• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಭಟ್ಕಳ

21ರಿಂದ 25ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

November 20, 2017 by Sachin Hegde Leave a Comment

ಕಾರವಾರ: ಕರ್ನಾಟಕ ಲೋಕಾಯುಕ್ತ ಕಾರವಾರ ಘಟಕದಿಂದ ಜಿಲ್ಲೆಯ ವಿವಿಧೆಡೆಗಳಲ್ಲಿನವೆಂಬರ್ 21ರಿಂದ 25ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ನವೆಂಬರ 21 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1  ಗಂಟೆಯವರೆಗೆ ಹೊನ್ನವರ, ಜೊಯಿಡಾ, ಸಿದ್ದಾಪುರ  ಪ್ರವಾಸಿ ಮಂದಿರದಲ್ಲಿ, ನವೆಂಬರ 22  ರಂದು ಬೆಳಗ್ಗೆ 11.30 ರಿಂದ  ಮಧ್ಯಾಹ್ನ 1 ಗಂಟೆಯವರೆಗೆ  ಭಟ್ಕಳ, ಕಾರವಾರ, ಹಳಿಯಾಳ ಪ್ರವಾಸಿ ಮಂದಿರದಲ್ಲಿ, ನವೆಂಬರ 23 ರಂದು  ಬೆಳಗ್ಗೆ 11.30 ರಿಂದ ಮಧ್ಯಾಹ್ನ 1 … [Read more...] about 21ರಿಂದ 25ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಮನೆ ಮನೆಗೆ ಕಾಂಗ್ರೇಸ್ ನಡಿಗೆ

November 7, 2017 by Sachin Hegde Leave a Comment

ಹೊನ್ನಾವರ ತಾಲೂಕಿನ ಭಟ್ಕಳ ವಿಧಾನಸಭಾ ಕ್ಷೇತ್ರದ ಕುದ್ರಿಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಶಿಯಲ್ಲಿ ನಡೆದ ಮನೆ ಮನೆಗೆ ಕಾಂಗ್ರೇಸ್ ನಡಿಗೆ ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಡಾ|| ರಾಜನಂದಿನಿ ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಕಾಂಗ್ರೇಸ್ ಮುಖಂಡರು-ಕಾರ್ಯಕರ್ತರು ಸಂಶಿಯ ಕಾಲೋನಿಗಳಿಗೆ ಭೇಟಿ ನೀಡಿದರು. ಅವರು ಪ್ರತೀ ಮನೆ ಮನೆಗಳಿಗೆ ಭೇಟಿ ನೀಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರದ ಸಾಧನೆಯನ್ನು ವಿವರಿಸಿ ಪಕ್ಷದ ಸಾಧನಾ ಕೈಪಿಡಿಯನ್ನು … [Read more...] about ಮನೆ ಮನೆಗೆ ಕಾಂಗ್ರೇಸ್ ನಡಿಗೆ

ಭಟ್ಕಳದ ರಾಮಚಂದ್ರ ನಾಯ್ಕ ಆತ್ಮಹತ್ಯೆಗೆ ದೂಡಿದ ಪಿತೂರಿ ಕೋರರ ಸಂಚಿನ ಸಂಭಾಷಣೆಯ ಕ್ಯಾಸೆಟ್ ವಿವರ

October 19, 2017 by Gaju Gokarna Leave a Comment

ಹೊನ್ನಾವರ :ಭಟ್ಕಳದಲ್ಲಿ ಕಳೆದ ತಿಂಗಳು ನಗರ ಸಭೆಯ ಅಂಗಡಿಯೊಂದರಲ್ಲಿ ಅಧಿಕಾರಿಗಳ ಕಿರುಕುಳ ತಾಳಲಾರದೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ರಾಮಚಂದ್ರ ನಾಯ್ಕರ ಕುರಿತು ಆರ್.ಪಿ. ನಾಯ್ಕ ಇಂಜಿನಿಯರ್ ಜಿಲ್ಲಾ ಪಂಚಾಯತ ಕಾರವಾರ ಇತನು ರೂಪಿಸಿದ ಪಿತೂರಿಯ ಕುರಿತು ಸಂಪೂರ್ಣ ಮಾಹಿತಿ ನೀಡುವ ಆಡಿಯೋ ಕ್ಯಾಸೆಟ್ ಪತ್ರಿಕೆಗೆ ದೊರೆತಿದ್ದು ಇದರ ವಿವರ ಈ ರೀತಿ ಇದೆ. ಆತ್ಮಹತ್ಯೆಗೂ ಒಂದು ತಿಂಗಳ ಹಿಂದೆ ಭಟ್ಕಳದ ಶ್ರೀಮಂತ ವ್ಯಾಪಾರಿಗಳನ್ನು ಒಂದೆಡೆ ಸೇರಿಸಿಕೊಂಡು … [Read more...] about ಭಟ್ಕಳದ ರಾಮಚಂದ್ರ ನಾಯ್ಕ ಆತ್ಮಹತ್ಯೆಗೆ ದೂಡಿದ ಪಿತೂರಿ ಕೋರರ ಸಂಚಿನ ಸಂಭಾಷಣೆಯ ಕ್ಯಾಸೆಟ್ ವಿವರ

ಚಿಟ್ಟಾಣಿ ನುಡಿನಮನ’ “ ಚಿಟ್ಟಾಣಿ ವ್ಯಾಖ್ಯಾನ-ಆಖ್ಯಾನ” ಕಾರ್ಯಕ್ರಮ

October 17, 2017 by Gaju Gokarna Leave a Comment

chittani nudinmn.

ಹೊನ್ನಾವರ ; ಯಕ್ಷಗಾನ ಒಂದು ಪರಿಪೂರ್ಣ ಕಲೆ, ಈ ಪರಿಪೂರ್ಣವಾದ ಕಲೆಯಲ್ಲಿ ಚಿಟ್ಟಾಣಿಯವರಂತಹ ಪಾತ್ರಧಾರಿಗಳು ಪ್ರೇಕ್ಷಕರನ್ನು ಪ್ರೇರಣೆಗೋಳಿಸುತ್ತಿದ್ದರು, ಇಂತಹ ಪರಿಪೂರ್ಣವಾದ ಕಲೆಗೆ ಇನ್ನಷ್ಟು ಹೆಚ್ಚು ಶಕ್ತಿ ಕೊಟ್ಟು ಆ ಕಲೆಯನ್ನು ಸಮೃದ್ಧಿಗೊಳಿಸುವ ಪ್ರಯತ್ನವನ್ನು ಮಾಡಿರುವುದು ಪರಿಪೂರ್ಣವಾದ ಕಲಾವಿದರಾದ ಚಿಟ್ಟಾಣಿಯವರು ಎಂದು. ಮಾಜಿ ಶಿಕ್ಷಣ ಸಚಿವರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ದಿ. ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ವೈಕುಂಠ ಸಮಾರಾಧನೆಯ ಪ್ರಯುಕ್ತ … [Read more...] about ಚಿಟ್ಟಾಣಿ ನುಡಿನಮನ’ “ ಚಿಟ್ಟಾಣಿ ವ್ಯಾಖ್ಯಾನ-ಆಖ್ಯಾನ” ಕಾರ್ಯಕ್ರಮ

ಭಟ್ಕಳ ಪಟ್ಟಣದ ಪುರಸಭೆ ಮಳಿಗೆ ಹರಾಜು ವೇಳೆ ನಡೆದಿದ್ದ ಗಲಾಟೆ ಪ್ರಕರಣ;ಆರು ಆರೋಪಿಗಳು ಪೊಲೀಸ್ ವಶಕ್ಕೆ

October 14, 2017 by Sachin Hegde Leave a Comment

ಕಾರವಾರ:ಭಟ್ಕಳ ಪಟ್ಟಣದ ಪುರಸಭೆ ಮಳಿಗೆ ಹರಾಜು ವೇಳೆ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರ ಬಂದ ಬಿಜೆಪಿ ಮುಖಂಡರನ್ನು ಬರ ಮಾಡಿಕೊಳ್ಳಲು ಆಗಮಿಸಿದ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಮುಖಂಡ ಗೋವಿಂದ ನಾಯ್ಕ ಹಾಗೂ ಕೃಷ್ಣ ಆಸರಕೇರೆ ಎಂಬಾತರನ್ನು ಸೆ.14ರಂದು ಭಟ್ಕಳ ಪುರಸಭೆ ವ್ಯಾಪ್ತಿಯ ವ್ಯಾಪಾರ ಮಳಿಗೆ ಹರಾಜು ವೇಳೆ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಹಲವರ ಮೇಲೆ ದೂರು ದಾಖಲಿಸಿದ್ದ … [Read more...] about ಭಟ್ಕಳ ಪಟ್ಟಣದ ಪುರಸಭೆ ಮಳಿಗೆ ಹರಾಜು ವೇಳೆ ನಡೆದಿದ್ದ ಗಲಾಟೆ ಪ್ರಕರಣ;ಆರು ಆರೋಪಿಗಳು ಪೊಲೀಸ್ ವಶಕ್ಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar