ಹೊನ್ನಾವರ; ತಾಲೂಕಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಎಂ.ಎ.ರಾಜ್ಯಶಾಸ್ತ್ರ ವಿಭಾಗದಲ್ಲಿ ಧಾರವಾಡ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಗ್ರಾಮೀಣ ಭಾಗದ ಪ್ರತಿಭೆ ಮೇಘಾ ಬಂಗಾರ ಪದಕ ತನ್ನದಾಗಿಸಿಕೊಂಡಿದ್ದಾರೆ. ಸರ್ಕಾರಿ ಶಾಲೆ ಹಾಗೂ ಕಾಲೇಜಿನಲ್ಲಿ ಅಧ್ಯಯನ ಮಾಡಿದರೆ ಸಾಧನೆ ಮಾಡಲು ಸಾಧ್ಯವಿಲ್ಲ ಎನ್ನುವ ಕೆಲವರ ಮೊಂಡು ವಾದಕ್ಕೆ ಬೆರಗಾಗುವ ರೀತಿಯಲ್ಲಿ, ಬಡತನದ ಮಧ್ಯೆ ಏನಾದರೂ ಸಾಧಿಸಲೇಬೇಕೆಂದು ತುಡಿತದಿಂದ ಆರಂಭದಿಂದಲೂ ಅಧ್ಯಯನದಲ್ಲಿ … [Read more...] about ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ;ಮೇಘಾ ಗೌಡಗೆ ಬಂಗಾರದ ಪದಕ