• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಂಗಳೂರು

ಮೊದಲು ಜಿಲ್ಲೆಗೊಂದು ಕ್ಯಾಥ್ ಲ್ಯಾಬ್ ಮಾಡಿಕೊಳ್ಳಿ – ಡಾ. ಪದ್ಮನಾಭ ಕಾಮತ್ ಸಲಹೆ

July 27, 2021 by Vishwanath Shetty Leave a Comment

ಉತ್ತರಕನ್ನಡ ಜಿಲ್ಲೆಯಲ್ಲಿ ಹೃದಯಘಾತದ ಸಾವು ತಪ್ಪಿಸಲು ಅಥವಾ ಕಡಿಮೆಮಾಡಲು ಕೂಡಲೇ ಕ್ಯಾಥ್‍ಲ್ಯಾಬ್ ಆರಂಭವಾಗಬೇಕು ಎಂದು ಹಿರಿಯ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಹೃದಯಾಘಾತವಾದರೆ ವೈದ್ಯಕೀಯ ಭಾಷೆಯಲ್ಲಿ ಗೋಲ್ಡನ್ ಟೈಮ್ ಎಂದು ಕರೆಯುವ ಒಂದೆರಡು ಘಂಟೆಯಲ್ಲಿ ಸ್ಟಂಟ್ ಅಳವಡಿಸುವ ಕ್ಯಾಥ್‍ಲ್ಯಾಬ್‍ಗಳು ಇಲ್ಲ. ಮಂಗಳೂರು, ಮಣಿಪಾಲ, ಹುಬ್ಬಳ್ಳಿ, ಗೋವಾ, ಶಿವಮೊಗ್ಗಾಕ್ಕೆ ಹೋಗಲು ಕನಿಷ್ಠ 2-3 ಗಂಟೆ ಬೇಕು. … [Read more...] about ಮೊದಲು ಜಿಲ್ಲೆಗೊಂದು ಕ್ಯಾಥ್ ಲ್ಯಾಬ್ ಮಾಡಿಕೊಳ್ಳಿ – ಡಾ. ಪದ್ಮನಾಭ ಕಾಮತ್ ಸಲಹೆ

ಹಳಿಯಾಳದಲ್ಲಿ ನಡೆದ ಹಾರ್ನಬಿಲ್ ಟೆಬಲ್ ಟೆನ್ನಿಸ್ ಲೀಗ್ ಪಂದ್ಯಾವಳಿ ಮುಕ್ತಾಯ ವಿಜೇತರಾದ ದಾಂಡೇಲಿಯ ಡಬ್ಲೂಸಿಪಿಎಮ್ ಕ್ಲಬ್ ಆಟಗಾರರು.

August 7, 2018 by Yogaraj SK Leave a Comment

hornbill Table tennis league TT sports

ಹಳಿಯಾಳ:- ಹಳಿಯಾಳದ ಕ್ರೀಡಾ ಭವನದಲ್ಲಿ ನಡೆದ ಹಾರ್ನಬಿಲ್ ಟೆಬಲ್ ಟೆನ್ನಿಸ್ ಲೀಗ್ ಪಂದ್ಯಾವಳಿಯಲ್ಲಿ ದಾಂಡೇಲಿಯ ಡಬ್ಲೂಸಿಪಿಎಮ್ ಕ್ಲಬ್ ಆಟಗಾರರು ವಿಜೇತರಾಗಿ ಪ್ರಶಸ್ತಿಗೆ ಭಾಜನರಾದರು.  ಹಳಿಯಾಳದ ದಿ.ಅರ್ಬನ್ ಯುಥ್ ಕ್ಲಬ್ ಹಾಗೂ ಉ.ಕ ಜಿಲ್ಲಾ ಕ್ರೀಡಾ ಪ್ರತಿಷ್ಠಾನಗಳ ಜಂಟೀ ಸಹಯೋಗದಲ್ಲಿ ಹಳಿಯಾಳದ ಕ್ರೀಡಾಭವನದಲ್ಲಿ ನಡೆದ “ಹಾರ್ನಬಿಲ್ ಟೇಬಲ್ ಟೆನಿಸ್ ಲೀಗ್“ ಪಂದ್ಯಾವಳಿಯಲ್ಲಿ ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಮಂಗಳೂರು, ದಾಂಡೇಲಿ, ಕಾರವಾರದ ಕೈಗಾ ಹಾಗೂ ಹಳಿಯಾಳದ … [Read more...] about ಹಳಿಯಾಳದಲ್ಲಿ ನಡೆದ ಹಾರ್ನಬಿಲ್ ಟೆಬಲ್ ಟೆನ್ನಿಸ್ ಲೀಗ್ ಪಂದ್ಯಾವಳಿ ಮುಕ್ತಾಯ ವಿಜೇತರಾದ ದಾಂಡೇಲಿಯ ಡಬ್ಲೂಸಿಪಿಎಮ್ ಕ್ಲಬ್ ಆಟಗಾರರು.

ನಗರ ಆಸ್ತಿ ಮಾಲೀಕತ್ವದ ಹಕ್ಕು ದಾಖಲೆಗಳ (ಯುಪಿಓಆರ್) ಯೋಜನೆ ಕ್ಷಿಪ್ರ ಗತಿಯಲ್ಲಿ ಜಾರಿ: ಸಚಿವ ದೇಶಪಾಂಡೆ

August 5, 2018 by Yogaraj SK Leave a Comment

 * ಮೊದಲ ಹಂತದಲ್ಲಿ ಶಿವಮೊಗ್ಗ, ಮಂಗಳೂರು, ಮೈಸೂರಿನಲ್ಲಿ ಜಾರಿ* ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಣೆ* ಬೆಂಗಳೂರಿನ 50 ವಾರ್ಡುಗಳಲ್ಲೂ ಅನುಷ್ಠಾನಕ್ಕೆ ತರಲು ಅಸ್ತು* ನಗರ ಪ್ರದೇಶಗಳಲ್ಲಿ ಆಸ್ತಿ ನೋಂದಣಿಗೆ ಪಿಆರ್ ಕಾರ್ಡ್ ಕಡ್ಡಾಯಹಳಿಯಾಳ: -ನಗರ ಪ್ರದೇಶಗಳಲ್ಲಿರುವ ಆಸ್ತಿಗಳ ಮಾಲೀಕತ್ವದ ಹಕ್ಕು ದಾಖಲೆಗಳನ್ನು ಸಿದ್ಧಪಡಿಸುವಂತಹ ಮಹತ್ವದ ಯೋಜನೆ(ಯುಪಿಓಆರ್- ಅರ್ಬನ್ ಪ್ರಾಪರ್ಟಿ ಓನರ್‍ಶಿಪ್ ರೆಕಾರ್ಡ್ಸ್ ಪ್ರಾಜೆಕ್ಟ್ / … [Read more...] about ನಗರ ಆಸ್ತಿ ಮಾಲೀಕತ್ವದ ಹಕ್ಕು ದಾಖಲೆಗಳ (ಯುಪಿಓಆರ್) ಯೋಜನೆ ಕ್ಷಿಪ್ರ ಗತಿಯಲ್ಲಿ ಜಾರಿ: ಸಚಿವ ದೇಶಪಾಂಡೆ

ಡಿ.28 ಮತ್ತು 29 ರಂದು ‘ಗಾಳಿಪಟ ಉತ್ಸವ’

December 27, 2017 by Sachin Hegde Leave a Comment

ಕಾರವಾರ: ಪ್ರವಾಸೋದ್ಯಮ ಬೆಳವಣಿಗೆಗೆ ಪೂರಕವಾಗಿ ಎರಡು ಮುಖ್ಯ ಕಡಲತೀರಗಳಲ್ಲಿ ಡಿ.28 ಮತ್ತು 29 ರಂದು 'ಗಾಳಿಪಟ ಉತ್ಸವ' ಆಯೋಜಿಸಲಾಗಿದೆ. ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗತ್ವದಲ್ಲಿ ಇದೇ ಮೊದಲ ಬಾರಿಗೆ ಗಾಳಿಪಟ ಉತ್ಸವ ಆಯೋಜಿಸಲಾಗುತ್ತಿದೆ. ಈಗಾಗಲೇ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಾಲು ಸಾಲು ಉತ್ಸವಗಳ ಮೂಲಕ ಪ್ರವಾಸಿಗರ ಹಾಗೂ ಸ್ಥಳೀಯರ ಗಮನ ಸೆಳೆದಿರುವ ಜಿಲ್ಲಾಡಳಿತ ಮತ್ತೊಂದು ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಗುಜರಾತ್, ಬೆಂಗಳೂರು, ಮಂಗಳೂರು, … [Read more...] about ಡಿ.28 ಮತ್ತು 29 ರಂದು ‘ಗಾಳಿಪಟ ಉತ್ಸವ’

ಐದಾರು ದಿನಗಳಿಂದ ಗಾಳಿ ಮಳೆ

September 21, 2017 by Sachin Hegde Leave a Comment

hail,ಮಳೆ

ಕಾರವಾರ:ಕರಾವಳಿಯಲ್ಲಿ ಮಳೆ ರಭಸಗೊಂಡಿದೆ. ಐದಾರು ದಿನಗಳಿಂದ ಗಾಳಿ ಮಳೆ ಜೋರಾಗಿದೆ. ಇದರಿಂದ ಹೊರ ರಾಜ್ಯಗಳಿಂದ ಮೀನುಗಾರಿಕೆಗೆ ತೆರಳಿದ್ದ ನೂರಾರು ಬೋಟ್‍ಗಳು ಮುಂದೆ ಸಾಗಲಾಗದೆ ಬೈತಖೋಲ ಬಂದರಿನಲ್ಲಿ ಲಂಗರು ಹಾಕಿದೆ. ದಕ್ಷಿಣ ಗುಜರಾತ್ ಭಾಗ ಹಾಗೂ ಬಂಗಾಳ ಕೊಲ್ಲಿಗಳಲ್ಲಿ ಉಂಟಾಗಿರುವ ಅಧಿಕ ವಾಯುಭಾರ ಕುಸಿತದಿಂದಾಗಿ ಮಧ್ಯ ಮಹಾರಾಷ್ಟ್ರ, ಗೋವಾ, ಕರ್ನಾಟಕದ ಕರಾವಳಿ ಭಾಗ, ಕೇರಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದ … [Read more...] about ಐದಾರು ದಿನಗಳಿಂದ ಗಾಳಿ ಮಳೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar