• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಭಾರತ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

July 21, 2017 by Sachin Hegde Leave a Comment

ಕಾರವಾರ:ಸಿಂಡಿಕೇಟ್ ಬ್ಯಾಂಕ್ ಮುಂಭಾಗ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಮತ್ತು ಅಧಿಕಾರಿಗಳ ಸಂಘಟನೆಗಳ ಒಕ್ಕೂಟದವರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬುಧವಾರ ಸಂಜೆ ಪ್ರತಿಭಟನೆ ನಡೆಸಿದರು. ಜನ ವಿರೋಧಿ ಬ್ಯಾಂಕಿಂಗ್ ಸುಧಾರಣಾ ನೀತಿಯನ್ನು ಕೈ ಬಿಡಬೆಕು. ಉದ್ದೇಶಿತ ಬ್ಯಾಂಕ್ ವಿಲಿನೀಕರಣ ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ಬ್ಯಾಂಕ್‍ಗಳ ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿದರು. ಉದ್ದೇಶ ಪೂರ್ವಕ ಸುಸ್ತಿದಾರರಾದ ಶ್ರೀಮಂತ ಕೈಗಾರಿಕೋದ್ಯಮಿಗಳು ಸಾರ್ವಜನಿಕ … [Read more...] about ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ

July 16, 2017 by Sachin Hegde Leave a Comment

ಕಾರವಾರ:ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಬೆಂಬಲಿತ ವಿದ್ಯಾರ್ಥಿಗಳು ಜಿಲ್ಲಾಡಳಿತ ಮುಂಭಾಗ ಶನಿವಾರ ಪ್ರತಿಭಟನೆ ನಡೆಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಗಳ ವಿರುದ್ದ ವಿದ್ಯಾರ್ಥಿಗಳು ದಿಕ್ಕಾರ ಕೂಗಿದರು.ಗ್ರಾಮೀಣ ಭಾಗದಿಂದ ಪಾಸ್ ಹೊಂದಿರುವ ವಿದ್ಯಾರ್ಥಿಗಳಿಗೆ ನಗರ ಸಾರಿಗೆ ಬಸ್‍ಗಳಲ್ಲೂ  ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು. ಬಸ್ ಸೌಕರ್ಯವಿಲ್ಲದ ಕೆಲ ಗ್ರಾಮೀಣ ಪ್ರದೇಶಗಳಿಗೆ ಬಸ್ ಸಂಚಾರ ಆರಂಭಿಸಿ ವಿದ್ಯಾರ್ಥಿಗಳಿಗೆ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ

ನ್ಯೂ ಇಂಗ್ಲಿಷ್ ಸ್ಕೂಲ್‍ಗೆ ರಾಜ್ಯ ಮಟ್ಟದಲ್ಲಿ ತೃತೀಯ ರ‍್ಯಾಂಕ್‌

June 7, 2017 by Gaju Gokarna Leave a Comment

ಹೊನ್ನಾವರ;ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಅಮೃತಾ ವಿ. ಭಟ್ಟ ಇವಳಿಗೆ ಭಾರತ ಸಂಸ್ಕøತಿ ಪ್ರತಿಷ್ಠಾನ ಏರ್ಪಡಿಸಿದ್ದ 45ನೇ ವರ್ಷದ ರಾಜ್ಯಮಟ್ಟದ ರಾಮಾಯಣ ಪ್ರತಿಭಾ ಪರೀಕ್ಷೆಯಲ್ಲಿ ತೃತೀಯ ಸ್ಥಾನ ಪಡೆದ ಪ್ರಯುಕ್ತ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದಕ ಪ್ರಧಾನ ಮಾಡಲಾಯಿತು. ಪೂಜ್ಯ ಶ್ರೀ ಮ.ನಿ.ಪ್ರ. ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ಶ್ರೀ ಬೇಲಿಮಠ ಮಹಾಸಂಸ್ಥಾನ ಇವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಎ.ಎಸ್. … [Read more...] about ನ್ಯೂ ಇಂಗ್ಲಿಷ್ ಸ್ಕೂಲ್‍ಗೆ ರಾಜ್ಯ ಮಟ್ಟದಲ್ಲಿ ತೃತೀಯ ರ‍್ಯಾಂಕ್‌

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ಪಂಚಾಯತ ಎದುರು ದರಣಿ

May 26, 2017 by Sachin Hegde Leave a Comment

ಕಾರವಾರ:ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರು ಜಿಲ್ಲಾ ಪಂಚಾಯತ ಎದುರು ಗುರುವಾರ ದರಣಿ ನಡೆಸಿದರು. ನಂತರ ತಮ್ಮ ಬೇಡಿಕೆಗಳ ಪಟ್ಟಿಯನ್ನು ಮುಖ್ಯಮಂತ್ರಿಗಳಿಗೆ ರವಾನಿಸಿದರು. ಅಕ್ಷರ ದಾಸೋಹ ಯೋಜನೆಗೆ ಕೇಂದ್ರ ಸರ್ಕಾರದ ಅನುದಾನ ಕಡಿತವನ್ನು ಪ್ರತಿಭಟನಾಕಾರರು ವಿರೋಧಿಸಿದರು. ಬಿಸಿಯೂಟ ಯೋಜನೆಯನ್ನು ಖಾಸಗಿಕರಣ ಮಾಡಬಾರದು ಎಂದು ಆಗ್ರಹಿಸಿದರು. ಶಿಕ್ಷಣ ಇಲಾಖೆ ಶಿಫಾರಸ್ಸಿನಂತೆ 4ಸಾವಿರ ರೂ ವೇತನ ಹೆಚ್ಚುವರಿಗೆ ಒತ್ತಾಯಿಸಿದರು. ಕೇಂದ್ರ ಸರ್ಕಾರ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ಪಂಚಾಯತ ಎದುರು ದರಣಿ

ವಕೀಲ ಕಾಯ್ದೆ ತಿದ್ದುಪಡಿ ಮಸೂದೆಗೆ ಹೊನ್ನಾವರ ವಕೀಲರ ಸಂಘದವರು ವಿರೋಧ ವ್ಯಕ್ತಪಡಿಸುತ್ತಿರುವುದು

April 22, 2017 by Gaju Gokarna Leave a Comment

ಹೊನ್ನಾವರ:ದೇಶದ ಕಾನೂನು ಆಯೋಗವು ಕೇಂದ್ರ ಸರ್ಕಾರಕ್ಕೆ ವಕೀಲರ ಕಾಯ್ದೆಯ ತಿದ್ದುಪಡಿಗೆ ವರದಿ ಸಲ್ಲಿಸಿದ್ದು ಅದು ಅಸಂವಿಧಾನಿಕ ಮತ್ತು ವಕೀಲರ ವಿರುದ್ಧವಾಗಿದೆ ಎಂದು ಖಂಡಿಸಿ ಹೊನ್ನಾವರ ವಕೀಲರ ಸಂಘದವರು ತಿದ್ದುಪಡಿ ಮಸೂದೆಯ ಝೆರಾಕ್ಸ್ ಪ್ರತಿಗಳನ್ನು ಸಾಂಕೇತಿಕವಾಗಿ ಬೆಂಕಿ ಇಟ್ಟು ಪ್ರತಿಭಟನೆ ನಡೆಸಿದರು. ವಕೀಲರ ಕಾಯ್ದೆ ತಿದ್ದುಪಡಿ 2017ನೇದರಲ್ಲಿ ವಕೀಲರ ಹಕ್ಕುಗಳಿಗೆ ಚ್ಯುತಿ ತರುವ ಹಾಗೂ ವಕೀಲ ವೃತ್ತಿಯಲ್ಲಿ ಇಲ್ಲದವರೂ ವೃತ್ತಿಯಲ್ಲಿ ಸವಾರಿ ಮಾಡಲು ಅವಕಾಶ … [Read more...] about ವಕೀಲ ಕಾಯ್ದೆ ತಿದ್ದುಪಡಿ ಮಸೂದೆಗೆ ಹೊನ್ನಾವರ ವಕೀಲರ ಸಂಘದವರು ವಿರೋಧ ವ್ಯಕ್ತಪಡಿಸುತ್ತಿರುವುದು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar