• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬಗ್ಗೆ

24*7 ಕುಡಿಯುವ ನೀರಿನ ಯೋಜನೆ ಬಗ್ಗೆ ಅಧ್ಯಯನಕ್ಕೆ ಹಳಿಯಾಳ ಪುರಸಭೆಗೆ ಶಿಮ್ಲಾ ಮಹಾನಗರ ಪಾಲಿಕೆ ಸದಸ್ಯರ ನಿಯೋಗ ಭೇಟಿ, ಕರ್ನಾಟಕದ ರಾಜ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶಿಮ್ಲಾ ಸದಸ್ಯರು

July 12, 2018 by Yogaraj SK Leave a Comment

Himachal pradesh SHIMLA MUNCIPAL COUNCIL MEMBERS VISIT HALIYAL TMC

ಹಳಿಯಾಳ:- ಕರ್ನಾಟಕ ರಾಜ್ಯದಲ್ಲಿ ಮೊದಲು ಎಂಬಂತೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದಲ್ಲಿ ಜಾರಿಗೆ ಬಂದಿರುವ ನಿರಂತರ(24*7) ಮಾದರಿಯಲ್ಲಿ ಕುಡಿಯುವ ನೀರು ಪೂರೈಕೆ ಯೋಜನೆ ಬಗ್ಗೆ ತಿಳಿಯಲು ದೂರದ ಹಿಮಾಚಲ ಪ್ರದೇಶದ ಶಿಮ್ಲಾದಿಂದ ಅಲ್ಲಿಯ ಮಹಾನಗರ ಪಾಲಿಕೆಯ ಸದಸ್ಯರು ಹಾಗೂ ಅಧಿಕಾರಿಗಳನ್ನೊಳಗೊಂಡ ತಂಡ ಗುರುವಾರ ಹಳಿಯಾಳ ಪುರಸಭೆಗೆ ಭೇಟಿ ನೀಡಿ ಮಾಹಿತಿ ಪಡೆಯಿತು.  ಶಿಮ್ಲಾದ ಮಹಾನಗರ ಪಾಲಿಕೆಯ ಉಪ ಮಹಾಪೌರ ರಾಕೇಶ ಕುಮಾರ ಶರ್ಮಾ ನೇತೃತ್ವದಲ್ಲಿ 14ಕ್ಕೂ ಹೆಚ್ಚು … [Read more...] about 24*7 ಕುಡಿಯುವ ನೀರಿನ ಯೋಜನೆ ಬಗ್ಗೆ ಅಧ್ಯಯನಕ್ಕೆ ಹಳಿಯಾಳ ಪುರಸಭೆಗೆ ಶಿಮ್ಲಾ ಮಹಾನಗರ ಪಾಲಿಕೆ ಸದಸ್ಯರ ನಿಯೋಗ ಭೇಟಿ, ಕರ್ನಾಟಕದ ರಾಜ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶಿಮ್ಲಾ ಸದಸ್ಯರು

ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

June 21, 2018 by Yogaraj SK Leave a Comment

International Yoga Day ,Deshpande Private Industrial Training Center

ಹಳಿಯಾಳ: ಪಟ್ಟಣದ ಉದ್ಯೋಗ ವಿದ್ಯಾನಗರದಲ್ಲಿರುವ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್.ಘಟಕ, ದೇಶಪಾಂಡೆ ರುಡಸೆಟಿಯ ಸಹಯೋಗದೊಂದಿಗೆ ವಿಶ್ವ ಯೋಗದಿನವನ್ನು ಯಶಸ್ವಿಯಾಗಿ ಆಚರಿಸಲಾಯಿತು.  ಸಂಸ್ಥೆಯ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಸ್ವಯಂ ಪ್ರೇರಿತರಾಗಿ ಯೋಗ ದಿನದಲ್ಲಿ  ಪಾಲ್ಗೊಂಡಿದ್ದರು. ಪತಂಜಲಿ ಯೋಗ ಶಿಕ್ಷಕರಾದ ಈರಣ್ಣಾ ಕಾಜಗಾರ, ಯೋಗ ಶಿಕ್ಷಕರಾಗಿ ಯೋಗದ ಪರಿಚಯ ಮಾಡಿಕೊಟ್ಟು ಹಲವಾರು ಆಸನಗಳ ಬಗ್ಗೆ ತಿಳಿಸಿದರು.  ಕೆನರಾ ಬ್ಯಾಂಕ್ … [Read more...] about ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಪರೇಶ ಸಾವಿನ ತನಿಖೆಯ ಬಗ್ಗೆ ಉಗ್ರ ಪ್ರತಿಭಟನೆ

January 31, 2018 by Gaju Gokarna Leave a Comment

paresh mesta

ಹೊನ್ನಾವರ:ತಾಲೂಕಿನ ಹಿಂದು ಯುವಕ ಪರೇಶ ಮೇಸ್ತರವರ ಸಾವಿಗೆ ಸಂಭದಿಸಿದಂತೆ ಸರಕಾರವು ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿದ್ದು ಹಾಗೂ ಪರೇಶ ಮೇಸ್ತನ ಹತ್ಯೆ ಪ್ರಕರಣಕ್ಕೆ ಸಂಭಂದಿಸಿ ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸದೇ ಇರುವ ಬಗ್ಗೆ ರಾಜ್ಯ ಸರ್ಕಾರ ಹಾಗೂ ಪೋಲಿಸ ಇಲಾಖೆಯ ವಿರುದ್ದ ತಾಲೂಕಿನ ಸಾವಿರಾರು ಮಹಿಳೆಯರು ಪಟ್ಟಣದಲ್ಲಿ ಉಗ್ರ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಪರೇಶ ಮೇಸ್ತರವರ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಸರಕಾರಿ … [Read more...] about ಪರೇಶ ಸಾವಿನ ತನಿಖೆಯ ಬಗ್ಗೆ ಉಗ್ರ ಪ್ರತಿಭಟನೆ

ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

December 11, 2017 by Gaju Gokarna Leave a Comment

ಹೊನ್ನಾವರ:ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕು. ಸಂತ್ರಸ್ಥನ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಮಂಕಿ ಹಿಂದೂ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಮಂಕಿ ಉಪತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮಂಕಿ ಮಾವಿನಕಟ್ಟೆಯಿಂದ ನಾಡ ಕಛೇರಿಯವರೆಗೆ ಮಹಿಳೆಯರು ಸೇರಿದಂತೆ ಸಾವಿರಾರು ಜನರು ಕಾಲ್ನಡಿಗೆ ಮೂಲಕ ಪರೇಶ ಸಾವಿಗೆ ಸೂಕ್ತ ನ್ಯಾಯ ಒದಗಿಸಬೇಕೆಂದು … [Read more...] about ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

ಲೈಂಗಿಕ ದೌರ್ಜನ್ಯದ ಸಕಾರಾತ್ಮಕ ನಿರ್ವಹಣೆಯ ಬಗ್ಗೆ ಪಾಲಕರಿಗಾಗಿ ಕಾರ್ಯಾಗಾರ

September 22, 2017 by Sachin Hegde Leave a Comment

ಕಾರವಾರ:ರೋಟರಿ ಸಂಸ್ಥೆ ವತಿಯಿಂದ ಮಕ್ಕಳಿಗೆ ಆಗುವ ಲೈಂಗಿಕ ದೌರ್ಜನ್ಯದ ಸಕಾರಾತ್ಮಕ ನಿರ್ವಹಣೆಯ ಬಗ್ಗೆ ಪಾಲಕರಿಗಾಗಿ ಕಾರ್ಯಾಗಾರ ನಡೆಸಲಾಯಿತು. ಸ್ತ್ರೀರೋಗ ತಜ್ಞೆ ಡಾ. ರಾಜಲಕ್ಷ್ಮಿ ಉಪನ್ಯಾಸ ನೀಡಿದರು. ಹೆಣ್ಣು ಮಕ್ಕಳಿಗಾಗುವ ಲೈಂಗಿಕ ದೌರ್ಜನ್ಯ, ಪಾಲಕರಿಗೆ ಮಾರ್ಗದರ್ಶನ, ಸೈಬರ ಅಪರಾಧ ಹಾಗೂ ಹೆಣ್ಣು ಮಕ್ಕಳ ಋತು ನೈರ್ಮಲ್ಯದ ನಿರ್ವಹಣೆಯ ಬಗ್ಗೆ "ಸ್ಲೈಡ್ ಶೋ" ಮೂಲಕ ತರಬೇತಿಯನ್ನು ನೀಡಿದರು. ರೋಟರಿ ಕ್ಲಬ್ ಪದಾಧಿಕಾರಿಗಳಾದ ಎಮ್. ಪಿ. ಕಾಮತ, ರಾಜೇಶ ವರ್ಣೇಕರ, … [Read more...] about ಲೈಂಗಿಕ ದೌರ್ಜನ್ಯದ ಸಕಾರಾತ್ಮಕ ನಿರ್ವಹಣೆಯ ಬಗ್ಗೆ ಪಾಲಕರಿಗಾಗಿ ಕಾರ್ಯಾಗಾರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar