ಹಳಿಯಾಳ:- ಬೈಕ್ ಮತ್ತು ಲಾರಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಬೈಕ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಓರ್ವ ಯುವತಿ ಗಂಭಿರವಾಗಿ ಗಾಯಗೊಂಡಿರುವ ದುರ್ಘಟನೆ ಹಳಿಯಾಳ ಕಲಘಟಗಿ ರಾಜ್ಯ ಹೆದ್ದಾರಿಯ ಬಾನಸಗೇರಿ ಗ್ರಾಮದ ಸಮೀಪ ನಡೆದಿದೆ.ಅಶೋಕ ಅಪ್ಪಯ್ಯಾ ಬನ್ಸೋಡೆ (೫೧) ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ರೈತನಾಗಿದ್ದಾನೆ.ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ನಂದಿಕಟ್ಟಾದಿಂದ ಹಳಿಯಾಳದ ಯಡೋಗಾ ಗ್ರಾಮಕ್ಕೆ ಕಾರ್ಯಕ್ರಮದ ನಿಮಿತ್ತ ತಮ್ಮ ಬೈಕ್ ನಲ್ಲಿ … [Read more...] about ಲಾರಿ ಮತ್ತು ಬೈಕ್ ನಡುವೆ ಅಪಘಾತ ಬೈಕ್ ಸವಾರನ ಸಾವು
ಬೈಕ್ ಸವಾರನ ಸಾವು
ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರನ ಸಾವು
ಕಾರವಾರ:ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೈತಖೋಲ್ದಲ್ಲಿ ನಡೆದಿದೆ. ಅವರ್ಸಾದ ಸಂದೇಶ ಗುನಗಾ (21) ಮೃತರು. ಕಾರವಾರಕ್ಕೆ ತೆರಳುತ್ತಿದ್ದ ವೇಳೆ ಬೈತಖೋಲ್ ಬಳಿ ವಾಹನವೊಂದು ಡಿಕ್ಕಿಯಾಗಿದೆ. ಈ ವೇಳೆ ಸ್ಥಳದಲ್ಲಿ ಯಾರೂ ಇರಲಿಲ್ಲ. ಹೀಗಾಗಿ ವಾಹನದ ಗುರುತು ಸಿಕ್ಕಿಲ್ಲ. ಶೋಧ ಕಾರ್ಯ ನಡೆಸುತ್ತಿರುವದಾಗಿ ಸಂಚಾರ ಠಾಣೆ ಪಿಸೈ ಎನ್.ಡಿ ಬಿಕ್ಕಣ್ಣನವರ್ ತಿಳಿಸಿದರು. ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರನ ಸಾವು