• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬಗ್ಗೆ

*ಶಿಥಿಲಾವಸ್ಥೆ ತಲುಪಿದ ಹಿಂದೂ ರುದ್ರಭೂಮಿ ದುರಸ್ಥಿ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ ಶಾಸಕ ಸುನೀಲ್ ನಾಯ್ಕ*

February 23, 2020 by Sachin Hegde Leave a Comment

ಶಿಥಿಲಾವಸ್ಥೆ ತಲುಪಿದ ಹಿಂದೂ ರುದ್ರಭೂಮಿ ದುರಸ್ಥಿ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ ಶಾಸಕ ಸುನೀಲ್ ನಾಯ್ಕ* ಭಟ್ಕಳ: ತಾಲೂಕಿನ ಮುನ್ಸಿಪಾಲ್ ವ್ಯಾಪ್ತಿಯ ಮಣ್ಕುಳಿಯಲ್ಲಿ ಹಿಂದೂ ರುದ್ರ ಭೂಮಿಯು ಶಿಥಿಲಾವಸ್ಥೆ ತಲುಪಿದ್ದು, ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಸುನೀಲ್ ನಾಯ್ಕ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯ ಮೂಲಕ ಮಾತನಾಡಿ ರುದ್ರಭೂಮಿ ದುರಸ್ತಿಗೆ 20 ಲಕ್ಷ ರೂಪಾಯಿ ಅನುದಾನವನ್ನು ನೀಡುವಂತೆ … [Read more...] about *ಶಿಥಿಲಾವಸ್ಥೆ ತಲುಪಿದ ಹಿಂದೂ ರುದ್ರಭೂಮಿ ದುರಸ್ಥಿ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ ಶಾಸಕ ಸುನೀಲ್ ನಾಯ್ಕ*

ಬಡರಿಗೊಂದು – ಧನಿಕರಿಗೊಂದು ನ್ಯಾಯವೇ ? ಹಳಿಯಾಳ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಸಾರ್ವಜನೀಕರ ಅಸಮಾಧಾನ.

September 26, 2019 by Yogaraj SK Leave a Comment

haliyal parking no fine to MLA RV deshpande vehicals

ಹಳಿಯಾಳ:- ಶಾಸಕ ಆರ್.ವಿ.ದೇಶಪಾಂಡೆ, ರಾಜಕಾರಣಿಗಳು ಹಾಗೂ ಅಧಿಕಾರಿಗಳ ವಾಹನಗಳು ಪಾರ್ಕಿಂಗ್ ನಿಯಮವನ್ನು ಉಲ್ಲಂಘಿಸಿ ನಿಂತಿದ್ದರು ಕೂಡ ಹಳಿಯಾಳ ಪುರಸಭೆ ಹಾಗೂ ಪೋಲಿಸ್ ಇಲಾಖೆಯವರು ಅವರ ವಾಹನಗಳಿಗೆ ಲಾಕ್ ಅನ್ನು ಹಾಕಿ ದಂಡವನ್ನು ವಿಧಿಸದೆ ಇರುವುದು ಸಾರ್ವಜನೀಕರ ಆಕ್ರೋಶಕ್ಕೆ ಕಾರಣವಾಗಿದೆ. ಹಳಿಯಾಳ ಪಟ್ಟಣದ ಮಾರುಕಟ್ಟೆ ರಸ್ತೆಯಲ್ಲಿ ಕಳೆದ ಹಲವಾರು ತಿಂಗಳುಗಳಿಂದ ವಾಹನಗಳನ್ನು ವಾರದಲ್ಲಿ ಮೂರು ದಿನ ಒಂದು ಬದಿ ಎಡ ಹಾಗೂ ವಾರದಲ್ಲಿ ಮೂರು ದಿನ ಬಲಬದಿ ನಿಲ್ಲಿಸುವ … [Read more...] about ಬಡರಿಗೊಂದು – ಧನಿಕರಿಗೊಂದು ನ್ಯಾಯವೇ ? ಹಳಿಯಾಳ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಸಾರ್ವಜನೀಕರ ಅಸಮಾಧಾನ.

ಶಿವಪ್ರತಿಷ್ಠಾನದ ಕಾರ್ಯ ಶ್ಲಾಘನೀಯ – ದುರ್ಗಾದೌಡ‌ ಧಾರ್ಮಿಕ‌ ಕಾರ್ಯಕ್ರಮದ ಬಗ್ಗೆ‌‌ ಸಚಿವರಿಂದ ಪ್ರಶಂಸೆ 8 ದಿನ ಪೂರೈಸಿದ ದೌಡ

October 17, 2018 by Yogaraj SK Leave a Comment

RV Deshpande visit Durga doud programe#haliyal

https://youtu.be/CvcUcqam1tsಹಳಿಯಾಳ: ಹಳಿಯಾಳದ ಶಿವಪ್ರತಿಷ್ಠಾನ ಹಾಗೂ ದುರ್ಗಾದೌಡ ಸಮಿತಿಯಿಂದ ನಡೆಸಲಾಗುತ್ತಿರುವ ಧಾರ್ಮಿಕ ಕಾರ್ಯರ್ಯಕ್ರಮ “ದುರ್ಗಾದೌಡ-ಧಾರ್ಮಿಕ ನಡಿಗೆ” ಅಭೂತಪೂರ್ವವಾಗಿದ್ದು, ಹೀಗೆ ತನ್ನ ವೈಭವವನ್ನು ಉಳಿಸಿಕೊಂಡು ಮುಂದುವರೆಯಲಿ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹಾರೈಸಿದ್ದಾರೆ.ದಿ.10 ನವರಾತ್ರಿಯ ಆರಂಭದಲ್ಲಿ ಪ್ರಾರಂಭವಾದ ದುರ್ಗಾದೌಡ ಬುಧವಾರ 8ನೇ ದಿನಕ್ಕೆ ಕಾಲಿಟ್ಟಿದ್ದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಶಿವಪ್ರತಿಷ್ಠಾನದ ಕಾರ್ಯ ಶ್ಲಾಘನೀಯ – ದುರ್ಗಾದೌಡ‌ ಧಾರ್ಮಿಕ‌ ಕಾರ್ಯಕ್ರಮದ ಬಗ್ಗೆ‌‌ ಸಚಿವರಿಂದ ಪ್ರಶಂಸೆ 8 ದಿನ ಪೂರೈಸಿದ ದೌಡ

ಯುವಕರು ದುಷ್ಚಟಗಳಿಂದ ದೂರವಿರಬೇಕು , ಮಾದಕ ವಸ್ತುಗಳ ಸೇವನೆಗಳ ಬಗ್ಗೆ ಗ್ರಾಮ ಮಟ್ಟದಿಂದಲೇ ಜಾಗೃತಿ ಅಭಿಯಾನ ನಡೆಸಬೇಕು; ವಿಠ್ಠಲ ಎಸ್ ಧಾರವಾಡಕರ

July 19, 2018 by Yogaraj SK Leave a Comment

ಹಳಿಯಾಳ:- ಮಾದಕ ವಸ್ತು ನಿಯಂತ್ರಿಸಲು ಸಮಗ್ರ ಕಾನೂನು ಜಾರಿಗೆ ತಂದರು ಸಹ ಮಾದಕ ಸೇವನೆ ಸಾರ್ವಜನಿಕ ಜೀವನದಲ್ಲಿ ಗಂಭಿರ ಸವಾಲಾಗಿ ಪರಿಣಮಿಸಿದೆ. ಯುವಕರು ಹೆಚ್ಚಾಗಿ ಮಾದಕ ಸೇವನೆಗೆ ಒಳಗಾಗುತ್ತಿದ್ದಾರೆ. ಪ್ರತಿಯೊಬ್ಬರು ವ್ಯಸನ ಮುಕ್ತರಾಗಬೇಕು ಆ ನಿಟ್ಟಿನಲ್ಲಿ ಗ್ರಾಮ ಮಟ್ಟದಿಂದಲೇ ಜನ ಜಾಗೃತಿ ಮೂಡಿಸುವ ಕಾರ್ಯ ಸಂಘ-ಸಂಸ್ಥೆ ಸಾರ್ವಜನೀಕರಿಂದ, ಸಂಬಂಧಿಸಿದ ಇಲಾಖೆಗಳಿಂದ ಆಗಬೇಕಾಗಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿಠ್ಠಲ ಎಸ್ ಧಾರವಾಡಕರ ಹೇಳಿದರು.  … [Read more...] about ಯುವಕರು ದುಷ್ಚಟಗಳಿಂದ ದೂರವಿರಬೇಕು , ಮಾದಕ ವಸ್ತುಗಳ ಸೇವನೆಗಳ ಬಗ್ಗೆ ಗ್ರಾಮ ಮಟ್ಟದಿಂದಲೇ ಜಾಗೃತಿ ಅಭಿಯಾನ ನಡೆಸಬೇಕು; ವಿಠ್ಠಲ ಎಸ್ ಧಾರವಾಡಕರ

ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಮಾಡಿದ ಅವಾಂತರಕ್ಕೆ ವಿದ್ಯಾರ್ಥಿಗಳ ಆಕ್ರೂಶ ; ಶಾಸಕ ಸುನೀಲ ನಾಯ್ಕ ಬಳಿ ತಮಗಾಗುವ ತೊಂದರೆ ಬಗ್ಗೆ ಮನವಿ ಸಲ್ಲಿಸಿದಾಗ ಒಂದು ವಾರದೊಳಗೆ ಸಮಸ್ಯೆ ಬಗೆಹರಿಸುವಂತೆ ಶಾಸಕರಿಂದ ಸೂಚನೆ

July 17, 2018 by Gaju Gokarna Leave a Comment

ಹೊನ್ನಾವರ : 2018-19 ನೇ ಸಾಲಿನಲ್ಲಿ ವಿತರಿಸಿರುವ ಬಸ್ ಪಾಸ್‍ನಲ್ಲಿ ಗೇರುಸೊಪ್ಪಾ, ಹೀರೆಬೈಲ್, ಗುಂಡಿಬೈಲ್, ಇತರ ಕಡೆ ಹೋಗುವ ವಿದ್ಯಾರ್ಥಿಗಳಿಗೆ ಕಾಲೇಜಿನಿಂದ ಬಸ್ಟ್ಯಾಂಡ್‍ಗೆ ಹೋಗಲು ಅವಕಾಶವಿಲ್ಲ. ಹೋಗುವುದಾದರೆ 7 ರೂಪಾಯಿ ಟಿಕೇಟ್ ತೆಗೆಯಬೇಕಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ಒಂದೇ ಕಡೆ ಬಸ್ ಹತ್ತುವುದರಿಂದ ವಿದ್ಯಾರ್ಥಿನಿಯರಿಗೆ ಬಹಳಷ್ಟು ತೊಂದರೆಯಾಗುತ್ತದೆ. ಸರ್ಕಾರಿ ಪದವಿ ಪೂರ್ವ ಕಾಲೇಜು ಪಟ್ಟಣದಲ್ಲಿ ಇರುವುದರಿಂದ ಅನಿವಾರ್ಯವಾಗಿ ಬಸ್ಟ್ಯಾಂಡ್‍ಗೆ … [Read more...] about ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಮಾಡಿದ ಅವಾಂತರಕ್ಕೆ ವಿದ್ಯಾರ್ಥಿಗಳ ಆಕ್ರೂಶ ; ಶಾಸಕ ಸುನೀಲ ನಾಯ್ಕ ಬಳಿ ತಮಗಾಗುವ ತೊಂದರೆ ಬಗ್ಗೆ ಮನವಿ ಸಲ್ಲಿಸಿದಾಗ ಒಂದು ವಾರದೊಳಗೆ ಸಮಸ್ಯೆ ಬಗೆಹರಿಸುವಂತೆ ಶಾಸಕರಿಂದ ಸೂಚನೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar