• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪ್ರತಿಭಾ ಪುರಸ್ಕಾರ

ನಾಮಧಾರಿ ಅಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ

October 13, 2020 by Lakshmikant Gowda Leave a Comment

namadhari sanghada pratibha puraskara

ಹೊನ್ನಾವರ - ಪಟ್ಟಣದಲ್ಲಿರುವ ನಾಮಧಾರಿ ವಿದ್ಯಾರ್ಥಿ ನಿಲಯದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತಿಯ ಪಿಯುಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.ಅರ್ಬನ್ ಬ್ಯಾಂಕ್ ನಿರ್ದೇಶಕರು ನಿವೃತ್ತ ಶಿಕ್ಷಕರೂ ಆದ ಎಸ್.ಟಿ.ನಾಯ್ಕ ಅವರು ಕಾರ್ಯಕ್ರಮ ಉದ್ಘಾಟಿಸಿದರು. ನಾಮಧಾರಿ ಸಮಾಜದ ನೌಕರರ ಸಂಘದ ಅಧ್ಯಕ್ಷರಾದ ಜಿ.ಎಚ್.ನಾಯ್ಕ, ವಿದ್ಯಾರ್ಥಿನಿಲಯದ ಕಟ್ಟಡ ಸಮಿತಿ ಅಧ್ಯಕ್ಷ ಸಿ.ಬಿ.ನಾಯ್ಕ, … [Read more...] about ನಾಮಧಾರಿ ಅಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ

ಸಾಧನೆಗೈದ ಪ್ರತಿಭಾವಂತರಿಗೆ ಸಂದಿತು ಅರ್ಬನ್ ಬ್ಯಾಂಕಿನಿಂದ ಪ್ರತಿಭಾ ಪುರಸ್ಕಾರ

August 29, 2018 by Vishwanath Shetty Leave a Comment

ಹೊನ್ನಾವರ: ದೇಶದಲ್ಲಿ ಹಿಂದಿನಿಂದಲೂ ಸಮಾಜವನ್ನು ವಿಘಟಿಸುವ ಕಾರ್ಯ ಶಿಕ್ಷಿತರಿಂದಲೇ ನಡೆಯುತ್ತಿದೆ. ಇಂದಿನ ಶಿಕ್ಷಿತ ವಿದ್ಯಾರ್ಥಿಗಳು ಹಣ ಗಳಿಕೆಗೆ ಪ್ರಥಮ ಆದ್ಯತೆ ನೀಡಿ ಅದನ್ನು ಅನುಭವಿಸಲು ಸಮಯವಿಲ್ಲದೇ ತೊಳಲಾಡುತ್ತಿದ್ದಾರೆ ಎಂದು ನಿವೃತ್ತ ಪ್ರಾಚಾರ್ಯ ವಿಶ್ವನಾಥ ಹಂಪಿಹೊಳಿ ಅಭಿಪ್ರಾಯಿಸಿದರು.ಪಟ್ಟಣದ ಅರ್ಬನ್ ಬ್ಯಾಂಕ್‍ನ ಎಂ. ಏ. ಕಿಣಿ ಮತ್ತು ಎಲ್. ಕೆ. ಶ್ಯಾನಭಾಗ ಶ್ರೋಫ್‍ಹಾಲ್‍ನಲ್ಲಿ À ನಡೆದ 2018ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ … [Read more...] about ಸಾಧನೆಗೈದ ಪ್ರತಿಭಾವಂತರಿಗೆ ಸಂದಿತು ಅರ್ಬನ್ ಬ್ಯಾಂಕಿನಿಂದ ಪ್ರತಿಭಾ ಪುರಸ್ಕಾರ

8 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

July 17, 2018 by Gaju Gokarna Leave a Comment

ಹೊನ್ನಾವರದ ಜನತಾ ವಿದ್ಯಾಲಯ ಕಾಸರಕೋಡದ 8 ನೇ ತರಗತಿಯ ಎಲ್ಲಾ 46 ವಿದ್ಯಾರ್ಥಿಗಳ ಸಮವಸ್ತ್ರ ಪ್ರಾಯೋಜಕತ್ವವಹಿಸಿ ಉಚಿತವಾಗಿ ಸಮವಸ್ತ್ರವನ್ನು ವಿತರಿಸಲಾಯಿತು. ಪ್ರಸಿದ್ಧ ವೈದ್ಯರಾದ ಡಾ.ಆಶಿಕಕುಮಾರ ಹೆಗಡೆ ಮಾತನಾಡಿ ‘ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಚೆನ್ನಾಗಿ ಅಭ್ಯಾಸ ಮಾಡಿ ಸಮಾಜಕ್ಕೆ ಮಾದರಿಯಾಗಬೇಕು. ಮುಂದೆ ತಮ್ಮ ವೃತ್ತಿ ಜೀವನದಲ್ಲಿ ಬಡ ವಿದ್ಯಾರ್ಥಿಗಳಿಗೆ ಇದೇ ರೀತಿ ಸಹಾಯ ಮಾಡುವ ಮನೋಧರ್ಮವನ್ನು ಬೆಳೆಸಿಕೊಳ್ಳಬೇಕು’ ಎಂದರು. ಸಾಹಿತಿಗಳಾದ … [Read more...] about 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ಕೆಲವೇ ಕೆಲವೇ ವಿದ್ಯಾರ್ಥಿಗಳಿಂದ ಆರಂಭವಾದ ಶಾಲೆ ಇಂದು ಸಾವಿರಕ್ಕೂ ಅಧಿಕ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಗಮನಾರ್ಹ ;ಜೆ.ಟಿ.ಪೈ

June 12, 2018 by Gaju Gokarna Leave a Comment

new english school honnavar

ಹೊನ್ನಾವರ : ಪಟ್ಟಣದ ನ್ಯೂ ಇಂಗ್ಲೀಷ್ ಸ್ಕೂಲ್‍ನಲ್ಲಿ 89 ನೇ ಶಾಲಾ ಸಂಸ್ಥಾಪನಾ ದಿನ ಮತ್ತು ಪ್ರತಿಭಾ ಪುರಸ್ಕಾರ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜೆ.ಟಿ.ಪೈ ಅವರು ಶಾಲೆಯು ನಡೆದು ಬಂದ ಹಾದಿಯನ್ನು ವಿವರಿಸಿ, ಕೇವಲ ಕೆಲವೇ ಕೆಲವೇ ವಿದ್ಯಾರ್ಥಿಗಳಿಂದ ಆರಂಭವಾದ ಶಾಲೆ ಇಂದು ಸಾವಿರಕ್ಕೂ ಅಧಿಕ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಗಮನಾರ್ಹ ಎಂದರು.ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಗೆ ಪ್ರಥಮ … [Read more...] about ಕೆಲವೇ ಕೆಲವೇ ವಿದ್ಯಾರ್ಥಿಗಳಿಂದ ಆರಂಭವಾದ ಶಾಲೆ ಇಂದು ಸಾವಿರಕ್ಕೂ ಅಧಿಕ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಗಮನಾರ್ಹ ;ಜೆ.ಟಿ.ಪೈ

ಉತ್ತರ ಕನ್ನಡ ಸಮಗ್ರ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

January 13, 2018 by Yogaraj SK Leave a Comment

ಹಳಿಯಾಳ: ಶಿಕ್ಷಣ, ಕ್ರೀಡೆಗಳಲ್ಲಿ ಅಪ್ಪಟ ಗ್ರಾಮೀಣ ಪ್ರತಿಭೆಗಳು ಗಣನೀಯ ಸಾಧನೆ ಮಾಡುತ್ತಿದ್ದು ಸ್ಥಳೀಯ ಪ್ರತಿಭೆಗಳಿಗೆ ವಿ.ಆರ್.ಡಿ.ಎಮ್.ಟ್ರಸ್ಟ್‍ನಿಂದ ವಿಶೇಷವಾಗಿ ಪ್ರೋತ್ಸಾಹ ನೀಡುತ್ತ ಬರಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಪ್ರತಿಭೆಗಳಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹನ ಟ್ರಸ್ಟ್‍ನಿಂದ ದೊರೆಯಲಿದೆ ಎಂದು ವಿ.ಆರ್.ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್‍ನ ಧರ್ಮದರ್ಶಿ ಪ್ರಸಾದ ಆರ್ ದೇಶಪಾಂಡೆ ಹೇಳಿದರು.ಹಳಿಯಾಳ: ಶಿಕ್ಷಣ, ಕ್ರೀಡೆಗಳಲ್ಲಿ ಅಪ್ಪಟ ಗ್ರಾಮೀಣ ಪ್ರತಿಭೆಗಳು … [Read more...] about ಉತ್ತರ ಕನ್ನಡ ಸಮಗ್ರ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar