• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬಡೇಸಾಬ ಕಕ್ಕೇರಿ

ಹಳಿಯಾಳ ದಲಿತಪರ‌ ಸಂಘಟನೆಗಳ ಒಕ್ಕೂಟದ ತಾಲೂಕಾಧ್ಯಕ್ಷರಾಗಿ – ಯಲ್ಲಪ್ಪಾ ಹೊನ್ನಜಿ ಆಯ್ಕೆ.

July 3, 2019 by Yogaraj SK Leave a Comment

DALITA Sanghatane vakkuta

ಹಳಿಯಾಳ:- ಹಳಿಯಾಳ ದಲಿತಪರ ಸಂಘಟನೆಗಳ ಒಕ್ಕೂಟದ ನೂತನ ಅಧ್ಯಕ್ಷರನ್ನಾಗಿ ಯಲ್ಲಪ್ಪಾ ಹೊನ್ನೋಜಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ತಾಲೂಕಿನ ಹಲವಾರು ದಲಿತ ಸಂಘಟನೆಗಳು ಸೇರಿ ಈ ಒಕ್ಕೂಟವನ್ನು ಕಳೆದ 3 ವರ್ಷಗಳ ಹಿಂದೆ ರಚಿಸಲಾಗಿತ್ತು. ಹಿಂದಿನ ಅಧ್ಯಕ್ಷರನ್ನು ಅಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಿದ ಬಳಿಕ ನೂತನ ಅಧ್ಯಕ್ಷರು ಹಾಗೂ ಸಂಪೂರ್ಣ ಒಕ್ಕೂಟಕ್ಕೆ ನೂತನ … [Read more...] about ಹಳಿಯಾಳ ದಲಿತಪರ‌ ಸಂಘಟನೆಗಳ ಒಕ್ಕೂಟದ ತಾಲೂಕಾಧ್ಯಕ್ಷರಾಗಿ – ಯಲ್ಲಪ್ಪಾ ಹೊನ್ನಜಿ ಆಯ್ಕೆ.

ಅಂತಿಮವಾಗಿ 9 ಅಭ್ಯರ್ಥಿಗಳು ಕಣದಲ್ಲಿ

April 27, 2018 by Yogaraj SK Leave a Comment

R V Deshpande

ಹಳಿಯಾಳ:- ಕುಸ್ತಿಯ ತವರು, ಘಟಾನುಘಟಿ ರಾಜಕಾರಣಿಗಳಿಂದ ರಾಜ್ಯ ರಾಜಕಾರಣದಲ್ಲಿ ಗುರುತಿಸಲ್ಪಟ್ಟಿರುವ ಹಳಿಯಾಳ ಕ್ಷೇತ್ರದ 2018ರ ವಿಧಾನ ಸಭಾ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದ ಶುಕ್ರವಾರ ದಿ.27 ರಂದು ಯಾರು ನಾಮಪತ್ರ ಹಿಂಪಡೆಯದ ಕಾರಣ ಅಂತಿಮವಾಗಿ 9 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.  ಈ ಕುರಿತು ಮಾಹಿತಿ ನೀಡಿದ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಕಾಂಗ್ರೇಸ್ ಅಭ್ಯರ್ಥಿಯಾಗಿ ಸಚಿವ ಆರ್.ವಿ.ದೇಶಪಾಂಡೆ, ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ … [Read more...] about ಅಂತಿಮವಾಗಿ 9 ಅಭ್ಯರ್ಥಿಗಳು ಕಣದಲ್ಲಿ

ಬುಡಕಟ್ಟು ಸಿದ್ದಿ ಸಮುದಾಯದ ಮುಖಂಡ ಬಡೇಸಾಬ ಕಕ್ಕೇರಿ ಎಮ್‍ಇಪಿ ಅಭ್ಯರ್ಥಿಯಾಗಿ ಕಣಕ್ಕೆ

April 24, 2018 by Yogaraj SK Leave a Comment

ಹಳಿಯಾಳ: ಆಲ್‍ಇಂಡಿಯಾ ಎಮ್‍ಪಾವರಮೇಂಟ್ ಪಾರ್ಟಿ(ಎಮ್‍ಇಪಿ) ಪಕ್ಷದಿಂದ ತಾಲೂಕಿನ ಬುಡಕಟ್ಟು ಸಿದ್ದಿ ಸಮುದಾಯದ ಮುಖಂಡ ಬಡೇಸಾಬ ಕಕ್ಕೇರಿ ಪಟ್ಟಣದ ಮಿನಿವಿಧಾನಸೌಧಕ್ಕೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಯವರಿಗೆ ಹಳಿಯಾಳ-ಜೋಯಿಡಾ ಮತಕ್ಷೇತ್ರದ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಿದರು.  ಈ ಸಂದರ್ಭದಲ್ಲಿ ಅವರೊಂದಿಗೆ ಮುಖಂಡರಾದ ಶೋಭಾ ಕೊಳದಾರ, ಸುಧಾ ಗೌಡಾ, ಶಾಲಂಬಿ ಹಳಬ, ಮಹಮ್ಮದಸಾಬ ಅರಳಿಕಟ್ಟಿ ಇದ್ದರು.  ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ್ದ ಬಡೇಸಾಬ … [Read more...] about ಬುಡಕಟ್ಟು ಸಿದ್ದಿ ಸಮುದಾಯದ ಮುಖಂಡ ಬಡೇಸಾಬ ಕಕ್ಕೇರಿ ಎಮ್‍ಇಪಿ ಅಭ್ಯರ್ಥಿಯಾಗಿ ಕಣಕ್ಕೆ

ಗೌಪ್ಯವಾಗಿ ಬಂಧನ; ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

February 10, 2018 by Yogaraj SK Leave a Comment

ಹಳಿಯಾಳ:ಜೆ.ಡಿ.ಎಸ್‍ನ ತಾಲೂಕಾ ಪ್ರದಾನ ಕಾರ್ಯದರ್ಶಿ ಹಾಗೂ ಸಿದ್ದಿ ಸಮುದಾಯದ ಮುಖಂಡ ಬಡೇಸಾಬ ಕಕ್ಕೇರಿಯವರನ್ನು ಅವರ ನಿವಾಸದಿಂದ ಗುರುವಾರ ಬೆಳಿಗಿನ ಜಾವ ಪೊಲೀಸ್ ಅಧಿಕಾರಿಗಳು ದಸ್ತಿಗಿರಿ ಮಾಡಿ ಅವರನ್ನು ಸಂಜೆಯವರೆಗೂ ಪೊಲೀಸ್ ಠಾಣೆಗಾಗಲಿ, ನ್ಯಾಯಾಲಯಕ್ಕಾಗಲಿ ಹಾಜರು ಪಡಿಸದೆ ಗೌಪ್ಯವಾಗಿ ಅವರನ್ನು ಬಂಧಿಸಿರುವ ಪೋಲಿಸರ ಕ್ರಮವನ್ನು  ಖಂಡಿಸಿ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಳಿಯಾಳ ಠಾಣೆಯ ಎದುರು ಪ್ರತಿಭಟನೆ ನಡೆಸಿದರು.ಜೆ.ಡಿ.ಎಸ್. ತಾಲೂಕಾ … [Read more...] about ಗೌಪ್ಯವಾಗಿ ಬಂಧನ; ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ಪಕ್ಷ ಹಳಿಯಾಳ ಘಟಕದವರು ರಾಜ್ಯಪಾಲರಿಗೆ ,ಮನವಿ

October 14, 2017 by Sachin Hegde Leave a Comment

ಹಳಿಯಾಳ:-ರಾಜ್ಯ ಸರ್ಕಾರ ಹಿಂದೂ ದೇವಾಲಯಗಳಿಗೆ ಆಡಳಿತ ಸಮಿತಿ ನೇಮಕ ವಿಚಾರ ಹಿಂಪಡೆಯಬೇಕು, ಪಡಿತರ ಚೀಟಿ ಹಾಗೂ ಪಡಿತರ ವಿತರಣಾ ವ್ಯವಸ್ಥೆಯನ್ನು ಸರಳಿಕರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ಪಕ್ಷ ಹಳಿಯಾಳ ಘಟಕದವರು ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು. ಜೆಡಿಎಸ್ ಪಕ್ಷ ಹಳಿಯಾಳ ತಾಲೂಕಾ ಅಧ್ಯಕ್ಷ ಕೈತಾನ ಬಾರಬೋಜಾ ಮುಂದಾಳತ್ವದಲ್ಲಿ ಸಭೆ ನಡೆಸಿದ ಕಾರ್ಯಕರ್ತರು ಪ್ರತಿಭಟನಾ … [Read more...] about ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ಪಕ್ಷ ಹಳಿಯಾಳ ಘಟಕದವರು ರಾಜ್ಯಪಾಲರಿಗೆ ,ಮನವಿ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar