• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪೋಲಿಸ್ ಠಾಣೆ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಯಕರ್ನಾಟಕ ಹಳಿಯಾಳ ಸಂಘದಿಂದ ತಶಿಲ್ದಾರ ರಿಗೆ ಮನವಿ

July 1, 2018 by Yogaraj SK Leave a Comment

Jalakarnataka Hallia

 ಹಳಿಯಾಳ : ಪಟ್ಟಣದ 24*7 ಕುಡಿಯುವ ನೀರಿನ ಬಿಲ್ ಪಾವತಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಶೌಚಾಲಯ ನಿರ್ಮಿಸಬೇಕು ಎಂದು ಜಯ ಕರ್ನಾಟಕ ಹಳಿಯಾಳ ತಾಲೂಕಾ ಸಂಘ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ.  ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಕಾರ್ಯಕರ್ತರು ತಹಶೀಲ್ದಾರ್ ವಿದ್ಯಾಧರಗೆ ಮನವಿ ಸಲ್ಲಿಸಿದರು.    ಮನವಿಯಲ್ಲಿ ಸ್ವಚ್ಚತಾ ಅಭಿಯಾನದ ಶುಲ್ಕವನ್ನು ಕಡಿಮೆ ಮಾಡಬೇಕು, … [Read more...] about ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಯಕರ್ನಾಟಕ ಹಳಿಯಾಳ ಸಂಘದಿಂದ ತಶಿಲ್ದಾರ ರಿಗೆ ಮನವಿ

ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

June 23, 2018 by Gaju Gokarna Leave a Comment

ಹೊನ್ನಾವರ : ತಾಲೂಕಿನ ಅರೇಅಂಗಡಿ ಕೆರೆಕೋಣದಲ್ಲಿ ವಿವಾಹಿತ ಮಹಿಳೆಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಪವಿತ್ರಾ ಸುಧೀರ ಗಾಣಿಗ(22) ಈಕೆ ಆತ್ಮಹತ್ಯೆ ಮಾಡಿಕೊಂಡವಳಾಗಿದ್ದಾಳೆ. ಈಕೆಯನ್ನು ಬೈಂದೂರಿನ ಸುಧೀರ ಎಂಬುವನೊಂದಿಗೆ ಕಳೆದ ಒಂದುವರೆ ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. ಜೂ.19 ರಂದು ಗಂಡನೊಂದಿಗೆ ತಾಯಿ ಮನೆಗೆ ಬಂದಿದ್ದ ಈಕೆ ಜೂ.21 ರಂದು ಗುರುವಾರ ರಾತ್ರಿಯಿಂದ ನಾಪತ್ತೆಯಾಗಿರುವುದಾಗಿ ತಂದೆ ಸುಬ್ರಾಯ ನಾರಾಯಣ ಶೆಟ್ಟಿ … [Read more...] about ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಬೆಡ್‍ಶಿಟ್‍ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

December 20, 2017 by Sachin Hegde Leave a Comment

ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೋಲಿಸ್ ಠಾಣೆಯ ಪಿಎಸ್‍ಐ ಮಲ್ಲು ಎಸ ಹೂಗಾರ್ ಅವರ ಪತ್ನಿ ವಿಜಯಲಕ್ಷ್ಮೀ ಹೂಗಾರ್ (29) ಪೋಲಿಸ್ ಕ್ವಾಟರ್ಸ್‍ನಲ್ಲಿಯ ಮನೆಯ ಹಾಲ್‍ನಲ್ಲಿ ಫ್ಯಾನಿಗೆ ಬೆಡ್‍ಶಿಟ್‍ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ.  ಬುಧವಾರ ಬೆಳಿಗ್ಗೆ 8.30ರಿಂದ 9 ಗಂಟೆಯ ಅವಧಿಯಲ್ಲಿ ನಡೆದ ದುರ್ಘಟನೆ.  ಗದಗ ಜಿಲ್ಲೆ ಹುಲಕೊಟಿಯವರಾಗಿರುವ ವಿಜಯಲಕ್ಷ್ಮೀ ಕಳೆದ 6 ವರ್ಷಗಳ ಹಿಂದೆ ಪಿಎಸ್‍ಐ ಮಲ್ಲೂ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಅವರಿಗೆ … [Read more...] about ಬೆಡ್‍ಶಿಟ್‍ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

ಗೃಹಿಣಿ ಸೇರಿದಂತೆ ಓರ್ವ ವಿದ್ಯಾರ್ಥಿ ನಾಪತ್ತೆ;2 ಪ್ರತ್ಯೇಕ ಪ್ರಕರಣಗಳು ಹಳಿಯಾಳ ಪೋಲಿಸ್ ಠಾಣೆಯಲ್ಲಿ ದಾಖಲು

December 15, 2017 by Sachin Hegde Leave a Comment

Jaylakshmi s Nayar

ಹಳಿಯಾಳ:  ಗ್ರಾಮಾಂತರ ಭಾಗದ  ಗೃಹಿಣಿ ಸೇರಿದಂತೆ ಓರ್ವ ವಿದ್ಯಾರ್ಥಿ ನಾಪತ್ತೆಯಾಗಿರುವ ಬಗ್ಗೆ 2 ಪ್ರತ್ಯೇಕ ಪ್ರಕರಣಗಳು ಹಳಿಯಾಳ ಪೋಲಿಸ್ ಠಾಣೆಯಲ್ಲಿ ದಾಖಲಾಗಿವೆ.  ತಾಲೂಕಿನ ಭಾಗವತಿ ಗ್ರಾಮದ ಗೃಹಿಣಿ  ಜಯಲಕ್ಷ್ಮೀ ಸುಬ್ರಮಣ್ಯ ನಾಯರ(25) ದಿ.9-12-2017 ರಂದು ಬೆಳಿಗ್ಗೆ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರ ನಡೆದವಳು ಈವರೆಗೆ ಮನೆಗೆ ಬಾರದೆ ಸಂಬಂಧಿಕರ ಮನೆಗೂ ತೆರಳದೆ ಎಲ್ಲಿಯೋ ಕಾಣೆಯಾಗಿದ್ದಾಳೆಂದು ಪತಿ ಸುಬ್ರಮಣ್ಯ ಹಳಿಯಾಳ ಠಾಣೆಯಲ್ಲಿ ದೂರು … [Read more...] about ಗೃಹಿಣಿ ಸೇರಿದಂತೆ ಓರ್ವ ವಿದ್ಯಾರ್ಥಿ ನಾಪತ್ತೆ;2 ಪ್ರತ್ಯೇಕ ಪ್ರಕರಣಗಳು ಹಳಿಯಾಳ ಪೋಲಿಸ್ ಠಾಣೆಯಲ್ಲಿ ದಾಖಲು

ಕಿಡಿಗೇಡಿಗಳ ಪತ್ತೆ

December 1, 2017 by Sachin Hegde Leave a Comment

ಹಳಿಯಾಳ: ಬಿಜೆಪಿ ಪಕ್ಷದ ಪರಿವರ್ತನಾ ಯಾತ್ರೆಯ ಸಂದರ್ಭದಲ್ಲಿ ಬಿಜೆಪಿಯ ರಾಷ್ಟ್ರೀಯ, ರಾಜ್ಯ ಮುಖಂಡರೊಂದಿಗೆ ತಮ್ಮ ಪೊಟೊ ಹಾಕಿರುವ ಬ್ಯಾನರ್‍ಗಳನ್ನು ಹರಿದು ಹಾಕಿದ್ದರ ಬಗ್ಗೆ ಹಳಿಯಾಳ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೋಲಿಸರ ಪ್ರಥಮ ತನಿಖೆಯಲ್ಲಿ ಕಿಡಿಗೇಡಿಗಳ ಗುರುತು ಪತ್ತೆಯಾಗಿದ್ದು ಈ ಬಗ್ಗೆ ಪಕ್ಷದ ಹೈಕಮಾಂಡಗೆ ದಾಖಲೆ ಸಮೇತ ದೂರು ನೀಡಲಾಗಿದೆ ಎಂದು ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಹೇಳಿದರು.  ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ … [Read more...] about ಕಿಡಿಗೇಡಿಗಳ ಪತ್ತೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar