ಅಭಿವೃದ್ದಿಯಲ್ಲಿ ಮುಂಚುಣಿಯಲ್ಲಿ ಸಾಗುತ್ತಿದೆ. ಆದರೇ ದೇಶಕ್ಕೆ ಮಾರಕವಾಗಿರುವ ಭಯೋತ್ಪಾದನೆಯನ್ನು ತಡೆಯಲು, ಯುವ ಶಕ್ತಿ ದುಶ್ಚಟಗಳಿಂದ ದೂರವಿರಬೇಕು ಹಾಗೂ ಸರ್ವರು ಪರಸ್ಪರರಲ್ಲಿರುವ ದ್ವೇಷ ಭಾವನೆಯನ್ನು ಮರೆತು ಎಲ್ಲರೂ ಒಂದಾಗಿ ದೇಶಕ್ಕಾಗಿ ಏನಾದರೂ ಸಾಧಿಸಿ ತೊರಿಸಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕರೆ ನೀಡಿದರು. ಪಟ್ಟಣದ ಮಿನಿ ವಿಧಾನಸೌಧ, ತಾಲೂಕ ಕಚೇರಿ ಎದುರು ನಡೆದ … [Read more...] about ಪರಸ್ಪರರಲ್ಲಿ ದ್ವೇಷ ಭಾವನೆ ಮರೆತು-ಒಂದಾಗಿ ದೇಶದ ಉನ್ನತಿಗಾಗಿ ಕೆಲಸ ಮಾಡಬೇಕಿದೆ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ

ಪಿಎಸೈ ಹೂಗಾರ ಅವರನ್ನು ವರ್ಗಾಯಿಸುವಂತೆ ಆಗ್ರಹಿಸಿ ಐಜಿಗೆ ಮನವಿ

August 8, 2017 by Sachin Hegde Leave a Comment

ಹಳಿಯಾಳ ; ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ರಾಜಾರೋಷವಾಗಿ ಇಸ್ಪೀಟ್ ಕ್ಲಬ್‍ಗಳು, ಓಸಿ, ಬೆಟ್ಟಿಂಗ್, ಮಾಂಸಾಹಾರಿ ಹೋಟೇಲ್‍ಗಳಲ್ಲಿ ಎಗ್ಗಿಲ್ಲದೇ ಮಧ್ಯ ಮಾರಾಟ ಹಾಗೂ ಲಾಡ್ಜ್‍ಗಳಲ್ಲಿ ವೈಶ್ಯಾವಾಟಿಕೆ ಸೇರಿದಂತೆ ಇನ್ನಿತರ ಅನೈತಿಕ ಚಟುವಟಿಕೆಗಳು ಅವ್ಯಾವಾಹತವಾಗಿ ನಡೆದು ಪಟ್ಟಣ ಅಕ್ರಮಗಳ ಅಡ್ಡೆಯಾಗಿ ಮಾರ್ಪಾಟಾಗುತ್ತಿದ್ದು ಇವುಗಳನ್ನು ತಡೆಯುವಲ್ಲಿ ಹಳಿಯಾಳ ಪಿಎಸ್‍ಐ ಎಮ್.ಎಸ್. ಹೂಗಾರ ಸಂಪೂರ್ಣ ವಿಫಲರಾಗಿದ್ದು ಅವರ ಮೇಲೆ ಸೂಕ್ತ ಕ್ರಮ ಕೈಗೊಂಡು ತಕ್ಷಣ ಅವರನ್ನು … [Read more...] about ಪಿಎಸೈ ಹೂಗಾರ ಅವರನ್ನು ವರ್ಗಾಯಿಸುವಂತೆ ಆಗ್ರಹಿಸಿ ಐಜಿಗೆ ಮನವಿ

ಸಾರ್ವಜನೀಕರ ಸಹಕಾರ ಅತಿ ಮುಖ್ಯ,ಪೋಲಿಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ

July 25, 2017 by Sachin Hegde Leave a Comment

ಹಳಿಯಾಳ:ಸಮಾಜದಲ್ಲಿ ಅಪರಾಧ ಕೃತ್ಯಗಳನ್ನು ತಡೆಯುವಲ್ಲಿ ಪೋಲಿಸರು ಸದಾ ಕಾರ್ಯಪ್ರವೃತ್ತರಾಗಿದ್ದು ಅಪರಾಧ ಕೃತ್ಯಗಳನ್ನು ತಡೆಯುವಲ್ಲಿ ಪೋಲಿಸರು ಸಂಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಬೇಕಾದರೇ ಸಾರ್ವಜನೀಕರ ಸಹಕಾರ ಅತಿ ಮುಖ್ಯವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಹೇಳಿದರು. ಹಳಿಯಾಳ ಪೋಲಿಸ್ ಇಲಾಖೆಯಿಂದ ಪಟ್ಟಣದ ತಾಲೂಕ ಪಂಚಾಯತ ಸಭಾ ಭವನದಲ್ಲಿ ಪರಿಷ್ಕøತ ಪೋಲಿಸ್ ಬೀಟ್ ವ್ಯವಸ್ಥೆಯ ಕುರಿತು ಹಾಗೂ ಅಪರಾಧ … [Read more...] about ಸಾರ್ವಜನೀಕರ ಸಹಕಾರ ಅತಿ ಮುಖ್ಯ,ಪೋಲಿಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar