ಹಳಿಯಾಳ:- ಜಿಲ್ಲೆಯಲ್ಲಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಗಳ ಚುನಾವಣೆ ನಡೆಯುತ್ತಿದ್ದು. ನೀತಿ ಸಂಹಿತೆ ಜಾರಿಯಲ್ಲಿದೆ. ಈ ಸಂಧರ್ಬದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರ ನೇಮಕಾತಿ ಪ್ರಕ್ರೀಯೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದಂತಾಗುವ ಕಾರಣ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆಯ ಬಳಿಕ ನೇಮಕಾತಿ ಪ್ರಕ್ರೀಯೆ ಕಾರ್ಯ ನಡೆಸುವಂತೆ ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದ ರಾಜ್ಯ ಸಮೀತಿ ಅಧ್ಯಕ್ಷ ಹರೀಶ ನಾಯ್ಕ ಜಿಲ್ಲಾಧಿಕಾರಿಯಲ್ಲಿ ಮನವಿ ಮಾಡಿದ್ದಾರೆ.ಈ … [Read more...] about ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ – ಪೌರ ಕಾರ್ಮಿಕರ ನೇಮಕಾತಿ ಪ್ರಕ್ರಿಯೇ ಮುಂದುಡುವಂತೆ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದ ರಾಜ್ಯ ಸಮೀತಿ ಅಧ್ಯಕ್ಷ ಹರೀಶ ನಾಯ್ಕ ಆಗ್ರಹ